Monday, July 13, 2026

ರಾಜಕೀಯ

Political News: ನಾಯಕನ ಪಟ್ಟ ಬೇಡವೆಂದ ರಾಹುಲ್ ಗಾಂಧಿ!

Political News: ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿದ್ದು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಂದುಕೊಂಡಂತೆ 400ಸ್ಥಾನಗಳನ್ನು ಗೆಲ್ಲದಿದ್ದರೂ 240 ಸ್ಥಾನಗಳನ್ನು ಗೆದ್ದು ಮಿತ್ರ ಪಕ್ಷಗಳೊಂದಿಗೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಈ ಮೂಲಕ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಂತೆಯೇ ಕಾಂಗ್ರೆಸ್ ನಾಯಕ...

ಗ್ಯಾರಂಟಿ ನಿಲ್ಲಿಸಿದ್ರೆ‌ಜನ‌ ದಂಗೆ ಏಳ್ತಾರೆ‌ ಎಂದು ಸಿಎಂ ಪಿತೂರಿ‌ ಮಾಡಿದ್ದಾರೆ: ಬಿ.ವೈ.ವಿಜಯೇಂದ್ರ

Political News: ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಿಂದ ಜನವಿರೋಧಿ ವಿರುದ್ಧದ ಹೋರಾಟ ಹಮ್ಮಿಕೊಂಡಿದ್ದೇವೆ. ಅವಿವೇಕ ನಿರ್ಧಾರವನ್ನ ವಿರೋಧಿಸಿದ್ದೇವೆ. ಸಿಎಂ ಏಕಾಏಕಿ‌ ಪೆಟ್ರೋಲ್ ,‌ಡೀಸೆಲ್ ಬೆಲೆ ಏರಿಕೆ ಮಾಡಿದಾರೆ. ಇದಕ್ಕೆ ಕಾರಣ ಲೋಕ...

ಓ.. ಇದು ತೂತು ಸರ್ಕಾರ, ತೆರಿಗೆ ದುಡ್ಡು ಟಕಾಟಕ್ ಆಗಿ ರಾಹುಲ್ಲಾಗೆ ಹೋಗ್ತಿದೆ: ಸಿ.ಟಿ.ರವಿ ವಾಗ್ದಾಳಿ

Political News: ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನೀತಿಗೆಟ್ಟ ಸರ್ಕಾರಕ್ಕೆ ಧಿಕ್ಕಾರ. ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ. ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಧಿಕ್ಕಾರ. ಕಾಂಗ್ರೆಸ್ ತೊಲಗಿಸಿ, ಕರ್ನಾಟಕ ಉಳಿಸಿ. ಜನವಿರೋಧಿ ಸರ್ಕಾರಕ್ಕೆ ಧಿಕ್ಕಾರ. ಬಿತ್ತನೆ ಬೀಜ ಬೆಲೆ...

ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈಗ ನಮ್ಮ‌ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ‌ಬಿಜೆಪಿವರಿಗೆ...

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು...

Political News: ಇವಿಎಂ ಹ್ಯಾಕ್ ಬಗ್ಗೆತತ ಡಿಸಿಎಂ ಡಿಕೆಶಿ ಹೇಳಿದ್ದೇನು?

Political News: ವಿಶ್ವದ ಶ್ರೀಮಂತ ಉದ್ಯಮಿ ಹಾಗೂ ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಇವಿಎಂ ತಿರುಚಲು ಸಾಧ್ಯವೆಂದು ಹೇಳಿರುವ ಹೇಳಿಕೆ ಕುರಿತು ಭಾರತದಲ್ಲಿ ಪರ-ವಿರೋಧಕ್ಕೆ ಕಾರಣವಾಗಿದೆ. ಮಸ್ಕ್ ಅವರ ಅಭಿಪ್ರಾಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಧನಿಗೂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, ಮಸುಕಾಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ....

Political News: ಪಿ.ಎಂ ಕಿಸಾನ್ ಸಮ್ಮಾನ್ ನಿಧಿ : ನಾಳೆಯೇ ನಿಮ್ಮ ಖಾತೆಗೆ ಹಣ..!

Political News: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 17ನೇ ಕಂತಿನ ಹಣ ನಾಳೆ (ಜೂ.18) ಬಿಡುಗಡೆಯಾಗಲಿದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು ,ಈ ವೇಳೆ ಸುಮಾರು...

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಇಂದು ಧವಳಗಿರಿ ನಿವಾಸದ ಬಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸಿಎಂ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಾರೆ. ರಾಜ್ಯದ ಬಡವರ, ಮಧ್ಯಮ ವರ್ಗದ ಜನರಿಗೆ ಅನಾನುಕೂಲ ಸೃಷ್ಟಿ ಮಾಡಿದ್ದಾರೆ.  ತಮಿಳುನಾಡಿನ ಸ್ಟಾಲಿನ್ 3 ರೂ. ಕಡಿಮೆ ಮಾಡಿದ್ರು. ವಿಪಕ್ಷ ನಾಯಕರಿದ್ದಾಗ ಸಿದ್ದರಾಮಯ್ಯ ನಮ್ಮ ಸರ್ಕಾರ...

ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಜೊತೆ 6ನೇ ಗ್ಯಾರಂಟಿ ಅಂದ್ರೆ ಬೆಲೆ ಏರಿಕೆ: ಮಾಜಿ ಸಚಿವ ಸಿ.ಸಿ.ಪಾಟೀಲ್

Gadag News: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿರುವ ಮಾಜಿ ಸಚಿವ ಸಿ.ಸಿ.ಪಾಟೀಲ್,  ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಒದ್ದಾಡ್ತಿದೆ. ಸಿಧ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ ನೇತೃತ್ವದ ಸರ್ಕಾರ ಏನು ಮಾಡಬೇಕು ಹೇಗೆ ಮಾಡಬೇಕು ಅಂತಾ ತಿಳಿಯಲಾರದಂತ ಪರಿಸ್ಥಿತಿಯಲ್ಲಿ ಒದ್ದಾಡ್ತಿದೆ. ಮೂರು ತಿಂಗಳ ಹಿಂದೆ ದಾಖಲಾದ ಪ್ರಕರಣಕ್ಕೆ ಮಾಜಿ ಸಿಎಂ ಬಿ...

ರಾಜ್ಯ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ರಾಜ್ಯ ಸರ್ಕಾ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಈಗ ಅದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ, ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕಿದೆ ಎಂದು ಹೇಳುವ ಮೂಲಕ ಸರ್ಕಾರದ ಡಿಸೇಲ್ - ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img