Wednesday, July 22, 2026

ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...

ಸಿಎಂ ಅಧಿಕಾರ ಹಂಚಿಕೆ‌ ವಿಚಾರ ಸಿಎಂ ಅವರನ್ನೇ ಕೇಳಿ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಸಿಎಲ್ ಪಿ ಸಭೆಯಲ್ಲಿ ಚರ್ಚೆ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.  ಯಾವುದೇ ಅಜೆಂಡಾ ಇನ್ನೂ ಫಿಕ್ಸ್ ಆಗಿಲ್ಲ. ಸಿಎಲ್ ಪಿ ಸಭೆಯಲ್ಲಿ ಏನು ಚರ್ಚೆ ಆಗುತ್ತದೆ ಅದನ್ನ ನಾವು ಹೇಳುತ್ತೇವೆ. ಗಾಂಧಿ ಭಾರತ ಕಾರ್ಯಕ್ರಮ ಬಗ್ಗೆ ಚರ್ಚೆ ಆಗುತ್ತದೆ. ಸಹಜವಾಗಿಯೇ ಶಾಸಕರು ಏನೆಲ್ಲಾ ಮಾತನಾಡುಹುದು...

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ...

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು‌ ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್....

ಕಾಂಗ್ರೆಸ್‌ನಿಂದ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ”: ವಿಜಯೇಂದ್ರ

Political News: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರ ಪುತ್ರನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ...

ತುಳು ಭಾಷೆಯನ್ನು 2ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು: ಸಿಎಂ

Mangaluru News: ಸಿಎಂ ಸಿದ್ದರಾಮಯ್ಯ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ, ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ನಮ್ಮ...

Political News: ಎಎಪಿ ಪಾಠಶಾಲೆಗೂ ಹೆಚ್ಚು ಮಧುಶಾಲೆ ನಿರ್ಮಿಸಿದೆ ಎಂದು ಆರೋಪಿಸಿದ ಅನುರಾಗ್

Political News: ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲು ವಾಸ ಅನುಭವಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಸಂಸದ ಅನುರಾಗ್ ಠಾಕೂರ್, ಎಎಪಿ ದೆಹಲಿಯಲ್ಲಿ ಶಾಲೆಗಳ ಬದಲಾಗಿ, ಬಾರ್‌ಗಳನ್ನೇ ಹೆಚ್ಚಾಗಿ ನಿರ್ಮಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ...

ಶೃಂಗೇರಿ ಶಾರದಾಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img