Thursday, July 16, 2026

ರಾಜಕೀಯ

ಕುಮಾರಸ್ವಾಮಿ ವಿರುದ್ಧ ಅವಾಚ್ಯ ಪದ ಬಳಕೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದಿಂದ ಒತ್ತಾಯ

Political News: ಐಪಿಎಸ್ ಅಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹಂದಿ ಎಂಬ ಪದ ಬಳಸಿದ್ದು, ಈ ಬಗ್ಗೆ ರಾಜ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೀಗ ರಾಜ್ಯ ಒಕ್ಕಲಿಗ ಸಂಘದಿಂದಲೂ, ಈ ಬಗ್ಗೆ ದೂರು ನೀಡಲಾಗಿದ್ದು, ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. https://youtu.be/0mIifiaVlc4 ಐಪಿಎಸ್ ಅಧಿಕಾರಿ ಶ್ರೀ ಚಂದ್ರಶೇಖರ್ ಅವರು, ಕೇಂದ್ರ...

ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ; ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯ.ಕೃಷಿ ವಿ.ವಿ.ಗಳು ಈ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಬೇಕಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಗಾಂಧಿ ಕೃಷಿ ವಿಶ್ವವಿದ್ಯಾಲಯದ 59 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು‌. ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ...

ಮಹಾತ್ಮಾ ಗಾಂಧಿ ಸ್ವತಂತ್ರ ಸಂಗ್ರಾಮ ಆರಂಭಿಸಿ 100 ವರ್ಷ ಹಿನ್ನೆಲೆ, ವಿಶೇಷ ಗಾಂಧಿ ಜಯಂತಿ ಆಚರಣೆ: ಡಿಸಿಎಂ

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾತ್ಮಾಗಾಂಧಿ ಸ್ವಾತಂತ್ರ ಸಂಗ್ರಾಮ ಆರಂಭಿಸಿ 100 ವರ್ಷವಾಗಿರುವ ಹಿನ್ನೆಲೆ, ಈ ಬಾರಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಬೇಕು ಎಂದುಕೊಂಡಿದ್ದೇವೆ ಎಂದಿದ್ದಾರೆ. ಮಹಾತ್ಮಾ ಗಾಂಧೀಜಿ ಅವರು ನಮ್ಮ ಆಸ್ತಿ. ಅವರ ತತ್ವ ಸಿದ್ಧಾಂತಗಳು ಅನುಕರಣೀಯ. ಮುಂದಿನ ಪೀಳಿಗೆಗೂ ಕೂಡ ಅವರ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಈ...

Political news: ನೂತನ ಪುಡ್ ಪಾರ್ಕ್ ಸ್ಥಾಪನೆಗೆ ಸೂಚನೆ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ

Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ. https://youtu.be/KJUHax-OFaQ ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ...

ರಾಹುಲ್ ಗಾಂಧಿ ಡೈರೆಕ್ಷನ್ ಇಲ್ಲದೇ ಇದೆಲ್ಲ ನಡೆಯಲು ಸಾಧ್ಯವಿಲ್ಲ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ. https://youtu.be/Vsx8ooidBrM ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....

ಇಂಥ ಕೆಳಮಟ್ಟದ ರಾಜಕೀಯ ಹಿಂದೆಂದೂ ಆಗಿರಲಿಲ್ಲ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕುತ್ತಾರೆ. ಸ್ವಜನ ಪಕ್ಷಪಾತ ತನಿಖೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/Vsx8ooidBrM ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ...

ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ‌ಭ್ರಮೆಯಲ್ಲಿದ್ರ ಬೆಲೆ ತೆರಬೇಕಾಗತ್ತೆ: ಜೋಶಿ

Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ‌ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್‌ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ‌ಭ್ರಮೆಯಲ್ಲಿದ್ರೆ ಬೆಲೆ...

Political News: ಅನ್ನ ಭಾಗ್ಯ ಜಾರಿಗೆ ತಂದಿದ್ದೇಕೆ ಎಂದು ವಿವರಿಸಿದ ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆಗೊಳಿಸಿ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. https://youtu.be/-8IcDo-iVWc ಹೊಟ್ಟೆ ತುಂಬ ಹಿಟ್ಟು - ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ...

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...

ಕಾಂಗ್ರೆಸ್ ಹೈಕಮಾಂಡ್‌ಗೆ ಕಮಾಂಡ್ ಇಲ್ಲ: ರಾಹುಲ್, ಸಿದ್ದು ಬಗ್ಗೆ ವ್ಯಂಗ್ಯವಾಡಿದ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು. ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img