Wednesday, July 22, 2026

ರಾಜಕೀಯ

ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ನಿರಂಜನಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....

ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....

900 ಇಲಿಗಳನ್ನು ತಿಂದು ಬೆಕ್ಕು ಹಜ್‌ಗೆ ಹೊಯ್ತು ಎಂದು ಬಜೆಟ್ ವ್ಯಂಗ್ಯ ಮಾಡಿದ ಖರ್ಗೆ

Political News: 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ ಎಂದಿನಂತೆ, ವಿಪಕ್ಷಗಳು ಟೀಕೆ ಮಾಡಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದು, ಈ ಬಾರಿಯ ಬಜೆಟ್ ಬೆಕ್ಕು 900 ಇಲಿಗಳನ್ನು ತಿಂದು ಹಜ್‌ಗೆ ಹೋಯಿತು ಅಂದ ಹಾಾಗಿದೆ ಎಂದಿದ್ದಾರೆ. ದೇಶದಲ್ಲಿ...

ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ: ಮಾಜಿ ಸಚಿವ ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...

Central Budget 2025: ಮೊಬೈಲ್, ಕಾರ್ ಸೇರಿ ಹಲವು ಉತ್ಪನ್ನಗಳ ಬೆಲೆ ಇಳಿಕೆ

Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ. ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...

ಟ್ಯಾಕ್ಸ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ: 12 ಲಕ್ಷ ಸಂಬಳದವರೆಗೆ ಟ್ಯಾಕ್ಸ್ ಇಲ್ಲ

Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...

ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ: ಸಿಎಂ

Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಮುಡಾ ಪ್ರಕರಣದ ಕುರಿತು ಹೇಳಿಕೆ ನೀಡಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ...

ಸಿಎಂ ಸಿದ್ದರಾಮಯ್ಯ ಆ್ಯಂಡ್ ಅವರ ಮಗ ಯತೀಂದ್ರ ಎಕ್ಸ್ಟ್ರೀಮ್ ಲೆಫ್ಟಿಸ್ಟ್: ಶಾಸಕ ಬೆಲ್ಲದ್

Political News: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ ಪುತ್ರ ಯತೀಂದ್ರರವರು ಎಕ್ಸ್ಟ್ರೀಮ್ ಲೇಫ್ಟಿಸ್ಟರು ಎಂದು ಶಾಸಕ ಅರವಿಂದ ಬೆಲ್ಲದ ಕುಟುಕಿದರು. ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಡಾ.ಯತೀಂದ್ರ ನೀಡಿರುವ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರೆಯಿಸಿದ ಬೆಲ್ಲದ,...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

Uttara Pradesh News: ನಿನ್ನೆ ಮೌನಿ ಅಮಾವಾಸ್ಯೆ ಇದ್ದ ಕಾರಣ, ಕೋಟಿ ಕೋಟಿ ಜನ ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಕಾಲ್ತುಳಿತ ಸಂಭವಿಸಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದವರ ಮನೆಯವರಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 25 ಲಕ್ಷ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img