Wednesday, July 22, 2026

ರಾಜಕೀಯ

ಭೀಕರ ಅಪಘಾತ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಗಂಭೀರ ಗಾಯ: Mlc ಚೆನ್ನರಾಜ್‌ಗೂ ಗಾಯ

Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ​ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ...

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ಭಾರತೀಯ ಜನತಾ...

ಹುದ್ದೆಗಳನ್ನು ತ್ಯಾಗ ಮಾಡಿದವರ ಆದರ್ಶ ಮಾರ್ಗದಲ್ಲಿ ನಾವು ನಡೆಯೋಣ: ಸಿಎಂ ಸಿದ್ದರಾಮಯ್ಯ

Political News: ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು- ಜೈ ಭೀಮ್ - ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಸಿಎಂ, ಜೈ ಬಾಪು- ಜೈ...

ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಅಪಘಾತದ ಸಾವಿನ ಸಂಖ್ಯೆ ಕಡಿಮೆಗೊಳಿಸಲು ಕ್ರಮ

Uttara Pradesh news: ಹೆಲ್ಮೆಟ್ ಹಾಕದಿದ್ದರೆ ಏನು ನಷ್ಟ ಅನ್ನೋದನ್ನ ಅಪಘಾತವಾಗಿ, ತೆಲೆಗ ಪೆಟ್ಟು ಬಿದ್ದಿರುವವರಿಗೆ ಚೆನ್ನಾಗಿ ತಿಳಿದಿರುತ್ತದೆ. ಹೆಲ್ಮೆಟ್ ಹಾಕದೇ, ಎಷ್ಟೋ ಜನರ ಜೀವ ಹೋಗಿದೆ. ಹಾಗಾಗಿ ಇಂಥ ಸಾವುಗಳ ಸಂಖ್ಯೆ ಕಡಿಮೆ ಆಗಬೇಕು ಅಂದ್ರೆ, ಕೆಲವು ರೂಲ್ಸ್ ಜಾರಿ ಮಾಡಲೇಬೇಕೆಂದು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. ಆ ರೂಲ್ಸ್ ಏನಂದ್ರೆ, ಯಾರು ಹೆಲ್ಮೆಟ್ ಧರಿಸಿರುವುದಿಲ್ಲವೋ,...

Political News: ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

Bengaluru News: ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ...

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ ದೇಸದ 3ನೇ ವಾಹನ ದಟ್ಟಣೆಯ ನಗರ ಎಂಬ ಪಟ್ಟವೂ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅತ್ಯಂತ ಯೋಜಿತ ನಗರ ಎಂಬ ಹೆಗ್ಗಳಿಕೆ...

ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ

Political news: ಸಿಎಂ ಸಿದ್ದರಾಮಯ್ಯ ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ, ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು...

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...

ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

Political News: ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ, ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಮಾತನಾಡಿರುವ ಸಿಎಂ, ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಸರ್ವಧರ್ಮಗಳ ಸಾಮೂಹಿಕ ವಿವಾಹ...

ಬಿಜೆಪಿ ಕಾರ್ಯಕರ್ತೆ ಮಗ ಆತ್ಮಹ* ಕೇಸ್: ಡೆತ್ ನೋಟ್‌ನಲ್ಲಿ ಇದ್ದದ್ದಾದ್ರೂ ಏನು..?

Political News: ನಿನ್ನೆ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ ಪುತ್ರ, 7ನೇ ತರಗತಿ ಓದುತ್ತಿದ್ದ ತ್ರಿಶುಲ್ ಆತ್ಮಹತ್ಯೆಗೆ ಶರಣಾಗಿದ್ದ. ಇಷ್ಟು ಚಿಕ್ಕ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗುವಂಥದ್ದು ಏನಾಯ್ತು ಅನ್ನೋದೇ ಹಲವರ ಪ್ರಶ್ನೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img