Saturday, July 18, 2026

ರಾಜಕೀಯ

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು. https://youtu.be/h5JACnQ3SP8 ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್: ಸೈನಿಕನಿಗೆ ಸಿಎಂ, ಡಿಸಿಎಂ ಸಾಥ್

Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...

ಚೆನ್ನಪಟ್ಟಣ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್: ಹೆಚ್.ಡಿ.ದೇವೇಗೌಡ

Political News: ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದು, ಜೆಡಿಎಸ್- ಬಿಜೆಪಿ ಅಭ್ಯರ್ಥಿ ನಿಖಿಲ್ ಕುಮಾರ್ ಫಿಕ್ಸ್ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ ಮಾಡಿದ್ದಾರೆ. https://youtu.be/h5JACnQ3SP8 ಈ ಮೊದಲು ಸಿ.ಪಿ.ಯೋಗೇಶ್ವರ್‌ಗೆ ಬಿಜೆಪಿಯಿಂದ ಟಿಕೇಟ್ ನೀಡಬೇಕು ಎನ್ನುವ ಒತ್ತಾಯವಿತ್ತು. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಟಿಕೇಟ್ ನೀಡಬೇಕು ಎಂದು ಹೇಳಿದ್ದರು. ಹಾಗಾಗಿ ಯೋಗೇಶ್ವರ್...

ಬಾಬುಸಾಬ್‌ ಪಾಳ್ಯ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. https://youtu.be/h5JACnQ3SP8 ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...

ಹೀಗೆ ಉಡಾಫೆತನ ಮಾಡಿದರೆ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರ ಸಮಸ್ಯೆಯನ್ನು ಕಾಂಗ್ರೆಸ್ ಸರ್ಕಾರ ಸರಿಯಾಗಿ ಆಲಿಸುತ್ತಿಲ್ಲವೆಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಎಂಬುವುದೇ ಮರೀಚಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯ ಅವಾಂತರದಿಂದ...

ಚನ್ನಪಟ್ಟಣಕ್ಕೆ ಯೋಗೇಶ್ವ‌ರ್ ಅವರು ಹೊಸ ಶಕ್ತಿ ತುಂಬಲಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿಯ ಹಿರಿಯ ನಾಯಕ ಸಿ.ಪಿ.ಯೋಗೇಶ್ವರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ. https://youtu.be/PFWUjSNw1RQ ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿಕೆಶಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಈಗಾಗಲೇ ಯೋಗೇಶ್ವರ್ ಅವರು ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದಾರೆ. ಗುರುವಾರ ಅವರು ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನೂ ಸಹ...

ನವಗ್ರಹ ತೀರ್ಥಕ್ಷೇತ್ರದಲ್ಲಿ ಪದವಿ ಪ್ರದಾನ ಸಮಾರಂಭ: ಸಚಿವ ಲಾಡ್‌ಗೆ ಶ್ರಮಜೀವಿ ಪ್ರಶಸ್ತಿ ಪ್ರದಾನ..!

Hubli News: ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಬಹುಮುಖ್ಯ ಘಟ್ಟ ಎಂದರೇ ಪದವಿ ಪ್ರದಾನ. ಅದೆಷ್ಟೋ ದಿನಗಳ ಓದಿನ ಶ್ರಮಕ್ಕೆ ಪೂರಕವಾಗಿ ಪಡೆಯುವ ಅದೊಂದು ಪದವಿ ಪ್ರದಾನದ ಸಂಭ್ರಮದ ಖುಷಿಯಂತೂ ಹೇಳ ತೀರದಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಕೂಗಳತೆಯ ದೂರದಲ್ಲಿರುವ ವರೂರಿನಲ್ಲಿ‌ ಇಂತಹದೊಂದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದೆ. ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದ ಸಭಾ...

ನನ್ನ ಸಭಾಪತಿ ಅವಧಿಯಲ್ಲಿಯೇ 13 ಜನರ ರಾಜೀನಾಮೆ ಅಂಗೀಕಾರ: ಸಭಾಪತಿ ಹೊರಟ್ಟಿ ಬಿಚ್ಚಿಟ್ಟ ಅಂಕಿಅಂಶ

Hubli News: ಹುಬ್ಬಳ್ಳಿ: ಸಿ.ಪಿ.ಯೋಗೇಶ್ವರ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ವ ಇಚ್ಚೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಈ ಬಗ್ಗೆ ಅವರನ್ನು ಕೇಳಿದೆ ಏನಾದರೂ ಬೆದರಿಕೆ, ಒತ್ತಡ ಇದೆಯೇ..? ಎಂದು ಏನಿಲ್ಲಾ ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. https://youtu.be/eOdVi02HU3k ನಗರದಲ್ಲಿಂದು ಮಾಧ್ಯಮದ...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

Political News: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

Hubli News: ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. https://youtu.be/w95LODLBiOA ರಾಜೀನಾಮೆ ಪತ್ರ ಸ್ವೀಕರಿಸಿ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img