Tuesday, July 21, 2026

ರಾಜಕೀಯ

ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಪ್ರೀಮಿಕ್ಸ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Political News: ನಂದಿನಿ ಬ್ರ್ಯಾಂಡ್ನ ದೋಸೆ, ಇಡ್ಲಿ ಪ್ರಿಮಿಕ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂದು ಸಿಎಂ ಸಿದ್ದರಾಮಯ್ಯ ಇಡ್ಲಿ, ದೋಸೆ ರೆಡಿಮಮೇಡ್‌ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ,...

ಸಿ.ಟಿ‌.ರವಿ 7 ಪೇಜ್ ಪತ್ರ ಬರೆದಿದ್ದಾರೆ, ಲಕ್ಷ್ಮೀ ಅವರಿಂದ ಯಾವುದೇ ಪತ್ರ ಬಂದಿಲ್ಲ- ಬಸವರಾಜ್ ಹೊರಟ್ಟಿ

Dharwad News: ಸಿಟಿ ರವಿಯವರು ಈಗಾಗಲೇ ಎಳು ಪೇಜ್ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ‌ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಹೇಳಿದರು. ಈ ಕುರಿತು ನಗರದಲ್ಲಿ‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿಟಿ ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ....

sandalwood News: ಕರೆ ಮಾಡಿ ನಟ ಡಾ.ಶಿವರಾಜ್‌ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಗೃಹ ಸಚಿವ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ...

ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ‌‌ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು‌. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...

ಹುಬ್ಬಳ್ಳಿ ಪೋಲಿಸ್ ಠಾಣೆಗೇ ಬೆಂಕಿ ಹಚ್ಚಿದವರ ಕೇಸ್ ಯಾಕೆ ಕ್ಲೋಸ್ ಮಾಡ್ತೀರಿ?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್‌ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...

ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಹೋಮ್ ಮಿನಿಸ್ಟರ್ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಒಂದೇ ಕಾರ್ಯಕ್ರಮ ದಲ್ಲಿ ಭಾಗಿಯಾಗಿ, ಹೋಮ್ ಮಿನಿಸ್ಟರ್ ಮತ್ತು ಸಭಾಪತಿ ಹೊರಟ್ಟಿ ಅವರು, ನೂತನ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದರು. ಸಚಿವ ಸಂತೋಷ ಲಾಡ, ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಎನ್...

87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು: ಸಚಿವ ಚಲುವರಾಯಸ್ವಾಮಿ

Mandya: ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಜರುಗಿದ ಮೂರು ದಿನಗಳ ಅಕ್ಷರ ಜಾತ್ರೆ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಪ್ರತಿಯೊಬ್ಬರೂ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಸಂಪೂರ್ಣವಾಗಿ ತೊಡಗಿಸಿಕೊಂಡು ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಲಾಗಿದ್ದು, ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ...

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್, ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಸಚಿವರಾದ ಸಂತೋಷ ಲಾಡ್ , ಪರಮೇಶ್ಬರ ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಸಿಲಿಂಡರ್ ಸೋರಿಕೆ ಪ್ರಕರಣ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಚಿವರು ಭೇಟಿ ನೀಡಿದರು. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸೋರಿಕೆಯಾಗಿ ಒಂಬತ್ತು ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಅಯ್ಯಪ್ಪ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಗೃಹಸಚಿವರ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಲೇವಡಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ....
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img