Sunday, July 19, 2026

ರಾಜಕೀಯ

Political News: ಉತ್ತರಪ್ರದೇಶದಲ್ಲಿ ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ

Political News: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್‌ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ...

ಕಾಂಗ್ರೆಸ್ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ ನೀಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಈ ಹಿಂದೆ ಕ್ಷೇತ್ರಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲವೆಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ, ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ, ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಸರ್ಕಾರ, ವಕ್ಫ್...

Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ: ಬಾಂಗ್ಲಾ ಪ್ರಜೆ ಬಂಧನ

Political News: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಓರ್ವ ಬಾಂಗ್ಲಾ ಪ್ರಜೆ, ಜೀವ ಬೆದರಿಕೆ ಹಾಕಿ ವೀಡಿಯೋ ಮಾಡಿ ಹರಿಬಿಟ್ಟಿದ್ದ. ಇದೀಗ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದವನಾದ ಶೇಖ್ ಅತಾಲ್ ಎಂಬುವವನನ್ನು ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತನ ಬಳಿ ಪಿಸ್ತೂಲ್ ಸೇರಿ ಹಲವು ಆಯುಧಗಳನ್ನು ಮತ್ತು ಮೊಬೈಲ್‌ನ್ನು ಪೊಲೀಸರು ವಶಕ್ಕೆ...

ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್‌ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್‌ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು. ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ...

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Political News: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ, ಪ್ರಧಾನಿ ಮೋದಿ ಇಂದು 50 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದರು. ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಪ್ರಧಾನಿ ಮೋದಿ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್‌ ಸೇರಿ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು...

INDIA :ಶ್ರೀಲಂಕಾದಿಂದ ಭಾರತಕ್ಕೆ ಆಶ್ವಾಸನೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.   ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...

DELHI :ದೆಹಲಿ ಸಿಎಂ ಆಗ್ತಾರಾ ಸ್ಮೃತಿ ಇರಾನಿ?

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್‌ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ. ನವದೆಹಲಿ...

ELECTION :EVM ಪರ ನಿಂತ ಮಮತಾ ಬ್ಯಾನರ್ಜಿ ಪಕ್ಷ

ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.   ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...

VOKKALIGA SANGHA : ಒಕ್ಕಲಿಗ ಸಂಘದ ಚುನಾವಣೆ ಡಿಕೆಶಿ ಬಣ ಮೇಲುಗೈ

Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್​ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.   ಉಪ ಚುನಾವಣೆ ಬಳಿಕ ನಡೆದ ರಾಜ್ಯ...

GRUHALAKSHMI: ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಸದ್ಯ ಈ ಗೃಹಲಕ್ಷ್ಮಿ ಯೋಜನೆ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಸದ್ಯ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img