Saturday, March 21, 2026

ರಾಜಕೀಯ

ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್? DK ಶಿವಕುಮಾರ್ ಕ್ಲಾರಿಟಿ!

ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸೋಮವಾರ...

Sandalwood: ಹಿರಿಯ ಹಾಸ್ಯ ನಟ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Sandalwood: ಇಂದು ಹಿರಿಯ ಹಾಸ್ಯ ನಟ ಉಮೇಶ್ ಅವರು ನಿಧನರಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಉಮೇಶ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರು ಕೂಡ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟ...

ಡಿಕೆಶಿ ಸಿಎಂ ಅಂತಾ ಘೋಷಿಸಲಿ! ಒಕ್ಕಲಿಗ ಸಂಘದಿಂದ ಬೈಕ್‌ ರ್ಯಾಲಿ

ಮೈಸೂರು ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಘೋಷಿಸುವಂತೆ ಒತ್ತಾಯಿಸಿ ಇಂದು ಬೈಕ್ ರ್ಯಾಲಿ ಆಯೋಜಿಸಲಾಯಿತು. ಒಕ್ಕಲಿಗ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇಗುಲದಿಂದ ಆರಂಭವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಸಮಾರೋಪಗೊಂಡಿತು. ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ...

DK ಆಗಮನಕ್ಕೂ ಮುನ್ನವೇ ಅಪಚಾರ? ದೇಗುಲದಲ್ಲಿ ದಿಢೀರ್ ಹೆಜ್ಜೇನು ದಾಳಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...

ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು. ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ, ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ....

45 ನಿಮಿಷ ಖರ್ಗೆ-ರಾಹುಲ್ ಮೀಟಿಂಗ್ – ಹಲವು ಪ್ರಶ್ನೆಗಳನ್ನು ಮುಂದಿಟ್ಟ ರಾಗಾ

ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಕರ್ನಾಟಕದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದ್ದಂತೆ, ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್‌ ಗಾಂಧಿ ಸೀಕ್ರೆಟ್‌ ಮೀಟಿಂಗ್‌ ಮಾಡಿದ್ದಾರೆ. ಖರ್ಗೆ ನಿವಾಸಕ್ಕೇ ರಾಗಾ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಆಗಿದೆ. ಕೇವಲ ಸರ್ಕಾರ...

CM, DCM ಮಧ್ಯೆ ಮಧ್ಯಸ್ಥಿಕೆ? ಆ ಶಾಸಕನಿಗೆ ಸೂಚನೆ ಸಿಕ್ಕಿತ್ತಾ?

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್‌ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಪೊನ್ನಣ್ಣಗೆ ಹೈಕಮಾಂಡ್‌ ನಾಯಕರು ಫೋನ್‌ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...

ಕಾಂಗ್ರೆಸ್‌ನಲ್ಲಿ ಜನವರಿ ಕ್ರಾಂತಿ? ಡಿ.ಕೆ.ಶಿವಕುಮಾರ್ ಆಪ್ತನ ಸುಳಿವು

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಗ್ಗೆ ಶಾಸಕ ಶಿವಗಂಗಾ ಪ್ರತಿಕ್ರಿಯಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ನಾವೆಲ್ಲಾ ಯಾವಾಗಲೂ ಒಗ್ಗಟ್ಟಾಗಿದ್ದೇವೆ ಎಂದು, ಸಿದ್ದು-ಡಿಕೆಶಿ ಮಾತನ್ನೇ ಪುನರುಚ್ಚರಿಸಿದ್ದಾರೆ. ಅವರವರ ವೈಯಕ್ತಿಕ ಕೆಲಸಗಳ ಮೇಲೆ ದೆಹಲಿಗೆ ಹೋಗ್ತಾರೆ. ಕೆಲವರು ಮುಖ್ಯಮಂತ್ರಿ‌ಗಳ ಮನೆಗೆ ಹೋಗ್ತಾರೆ. ಇನ್ನೂ ಕೆಲವರು ಉಪಮುಖ್ಯಮಂತ್ರಿಗಳ ಮನೆಗೆ, ಮಂತ್ರಿಗಳ ಮನೆಗೆ ಹೋಗ್ತಾರೆ. ಕೆಲಸಗಳು ಎಲ್ಲಿದೆಯೋ ಅಲ್ಲಿಗೆ...

ಒಳಗಿನ ತಿಳಿ ಕಲಕಿದ್ದಾರೆ : ಹತ್ತಿರವಿದ್ರೂ ದೂರಾ ದೂರ – MLC S.L ಭೋಜೇಗೌಡ

ಕರ್ನಾಟಕ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ, MLC ಎಸ್.ಎಲ್. ಭೋಜೇಗೌಡ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿದೆ ಎಂಬುದು ಎಲ್ಲರಗೂ ಗೊತ್ತಾಗಿದೆ. ನಮಗಷ್ಟೇ ಅಲ್ಲ ಸಾರ್ವಜನಿಕರಿಗೂ ಗೊತ್ತಾಗಿದೆ. ಏನೂ ಒಂದು ಮಾತು ಕಥೆಯಾಗಿದೆ. ಆ ಮಾತುಕತೆ ಆಗಿಲ್ಲ ಅಂದಿದ್ರೆ ಇಷ್ಟೊಂದು, ಪಟ್ಟಾಗಿ ಬಣದ ರಾಜಕೀಯ ನಡೆಯುತ್ತಿರಲಿಲ್ಲ. ಡಾ. ಜಿ.ಎಸ್. ಶಿವರುದ್ರಪ್ಪ ಅವರು ಹೇಳೀದಂತೆ,...

ಇಬ್ಬರು ಜನತೆಗೆ ಮಾತು ಕೊಟ್ಟಿದ್ದಾರೆ : 140 ಶಾಸಕರು ನಮ್ಮವರೇ – ಡಿಕೆ ಸುರೇಶ್‌

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯ ಕಾದಾಟ ಕಾವೇರುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬ್ರೇಕ್‌ ಫಾಸ್ಟ್ ಮೀಟಿಂಗ್‌ ಮಾಡಿದ್ದಾರೆ. ಇದಾದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇತ್ತ ದೆಹಲಿಯಲ್ಲಿರುವ ಮಾಜಿ ಸಂಸದ ಡಿಕೆ ಸುರೇಶ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರನ್ನು ಈವರೆಗೂ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img