Saturday, July 18, 2026

ರಾಜಕೀಯ

ಮೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್ ಗೆದ್ದು, ಜಗತ್ತೇ ಗೆದ್ದಂಗೆ ಆಡ್ತಿದ್ದಾರೆ: ಶಾಸಕ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಕಾಂಗ್ರೆಸ್ಸಿನ ಆಂತರಿಕ ವಿಚಾರ ನಿಜ ಆದರೆ, ಇದು ದೊಡ್ಡಮಟ್ಟದ ಗೊಂದಲವನ್ನು ಹುಟ್ಟು ಹಾಕಿದೆ. ಡಿ.ಕೆ.ಶಿವಕುಮಾರ್, ಪರಮೇಶ್ವರ, ಸಿದ್ಧರಾಮಯ್ಯನವರ ಹೇಳಿಕೆಯನ್ನು ನೋಡಿದರೇ ನಿಜಕ್ಕೂ ಬಹುದೊಡ್ಡ ಗೊಂದಲ ಸೃಷ್ಟಿಸಿರುವುದು ನಿಜ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಾಂಗ್ರೆಸ್ಸಿನ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ...

ನನ್ನನ್ನು ಚುನಾವಣೆಯಲ್ಲಿ ಸೋಲಿಸ್ತೀನಿ ಅನ್ನೋರು ಡುಪ್ಲಿಕೇಟ್ ಸ್ವಾಮೀಜಿಗಳು: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಮೀಸಲಾತಿಗಾಗಿ ಬೆಳಗಾವಿಯಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕ್ಕೆ, ಗುಂಡು ಹಾರಿಸುವುದು ಮಾಡಿದರೆ 24 ಗಂಟೆಗಳಲ್ಲಿ ಸರ್ಕಾರ ರಾಜ್ಯದಲ್ಲಿ ಇರುವುದಿಲ್ಲ. ನಾನು ಗಂಭೀರವಾಗಿ ಎಚ್ಚರಿಕೆ ಕೊಡ್ತಾ ಇದ್ದೇನೆ. ಕಾಂಗ್ರೆಸ್ ನಲ್ಲಿರುವಂತಹ ನಮ್ಮ ಸಮಾಜದ ಶಾಸಕರಿಗೆ ಅಗ್ನಿ ಪರೀಕ್ಷೆ ಇದೆ ಎಂದಿದ್ದಾರೆ. ವಕ್ಫ್...

Political News: ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ: ಸಚಿವ ಸಂತೋಷ ಲಾಡ್..!

Hubli News: ಹುಬ್ಬಳ್ಳಿ: ಡಿಕೆಶಿ ಹಾಗೂ ಸಿಎಂ‌ ಬಣ ರಾಜಕೀಯ ಅಂತ ಏನಿಲ್ಲಾ. ಈಗಾಗಲೇ ಸಿಎಂ ಹಾಗೂ ಡಿಸಿಎಂ‌ ಸ್ಪಷ್ಟೀಕರಣ ನೀಡಿದ್ದಾರೆ. ಸಿಎಂ ಬದಲಾವಣೆ ಈಗ ಅಪ್ರಸ್ತುತ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ...

ಬಡವರಿಗೆ ಭೂಮಿ ಕೊಟ್ಟವರು ನಾವು, ವಕ್ಪ್ ಹೆಸರಲ್ಲಿ ಭೂಮಿ ಕಬಳಿಸೋದಿಲ್ಲ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಬಡವರಿಗೆ ಭೂಮಿ ಕೊಟ್ಟವರು ಕಾಂಗ್ರೆಸ್ಸಿನವರು.ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೇಸ್. ಬಿಜೆಪಿ ಅವಾಗ ಸಾಹುಕಾರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಂನಂತೀಯರ ಸಾವು ವಿಚಾರಕ್ಕೆ ಸಂಬಂಧ ಪಟ್ಟ ಸಚಿವರು...

Political News: ಕಾಂಗ್ರೆಸ್ ಸಮಾವೇಶದಿಂದ ಹಣ ವೇಸ್ಟ್, ದುರ್ಬಳಕೆಯಾಗುತ್ತಿದೆ: ಬಿ.ವೈ. ವಿಜಯೇಂದ್ರ

Political News: ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಆರೋಪ ಮುಚ್ಚಿಹಾಕಲು ಸಮಾವೇಶ ನಡೆಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಕುಟುಂಬ ಪಡೆದ 14 ನಿವೇಶನಗಳೂ ಸೇರಿದಂತೆ ಮುಡಾದಲ್ಲಿ ಲೂಟಿಯಾದ ಸಾವಿರಾರು ಕೋಟಿ ಬೆಲೆ ಬಾಳುವ ಐದು ಸಾವಿರಕ್ಕೂ ಹೆಚ್ಚು...

ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ಕನ್ನಡ ಬಾವುಟ ಹಾರಾಡಲಿ: ಸಚಿವ ಚಲುವರಾಯಸ್ವಾಮಿ

Mandya News: ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...

ನನ್ನ ತಪ್ಪಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ: ಸಚಿವ ದಿನೇಶ್ ಗುಂಡೂರಾವ್

Bellary News: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ನನ್ನ ತಪ್ಪಿದ್ದರೆ, ನಾನು ರಾಜೀನಾಮೆ ನೀಡಲು ಕೂಡ ಸಿದ್ಧನಿದ್ದೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕ್ಯಾಬಿನೇಟ್ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕರ್ನಾಟಕ...

ಗಾಯಕಿಯೊಂದಿಗೆ ಸಪ್ತಪದಿ ತುಳಿದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ

Sandalwood News: ಕಾಂತಾರ ಸಿನಿಮಾದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ, ಗಾಯಕಿ ಸುಚೇತಾ ಬಸರೂರು ಅವರನ್ನು ವರಿಸಿದ್ದಾರೆ. ಸುಚೇತಾ ಬಸರೂರು ಕೆಜಿಎಫ್ ಸಿನಿಮಾದ ಗಗನ ನೀ ಭುವನ ನೀ ಹಾಡಿಗೆ ಕಂಠದಾನ ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರಿಗೆ ಸೊಸೆಯಾಗಬೇಕು. ರವಿಯವರ ಅಕ್ಕನ ಮಗಳಾಗಬೇಕು.  ಇಂದು ಕುಂದಾಪುರದಲ್ಲಿ ಇವರಿಬ್ಬರ...

Political News: ಜಯನಗರಕ್ಕೆ ಅನುದಾನ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಎಲ್ಲ ಕ್ಷೇತ್ರಗಳಿಗೂ ಅನುದಾನ ರಿಲೀಸ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಜಯನಗರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿರಲಿಲ್ಲ. ಕಾರಣವೇನೆಂದರೆ, ಜಯನಗರ ಕ್ಷೇತ್ರ ಬಿಜೆಪಿ ಶಾಸಕ ಸಿ.ಕೆ.ಮೂರ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ತಮ್ಮ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಸಿಟ್ಟಿಗೆದಿದ್ದ ಡಿಕೆಶಿ, ಜಯನಗರ ಬಿಟ್ಟು ಬೆಂಗಳೂರಿನ ಎಲ್ಲ ನಗರಗಳ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img