Wednesday, July 22, 2026

ರಾಜಕೀಯ

ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಆರೋಗ್ಯ ವ್ಯವಸ್ಥೆ ಕಟ್ಟಿ ಸುಭದ್ರ ರಾಷ್ಟ್ರ ನಿರ್ಮಿಸೋಣ: ಸಿಎಂ

Political news: ಬೆಂಗಳೂರಿನಲ್ಲಿಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ” ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ...

ಇದು ದಪ್ಪ ಚರ್ಮದ ಸರ್ಕಾರ. ಪ್ರಿಯಾಂಕ ಖರ್ಗೆ ರಾಜಿನಾಮೆ ಕೊಟ್ಟು ತನಿಖೆ ಎದುರಿಸಲಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಮಾಧ್ಯಮದ ಜೊತೆ ಮಾತನಾಡಿದ್ದು, ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡುತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಈ‌ ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ...

ಡಿ.ಕೆ.ಶಿವಕುಮಾರ್ ಬೆಕ್ಕು ಕೊಂದಿದ್ರಾ? ಅವರನ್ನು ಬಿಟ್ಟು ನಿನ್ನೆ ಡಿನ್ನರ್ ಪಾರ್ಟಿ ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ‌ ಬಂದು, ಈಗ ಎಕ್ಸಪೋಸ್ ಆಗುತ್ತಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿ, ಅದಕ್ಕಿಂತ ಜಾಸ್ತಿ ಬಳಸಿದ್ರೆ, ಹೆಚ್ಚಿನ ಹಣ ವಸೂಲಿ ಮಾಡಿದರು. ಹಾಲಿನ ದರ ಹೆಚ್ಚಳ ಮಾಡಿದ್ರು, ಡಿಸೇಲ್ ಪೆಟ್ರೋಲ್...

Siddaramaiah ; ಈ ವರ್ಷವೇ ಸಿಎಂ ಬದಲಾವಣೆ ಫಿಕ್ಸ್? ; ಸಿದ್ದರಾಮಯ್ಯ ಪರಿಸ್ಥಿತಿ ಮುಂದೇನು?

2024ರಲ್ಲಿ ರಾಜ್ಯ ಸರ್ಕಾರ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದೆ. ಒಂದೆಡೆ ಸರಣಿ ಹಗರಣಗಳು ಮತ್ತೊಂದೆಡೆ ವಿವಾದಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದವು.ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ...

ಲಕ್ಷ್ಮೀ ಹೆಬ್ಬಾಳ್ಳರ್‌, ಸಿ.ಟಿ.ರವಿ ಪ್ರಕರಣದ ಇತ್ಯರ್ಥಕ್ಕೆ ಸಿದ್ಧ: ಸಭಾಪತಿ ಹೊರಟ್ಟಿ

Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...

ಸದ್ಯದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ: ಶಿವರಾಮೇಗೌಡ

Political news: ಮಂಡ್ಯದ ಮಾಜಿ ಸಂಸದ ಮತ್ತು ಮಾಜಿ ಶಾಸಕ ಶಿವರಾಮೇಗೌಡ, ತಾವು ಮಗನೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು. ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಸನದಲ್ಲಿ, ಚನ್ನಪಟ್ಟಣದಲ್ಲಿ ಸಮಾವೇಶ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಸೇರಬೇಕು ಎಂದುಕೊಂಡೆ, ಧನುರ್ಮಾಸ ಮುಗಿಯಲಿ, ಬಳಿಕ ಸೇರಿ...

Political news: ಮನ್‌ಮುಲ್‌ ಚುನಾವಣೆ: ಮಹೇಶ್ ಮೈತ್ರಿ ಪಕ್ಷದ ಅಭ್ಯರ್ಥಿ

Mandya News: ಮದ್ದೂರು: 'ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ (ಮನ್‌ಮುಲ್‌) ಫೆ. 2ರಂದು ನಿರ್ದೇಶಕರ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (ಎನ್‌ಡಿಎ) ಪಕ್ಷಗಳ ಅಭ್ಯರ್ಥಿಯಾಗಿ ಎನ್.ಮಹೇಶ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ' ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು. ಪಟ್ಟಣದ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರ ನಿವಾಸದಲ್ಲಿ...

ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...

ಶಾಸಕ ಮುನಿರತ್ನ ಅಭಿನಯದ ‘ಆಸಿಡ್ ಮೊಟ್ಟೆ’ ಸಿನಿಮಾ 100 ದಿನ ಓಡಿಸಿ: ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು, ಡಿ.28: "ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. "ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು, ನನ್ನ...

ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಇಂದು ಸರ್ಕಾರಿ ಗೌರವ ಸಲ್ಲಿಸುವ ಮೂಲಕ, ಸಿಖ್ ವಿಧಿವಿಧಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಮೂರು ಸೇನಾಪಡೆಗಳು ಡಾ.ಮನಮೋಹನ್ ಸಿಂಗ್‌ಗೆ ಸರ್ಕಾರಿ ಗೌರವ ಸಲ್ಲಿಸಿದವು. ಪ್ರಧಾನಿ ಮೋದಿ, ರಾಷ್ಟಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹಸಚಿವ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img