Tuesday, July 14, 2026

ರಾಜಕೀಯ

Rahul Gandhi : ಗುಜರಾತ್​ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ! ;ಬಿಜೆಪಿಗೆ ರಾಹುಲ್ ಗಾಂಧಿ ಸವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಹೇಳುವುದನ್ನು ಬೇಕಾದರೆ ಬರೆದಿಟ್ಟುಕೊಳ್ಳಿ, ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಇಂಡಿಯಾ ಮೈತ್ರಿಕೂಟ ಸೋಲಿಸಲಿದೆ ಎಂದು ರಾಹುಲ್ ಗಾಂಧಿ ಬಿಜೆಪಿಗೆ ಸವಾಲೆಸೆದಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷ...

ನಾನು ಹೊರಗೆ ಬಂದರೆ ಸರ್ಕಾರ ಬೀಳುತ್ತದೆ. ಕಾದು ನೋಡಿ: ದೇವರಾಜೇಗೌಡ

Hassan News: ಹಾಸನ: ಹಾಸನದಲ್ಲಿ ವಕೀಲ ದೇವರಾಜೇಗೌಡ ಮಾತನಾಡಿದ್ದು, ಎಲ್ಲಾ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ. ನನ್ನ ಬಂಧನದ ವಿರುದ್ಧ ಹೋರಾಟ ನಡೆಸಿದರು. ಇಡೀ ಜಗತ್ತಿಗೆ ಸತ್ಯ ತಿಳಿದಿದೆ. ನಾನು 51 ದಿನಗಳ ನಂತರ ಜೈಲಿನಿಂದ ಹೊರಬಂದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಗೂ ವಕೀಲರ ಪ್ರಾರ್ಥನೆ ದೇವರಿಗೆ ತಲುಪಿದ್ದು, ನಾನು ಬಿಡುಗಡೆಯಾಗಿದ್ದೇನೆ. ವಿವಿಧ...

ಅಧಿವೇಶನ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು

Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ...

ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಸ್ಥಾನ ಡಿಕೆಶಿಗೆ ಬಿಟ್ಟುಕೊಡಿ: ಡಾ.ಕೆ.ಸುಧಾಕರ್

Political News: ಸಂಸದ ಡಾ.ಕೆ.ಸುಧಾಕರ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಂಸದರಾದ ಬಗ್ಗೆ ಮಾತನಾಡಿರುವ ಡಾ.ಕೆ.ಸುಧಾಕರ್, ಇದು ನನಗೆ ಮತದಾರ ಪ್ರಭುಗಳು ಕೊಟ್ಟಿರುವ ಭಿಕ್ಷೆ. ಬೀಳಿಸುವವರೂ ಅವರೇ, ಏಳಿಸುವವರೂ ಅವರೇ. ನನಗೆ ಇದು ರಾಜಕೀಯ ಪುನರ್ಜನ್ಮವಿದ್ದ ಹಾಗೆ ಎಂದು ತಮ್ಮ ಗೆಲುವಿನ ಬಗ್ಗೆ ಸುಧಾಕರ್...

Karnataka ;ಗೃಹಲಕ್ಷೀ ಯೋಜನೆಗೆ ಹೊಸ ರೂಲ್ಸ್ ;ಇವರಿಗೆ ಸಿಗಲ್ಲ ಗೃಹಲಕ್ಷಿ ಹಣ!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು.ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...

ಒಂದು ಕಡೆ ಗ್ಯಾರಂಟಿ ಭಾಗ್ಯ ಮತ್ತೊಂದು ಕಡೆ ಹಗರಣ ಭಾಗ್ಯದಲ್ಲಿ ಸರ್ಕಾರ ಸಿಲುಕಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ರಾಜಕೀಯವನ್ನು ರಾಜಕಾರಣಿಗಳು ಮಾಡಬೇಕು ಹೊರೆತು ಬೇರೆ ಬೇರೆಯವರು ಇದರಲ್ಲಿ ಭಾಗಿಯಾಗಬಾರದು. ಇದು ಬಹಳಷ್ಟು ದುರ್ದೈವದ ಸಂಗತಿ. ಒಂದು ಸಮುದಾಯದ ಶ್ರೀಗಳಿಂದ ಹೇಳಿಕೆ ನೀಡಿಸುವುದು ಸರಿಯಲ್ಲಾ ಎಂದು ಹೇಳಿದ್ದಾರೆ. ಎಲ್ಲಾ ಗುರುಗಳು ಸಹ ನಮಗೆ ಮಾರ್ಗದರ್ಶನ ನೀಡುತ್ತಾರೆ. ರಾಜಕೀಯವೇ ಬೇರೆ ರಾಜಕೀಯದಲ್ಲಿ ಗುರುಗಳನ್ನು...

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!

Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ರಾಜ್ಯದಲ್ಲಿ ಸಿಎಂ‌, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ‌ ತೋಡಿಕೊಳ್ಳುತ್ತಿದ್ದಾರೆ. ಅದು...

ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು. ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...

ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ‌ ಸೃಷ್ಟಿ ಚರ್ಚೆ ವಿಚಾರ, ಸಿಎಂ‌ , ಡಿಸಿಎಂ ಹುದ್ದೆ‌ ವಿಚಾರವನ್ನ ಕಾಂಗ್ರೆಸ್ ನವರೇ ಸೃಷ್ಠಿ ಮಾಡುತ್ತಿದ್ದಾರೆ. ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್ಚುವರಿ‌ ಡಿಸಿಎಂ‌...

ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕರ್ನಾಟಕ‌ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ‌ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ರಾಜ್ಯ ಸರ್ಕಾರ ತಮ್ಮ‌ ವೈಫಲ್ಯ‌ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತೆ. ರಾಜ್ಯ ಸರ್ಕಾರದ ಗ್ಯಾರಂಟಿ ವಿಚಾರದಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸವನ್ನ‌ ರಾಜ್ಯ ಸರ್ಕಾರ ಮಾಡುತ್ತಿದೆಂದು ಕೇಂದ್ರ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img