Wednesday, July 22, 2026

ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾತಿನ ಬೆನ್ನಲ್ಲೆ ಟ್ವೀಟ್ ಮಾಡಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...

ಇದೇ ನನ್ನ ಕೊನೆಯ ರಾಜಕೀಯ. ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಡಾ.ವೆಂಕಟೇಶ್ ಹೆಚ್.ಪಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...

ಮೆಟ್ರೋ ಪ್ರಯಾಣ ದರ ಮತ್ತೆ ಮಧ್ಯಮ ವರ್ಗದವರ ಕೈಗೆಟುಕುವಂತೆ ಮಾಡಬೇಕು: ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಹೆಚ್ಚಾಗಿದ್ದು, ಜನ ಸಾಮಾನ್ಯರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ಸಂಸದ ತೇಜಸ್ವಿ ಸೂರ್ಯ ಕೂಡ ಈ ಬಗ್ಗೆ ಮಾಧ್ಯಮದ ಜೊತೆ ಮಾತಾನಾಡಿದ್ದು, ಅಸಮಾಧಾನ ಹೊರಹಾಕಿದ್ದಾರೆ. 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ,...

ಮೆಟ್ರೋ ದರ ಏರಿಕೆ ಆಗಿದ್ಯಾಕೆ..? ಮಾಡಿದ್ಯಾರು..?: ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ ನೋಡಿ

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆ ಮಾಡಿದ್ದು, ಮೆಟ್ರೋದಲ್ಲಿ ಓಡಾಡುವ ಬೆಂಗಳೂರಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆರೋಪ ಪ್ರತ್ಯಾರೋಪಗಳು ಕೇಳುತ್ತಲೇ ಬರುತ್ತಿದೆ. ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಉತ್ತರಿಸಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ...

ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕಾದೀತು?: ಬಿ.ವೈ.ವಿಜಯೇಂದ್ರ

Political News: ಮೈಸೂರಿನ ಉದಯಗಿರಿಯಲ್ಲಿ ವಾಾಟ್ಸಪ್ ಸ್ಟೇಟಸ್‌ಗೆ ಸಂಬಂಧಿಸಿದಂತೆ ತಕರಾರು ತೆಗೆದಿದ್ದ ಪುಂಡರು, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ...

Political News: ಜಾಗತಿಕ ಹೂಡಿಕೆದಾರರ ಸಮಾವೇಶ: ಆರಂಭಕ್ಕೂ ಮುನ್ನವೇ ವಿವಾದ

Political News: ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11ರಿಂದ ಶುರುವಾಗುತ್ತಿದೆ. ಈ ಹೂಡಿಕೆ ಸಮಾವೇಶದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಬರುವ ಸಾಧ್ಯತೆ ಇದೆ. ಆದರೆ ಹೂಡಿಕೆದಾರರ ಸಮಾವೇಶ ಸುರುವಾಗುವುದಕ್ಕೂ ಮುನ್ನವೇ ವಿವಾದ ಉಂಟಾಗಿದೆ. ಈ ಸಮಾವೇಶದಲ್ಲಿ ಕೇಂದ್ರ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು,...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

Political News: ಮಹಿಳಾ ಅಧಿಕಾರಿಗೆ ಬಳಸಬಾರದ ಪದ ಬಳಸಿದ ಕಾಂಗ್ರೆಸ್ ಶಾಸಕನ ಪುತ್ರ

Political News: ಅಕ್ರಮ ಗಣಿಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಅವಾಚ್ಯ ಶಬ್ದಗಳಿಂದ ಬೈದಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಕೇಳಿದವರು ಶಾಸಕನ ಪುತ್ರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭದ್ರಾ ನದಿ ದಂಡೆಯ ಮೇಲೆ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ  ಮಾಹಿತಿ...

Hubli News: ಕೈ ಶಾಸಕನ ಮಗನ ದುರ್ವತೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದ ಕಾನೂನು ಸಚಿವರು

Hubli News: ಹುಬ್ಬಳ್ಳಿ: ಕೈ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದು, ಈ ಘಟನೆ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜಾರಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲರು, ನನಗೆ ವಿಷಯದ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿದ್ದಾರೆ. ಶಾಸಕರ ಪುತ್ರನ ದರ್ಪದ ಬಗ್ಗೆ ಈಗಾಗಲೇ ವರದಿ...

Munirathna ಸಿಎಂ ಸಿದ್ದುನ ಮುಟ್ಟೋಕಾಗಲ್ಲ ! 11 ಅಲ್ಲ 660 ಕೆವಿ ಕರೆಂಟ್ !

BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್‌. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಅಂತ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img