Wednesday, July 22, 2026

ರಾಜಕೀಯ

ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆ ಹಾಳುಗೆಡವಲು ಪ್ರಯತ್ನಿಸುವಂತಿದೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಸರ್ಕಾರ, ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಲೆಕ್ಕವೂ ನೀಡಿದ್ದಾರೆ. ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು! ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ...

ಸಂಪುಟ ಪುನರಚನೆಯಾದರೆ, ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ: ಸಲೀಂ ಅಹಮ್ಮದ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್‌,  ಅಧ್ಯಕ್ಷರ ಬದಲಾವಣೆ,ಸಿಎಮ್ ಬದಲಾವಣೆ ವಿಚಾರವಾಗಿ ನಾವು ಬಹಿರಂಗ ವಾಗಿ ಮಾತನಾಡೊದಿಲ್ಲ. ಖರ್ಗೆ ಅವರು ಮಾತಾಡದಂತೆ ನಮಗೆ ಸೂಚನೆ ಕೊಟ್ಟಿದ್ದಾರೆ. ಏನೇ ತೀರ್ಮಾನ ಆದರೂ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆ. ಸಧ್ಯ ಬಿಡುವ ಇಲ್ಲದೆ ಸಿಎಮ್ ಬಜೆಟ್ ತಯಾರಿ ಮಾಡುತ್ತಿದಾರೆ. ಡಿಕೆ ಶಿವಕುಮಾರ್...

ಸಿಎಂ‌ ಸಿದ್ಧರಾಮಯ್ಯ ಅವರು ರಾಜಕೀಯ ಬಿಡುವುದಾಗಿ‌ ಎಲ್ಲಿಯೂ ಹೇಳಿಲ್ಲ: ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಎನ್.ಎಚ್.ಕೋನರೆಡ್ಡಿ, ಕೆಪಿಸಿಸಿ‌ ಅಧ್ಯಕ್ಷ್ಯ ಸ್ಥಾನ‌ ಹಾಗೂ ಸಿಎಂ‌ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿನ‌ ಕುರಿತು ಚರ್ಚೆಗಳಾಗುತ್ತಿವೆ. ಬದಲಾವಣೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಾಗಲೇ ಎಲ್ಲ‌ಶಾಸಕರುಗಳಿಗೆ ಯಾವ ವಿಚಾರದ ಬಗ್ಗೆಯೂ ಮಾತನಾಡದಂತೆ ಪಕ್ಷದ ಹೈಕಮಾಂಡ್ ಸೂಚನೆ‌...

ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ.ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು..? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದ್ರೆ ಇದನ್ನು ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.. ಈ ಬಗ್ಗೆ...

Political News: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, 3 ತಿಂಗಳ ಸಮಸ್ಯೆಗೆ ಸಿಕ್ತು ಮುಕ್ತಿ

Political News: ಮೂರು ತಿಂಗಳಿನಿಂದ ಜಮೆಯಾಗದಿದ್ದ ಗೃಹ ಲಕ್ಷ್ಮೀ ಹಣದ ಬಗ್ಗೆ ರಾಜ್ಯದ ಗೃಹ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಹಿತಿ ನೀಡಿರುವ ಅವರು, ಗೃಹ ಲಕ್ಷ್ಮೀ ಯೋಜನೆಯ ಹಣವೂ ಮೂರು ತಿಂಗಳಿಂದ ಜಮೆಯಾಗುವಲ್ಲಿ ಸ್ವಲ್ಪ ಅಡಚಣೆಗಳು ಆಗಿವೆ. ಆದರೆ ತಾಲೂಕಾ ಪಂಚಾಯತ್ ಮೂಲಕ ನಾವು ಗೃಹ...

Political News: ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳಿಗೆ ಜಯ

Political News: ಆನೇಕಲ್ ತಾಲೂಕು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ವಿ.ಎಚ್.ಸೋಮಶೇಖರ್ ರೆಡ್ಡಿ, ಎಂ.ನಾರಾಯಣ್ ಸ್ವಾಮಿ, ಎಂ.ನವೀನ್‌ಕುಮಾರ್, ಆರ್.ಮಂಜುನಾಥ್, ಎನ್.ವೆಂಕಟೇಶ್, ಪಿ.ರಾಜು, ಸಾಮಾನ್ಯ ಕ್ಷೇತ್ರದಿಂದ ಜಯ ಗಳಿಸಿದ್ದಾರೆ. ಹಿಂದುಳಿದ ವರ್ಗದಿಂದ ಎಂ.ಶ್ರೀನಿವಾಸ್, ಎಂ.ತಿಲಕ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಠ ಜಾತಿ ಮೀಸಲು ಸ್ಥಾನದಿಂದ ಎಂ.ರಾಜಪ್ಪ...

ರೈಲಿನ ಮೂಲಕ ಬಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಗೋವಾ ಸಿಎಂ ಪ್ರಮೋದ್ ಸಾವಂತ್

News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...

Political News: ಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ನವಲಗುಂದ ಶಾಸಕ ಕೋನರೆಡ್ಡಿ,  ಚುನಾವಣೆಯಲ್ಲಿ ಗೆದ್ದ 136 ಜನರಿಗೂ ಮಂತ್ರಿಯಾಗೋ ಬಯಕೆ ಇದ್ದೆ ಇರುತ್ತೆ. ಹಾಗೇ ನಮಗೂ ಮಂತ್ರಿಯಾಗಬೇಕು ಅನ್ನೋ ಬಯಕೆ ಇದೆ ಎಂದಿದ್ದಾರೆ. ಹೈಕಮಾಂಡ ನಮಗೆ ಮಂತ್ರಿ ಸ್ಥಾನ ನೀಡಿದ್ದರೆ ನಿಭಾಯಿಸೋ ಶಕ್ತಿ ಇದೆ. ಮಂತ್ರಿಮಂಡಳ ವಿಸ್ತರಣೆ ಕುರಿತು ಚರ್ಚೆಗಳ ನಡೆಯುತ್ತಿವೆ. ಆದರೆ ಇದರ ಬಗ್ಗೆ...

ಮಣಿಪುರದಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ: ಇದರ ಹಿಂದಿದೆ ಬಿಜೆಪಿಯ ದೊಡ್ಡ ಲೆಕ್ಕಾಚಾರ..?

Political News: ಕಳೆದ ಫೆಬ್ರವರಿ 9ರಂದು ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ ಫೆ 13ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಹಿಂದೆ ದೀರ್ಘಕಾಲದಿಂದ ಮುಖ್ಯಮಂತ್ರಿ ಆಗಿದ್ದರೂ ಸಹ ತಮ್ಮ ರಾಜ್ಯದಲ್ಲಿ ತಲೆದೂರಿದ್ದ ಜನಾಂಗೀಯ ಸಂಘರ್ಷವನ್ನು ನಿಯಂತ್ರಿಸುವುದರಲ್ಲಿ ಅವರು ವಿಫಲರಾದ್ದರು. ಈ ವಿಚಾರಕ್ಕೆ ನಿರಂತರ...

ಮೆಟ್ರೋ ದರ ಇಳಿಕೆ ಮಾಡಲು ಸಿಎಂ ನಿರ್ಧಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹೀಗಿತ್ತು.

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ. ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img