Thursday, July 23, 2026

ರಾಜಕೀಯ

ಮೊದಲು ರಾಜ್ಯದಲ್ಲಿ ಸರ್ಕಾರ ಎಂಇಎಸ್ ಬ್ಯಾನ್ ಮಾಡಬೇಕು: ಬಸವರಾಜ್ ಹೊರಟ್ಟಿ

Dharwad News: ಧಾರವಾಡ:ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೆಳಗಾವಿಯಲ್ಲಿ ಎಂ ಇ ಎಸ್ ನವರ ಪುಂಡಾಟ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಎಂ ಇ ಎಸ್ ಬ್ಯಾನ್ ಮಾಡಬೇಕು. ನಾನು ಮೊದಲನೇಯ ದಿನ ಪತ್ರಿಕೆಯಲ್ಲಿ ಬಂದಾಗ ಹೇಳಿದ್ದೇನೆ. ವಿಧಾನ ಪರಿಷ್ಯತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ ಅವರಿಗೆ ಹೇಳಿದ್ದೇನೆ....

ಗಂಡಸರಿಂದ ಲೂಟಿ ಮಾಡಿ ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ: ಶಾಸಕ ಸುರೇಶ್ ಬಾಬು

Dharwad News: ಧಾರವಾಡ: ಧಾರವಾಾಡದಲ್ಲಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೈ ಸರಕಾರ ಅಧಿಕಾರಿಕ್ಕೆ ಬಂದು 2 ವರ್ಷ ಆಗ್ತಾ ಬಂದಿದೆ. ಕೇವಲ ಗ್ಯಾರಂಟಿಗೆ ಒತ್ತು ಕೊಡುತ್ತಿದೆ. ಗಂಡಸರಿಂದ ಲೂಟಿ ಮಾಡೋದು ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಮೈಕ್ರೋ ಪೈನಾನ್ಸ್ ಗಳ ಮುಖಾಂತರ ಸಾಲ ಕೊಡುತ್ತದೆ....

ಡಾ.ರವೀಂದ್ರ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಸಚಿವ ಚೆಲುವರಾಯಸ್ವಾಮಿ ಬೆಂಬಲಿಗರು

Political News: ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ರವರ ವಿರುದ್ಧ ಡಾ.ಎಚ್.ಎನ್. ರವೀಂದ್ರರವರು ಸುಳ್ಳು ಆರೋಪದ ಮೂಲಕ ಮಾನಹಾನಿ ವರ್ಚಸ್ಸಿನ ತೇಜೋವಧೆ,ಮಾನಸಿಕ ಹಿಂಸೆ ಮಾಡುತ್ತಿರುವ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರು ದೂರು ಸಲ್ಲಿಸಿದರು. ಸಚಿವ ಎನ್.ಚೆಲುವರಾಯಸ್ವಾಮಿ ರವರು ರಾಜ್ಯ ಹಾಗೂ ಮಂಡ್ಯ...

ಅಂಗನವಾಡಿ ಆಹಾರ ಅಕ್ರಮ ದಾಸ್ತಾನು: ಕಾಂಗ್ರೆಸ್‌ನಿಂದ ಬತುಲ್ ಕಿಲ್ಲೇದಾ ಸಸ್ಪೆಂಡ್

Hubli News: ಅಂಗನವಾಡಿಯಲ್ಲಿ ಮಕ್ಕಳಿಗಾಗಿ ಬರುತ್ತಿದ್ದ ಆಹಾರವನ್ನು ಸಂಗ್ರಹ ಮಾಡಿದ್ದ ಆರೋಪದಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಬತುಲ್ ಕಿಲ್ಲೇದಾ ಸಸ್ಪೆಂಡ್ ಆಗಿದ್ದಾರೆ. 2021ರ ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಿಲ್ಲೇದಾ ಸ್ಪರ್ಧಿಸಿದ್ದರು. ಇದೇ ಬತುಲ್ ಪತಿ ಫಾರೂಕ್ ತಮ್ಮ ಗೋದಾಮಿನಲ್ಲಿ ಅಂಗನವಾಡಿ ಮಕ್ಕಳಿಗೆ ಬರುತ್ತಿದ್ದ ಆಹಾರವನ್ನು ಸಂಗ್ರಹಿಸಿಟ್ಟಿದ್ದರು. ಕಳೆದ ವಾರ ಅಧಿಕಾರಿಗಳು ದಾಳಿ ನಡೆಸಿದಾಗ, ಈ...

ಬಿಜೆಪಿ ನಮ್ಮ ಗ್ಯಾರಂಟಿ ಬಗ್ಗೆ ಟೀಕಿಸಿ, ಅವರೇ ಬೇರೆ ಬೇರೆ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ: ಸಚಿವ ಸತೀಶ್

Dharwad News: ಧಾರವಾಡ: ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜೊತೆ ಮಾತನಾಡಿದ್ದು, ಇವತ್ತು ಶಾಸಕ ಕೋನರಡ್ಡಿ ಬರ್ತಡೇ ಇದೆ. ಬರ್ತಡೇ ಹೊತ್ತೆ ವಿವಿಧ ಇಲಾಖೆಗಳ ಯೋಜನೆಗಳ ಪೂಜೆ ಆಗಿದೆ. ಇವತ್ತಿನಿಂದ ಅನೇಕ ಕಾಮಗಾರಿ ಪ್ರಾರಂಭಿಸುತ್ತಿದ್ದಾರೆ. ನಮ್ಮ ಇಲಾಖೆ ಕಾಮಗಾರಿಗಳೂ ಇವೆ. ಒಳ್ಳೆ‌ ಕೆಲಸ ಇದು. ಈ ಭಾಗದ ಜನರ ಬಹು ದಿನಗಳ...

ಡಿಕೆಶಿಗೆ ಸತೀಶ್ ಟಾಂಗ್: ಹೈಕಮಾಂಡ್ ತೀರ್ಮಾನ ಅಂತಿಮವೆಂದ ಸಚಿವರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ರೇಸ್ ನಲ್ಲಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ನಂತರ ಸಿಎಂ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆಗಾಗಿ ಸಮಯ ಕಾಯಬೇಕು. ವರಿಷ್ಠರು ಅಂತಿಮ ತೀರ್ಮಾನ ತಗೋತಾರೆ. ಸಂಪುಟ ಪುನರ್ರಚನೆ...

ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಮುಡಾ ಹಗರಣ ಹೋರಾಟದ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಚರ್ಚೆ ಮಾಡುತ್ತಾರೆ. ಅಗತ್ಯ ಇದ್ದ್ರೆ ನಾವು ಸಭೆ ಮಾಡಿ ಮುಂದಿನ ಹೋರಾಟ ರೂಪುರೇಷೆ ರೂಪಿಸುತ್ತವೆ ಎಂದಿದ್ದಾರೆ. ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ. ಅಮೆರಿಕ ಅಧ್ಯಕ್ಷ ಟ್ರಂಪ್ ಕಾಂಗ್ರೆಸ್ ಭ್ರಷ್ಟಾಚಾರದ...

ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ: ಸಚಿವ ಸಂತೋಷ್ ಲಾಡ್

Bengaluru News: ಬೆಂಗಳೂರು : ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ...

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್: ನಾಳೆ ಖಾತೆಗೆ ಬರಲಿದೆ ನವೆಂಬರ್ ತಿಂಗಳ ಬಾಕಿ ಹಣ

Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ. ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...

Political News: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img