Wednesday, July 22, 2026

ರಾಜಕೀಯ

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ?: ಸುನೀಲ್ ಕುಮಾರ್

Political News: ಇಂದು ಚಿಕ್ಕಮಗಳೂರಿನಲ್ಲಿ ಅಡಗಿ ಕುಳಿತಿದ್ದ 6 ನಕ್ಸಲು ಷರತ್ತುಬದ್ಧವಾಗಿ ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದಾರೆ. ಈ ಬಗ್ಗೆ ಬಿಜೆಪಿಯ ಕೆಲ ನಾಯಕರು ವಿರೋಧ ಹೊರಹಾಕಿದ್ದು, ನಕ್ಸಲರಿಗೆ ಸಪೋರ್ಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿ, ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್ ಸಾಲು ಸಾಲು ಪ್ರಶ್ನೆ...

ಒಕ್ಕಲಿಗ ನವೋದ್ಯಮಿಗಳಿಗೆ ‘ಎಫ್‌ಸಿ’ಯಿಂದ ಏಂಜಲ್‌ ಫಂಡಿಂಗ್‌

Political News: ಸಮುದಾಯದ ಉದ್ಯಮಿಗಳ ಆರ್ಥಿಕ ನೆರವಿಗಾಗಿ ವಿನೂತನ ಪ್ರಯತ್ನವೊಂದು ಕೈಗೊಂಡಿದ್ದು, ಫಸ್ಟ್‌ ಸರ್ಕಲ್‌ ಸೊಸೈಟಿಯು ಒಕ್ಕಲಿಗರಿಗಾಗಿ ಎಫ್‌ಸಿ ಏಜಂಲ್ಸ್‌ ಫಂಡಿಂಗ್‌ ವೇದಿಕೆಯನ್ನು ಪ್ರಾರಂಭಿಸಿದೆ. ಫಸ್ಟ್‌ ಸರ್ಕಲ್‌ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ವೇದಿಕೆಯಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಯಶಸ್ವಿ ಉದ್ಯಮಕ್ಕೆ ಅಗತ್ಯವಾದ ಆರ್ಥಿಕವಾದ ಬೆಂಬಲ ನೀಡುವ ಕಾರ್ಯ ಈ ಮೂಲಕ ಆಗಲಿದೆ. ಒಕ್ಕಲಿಗ...

ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆ ಖಂಡನೀಯ: ಸಂಸದ ಯದುವೀರ್ ಒಡೆಯರ್

Political News: ಪ್ರಿನ್ಸೆಸ್‌ ರಸ್ತೆಯ ಹೆಸರು ಬದಲಾವಣೆ ಮಾಡುವ ಸರ್ಕಾರದ ನಿರ್ಧಾರ ಖಂಡನೀಯ, ಪ್ರಿನ್ಸೆಸ್‌ ರಸ್ತೆಗೆ ಇತಿಹಾಸವಿದೆ. ಬೆಲೆ ಏರಿಕೆ, ಹಗರಣ, ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಲ್ಲಿ ವಿಳಂಬ ಸೇರಿದಂತೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸರ್ಕಾರ ತನ್ನ ದುರಾಡಳಿತವನ್ನು ತಿದ್ದಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು,...

ದೆಹಲಿಯಲ್ಲಿ ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Delhi News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಟರ್ಕಿ ಪ್ರವಾಸದಿಂದ ಭಾರತಕ್ಕೆ ವಾಪಸ್ ಆಗಿದ್ದು, ದೆಹಲಿಯಲ್ಲಿ ಪ್ಯಾರಿ ದೀದಿ ಎಂಬ ಯೋಜನೆಗೆ ಚಾಲನೆ ನೀಡಿದ್ದಾರೆ. ಬಳಿಕ ನವದೆಹಲಿಯಲ್ಲಿ ಸುದ್‌ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ದೆಹಲಿಯಲ್ಲಿ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ...

ತನ್ನ ತಂದೆಯ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಬೇಸರಗೊಂಡು ಕಣ್ಣೀರಿಟ್ಟ ದೆಹಲಿ ಸಿಎಂ

Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...

ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ: ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ

Political News: ತಾನು ಚುನಾವಣೆಯಲ್ಲಿ ಗೆದ್ದರೆ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ್ ಬಿಧುರಿ, ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ರಮೇಶ್ ಈ...

ಆಧುನಿಕ ತಂತ್ರಜ್ಞಾನ ಸಹಾಯದಿಂದ ಕೃಷಿ ಅಭಿವೃದ್ಧಿಗೆ ಆದ್ಯತೆ

Bengaluru news: ಬೆಂಗಳೂರು: ಫಸ್ಟ್‌ ಸರ್ಕಲ್‌ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ಎರಡನೇ ದಿನದ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ತಾಂತ್ರಿಕ ಪ್ರಗತಿ ಮತ್ತು ಕೃಷಿಯಲ್ಲಿ ಮೌಲ್ಯವರ್ಧಿತ ಸೇವೆಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಸಬಲೀಕರಣಗೊಳಿಸುವ ಕುರಿತಾಗಿ ಉತ್ಸಾಹಭರಿತ ಚರ್ಚೆಗಳು ನೆರವೇರಿದವು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ʼಸಮುದಾಯದ ಸಾಂಪ್ರದಾಯಿಕ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಆಧುನಿಕ ಸವಾಲುಗಳೊಂದಿಗೆ...

ಜನವರಿ 9ಕ್ಕೆ ಹುಬ್ಬಳ್ಳಿ ಸಂಪೂರ್ಣ ಬಂದ್ ನಿರ್ಧಾರ: ಹೋರಾಟಕ್ಕೆ ಮುಂದಾದ ವಿವಿಧ ಸಂಘಟನೆಗಳು..!

Hubli News: ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸಂಸತ ಅಧಿವೇಶನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಜನವರಿ 09ರಂದು ಹುಬ್ಬಳ್ಳಿಯನ್ನು ಸಂಪೂರ್ಣ ಬಂದ್ ಮಾಡಲು ಕರೆ ಕೊಟ್ಟಿವೆ. ಕೇಂದ್ರ ಸಚಿವರ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಹುಬ್ಬಳ್ಳಿಯ ವಿವಿಧ ಸಂಘಟನೆಗಳು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img