Monday, July 20, 2026

ರಾಜಕೀಯ

TOP NEWS: ಇಂದಿನ ಪ್ರಮುಖ ಸುದ್ದಿಗಳು -19-12-2024

1. ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ,ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್​ನ ಕಾರಿಡಾರ್​ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಎಂಎಲ್‌ಸಿ ಸಿ.ಟಿ.ರವಿ ಅರೆಸ್ಟ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಆದರೆ ಸಿ.ಟಿ.ರವಿ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಸಿ.ಟಿ.ರವಿ ವಿರುದ್ಧ FIR

Belagavi News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್...

ಸಿ.ಟಿ.ರವಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಹಲ್ಲೆಗೆ ಮುಂದಾದ ಹೆಬ್ಬಾಳ್ಕರ್ ಬೆಂಬಲಿಗರು

Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿಎಂ ಪ್ರತಿಕ್ರಿಯೆ

Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...

Political News: ಅಮಿತ್ ಶಾ ಅವರು ಆಡಿದ ಮಾತುಗಳಲ್ಲಿ ಆಶ್ಚರ್ಯವೇನಿಲ್ಲ: ಸಿಎಂ ಸಿದ್ದರಾಮಯ್ಯ

Political News: ಸಂಸತ್‌ನಲ್ಲಿ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ರಾಜ್ಯಸಭೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್...

ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್: ಬಿ.ವೈ.ವಿಜಯೇಂದ್ರ ಆಕ್ರೋಶ

Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ ತಳ್ಳಿದ ಆರೋಪ

Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....

ಸುವರ್ಣಸೌಧದಲ್ಲಿ ‘ಗೃಹಲಕ್ಷ್ಮೀ’ಯರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಮಹಿಳಾ ಮಣಿಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಇವರೆಲ್ಲ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದರು. ಗೃಹಲಕ್ಷ್ಮೀ ಹಣದಿಂದ ಅವರಿಗೆ ಯಾವ ರೀತಿ ಸಹಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಜೊತೆ ಇದೇ ವೇಳೆ ಮತನಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ...

ಮಾದಿಗ ಮೀಸಲಾತಿ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧವಿದೆ: ಸಚಿವ ಆರ್‌ ಬಿ ತಿಮ್ಮಾಪುರ

Political News: ಬೆಳಗಾವಿ: ಮಾದಿಗ ಸಮುದಾಯದ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಮೀಸಲಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌ ಬಿ ತಿಮ್ಮಾಪುರ ಅವರು ಹೇಳಿದರು. ಒಳಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ನಿಟ್ಟಿನಲ್ಲಿ ಹಿಂದೆ ಸರಿಯುವ ಹಾಗೂ...
- Advertisement -spot_img

Latest News

Gold Rate: ವಾರದ ಆರಂಭದಲ್ಲೇ ಬಿಗ್‌ ಶಾಕ್? ಮುಗಿಲು ಮುಟ್ಟಿದ ಚಿನ್ನ,ಬೆಳ್ಳಿ ದರ!

Gold Rate: ವಾರದ ಆರಂಭದಲ್ಲೇ ಚಿನ್ನ ಹಾಗೂ ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಡಾಲರ್ ಮೌಲ್ಯ ಕುಸಿತ, ಜಾಗತಿಕ ಅನಿಶ್ಚಿತತೆ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನ...
- Advertisement -spot_img