Monday, July 13, 2026

ರಾಜಕೀಯ

ಬೆಲೆ ಏರಿಕೆ ಮಾಡೋ ಬದಲು ಗ್ಯಾರಂಟಿ ನಿಲ್ಲಿಸಬಹುದಾಗಿತ್ತು: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

Political News: ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಏರಿಸಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಟ್ವೀಟ್ ಹೀಗಿದೆ. ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ. ಕಾಂಗ್ರೆಸ್ ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ...

ಸಮಸ್ಯೆಗೆ ಪರಿಹಾರ ಕೇಳಿಕೊಂಡು ಬಂದ ಮಹಿಳೆ ದುರುದ್ದೇಶದಿಂದ ದೂರು ನೀಡಿದ್ದಾರೆ: ಬಿ.ವೈ.ರಾಘವೇಂದ್ರ

Political News: ಬೆಂಗಳೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ಕೋರ್ಟ್ ಸೂಚನೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಬ್ಬ ಹೆಣ್ಣು ಮಗಳು ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಮ್ಮ ಮನೆಗೆ ಬಂದಿದ್ದರು. ಆದರೆ ದುರದ್ದೇಶದಿಂದ ಆ ಮಹಿಳೆ ದೂರು ಕೊಟ್ಟು ಮುಜುಗರ ಮಾಡಿದ್ದಾರೆ. ಇದರಿಂದ ನಮ್ಮ ಇಡೀ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬಹಳ‌...

ಉತ್ತರ ಪ್ರದೇಶದಲ್ಲಿ ದೊಡ್ಡ ಟ್ವಿಸ್ಟ್ 7 ಸಂಸದರು ಅನರ್ಹ?

Uttar Pradesh: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ, 2014 ಹಾಗೂ 2019ರಲ್ಲಿ ದೊಡ್ಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಗೆ, 2024ರ ಚುನಾವಣೆಯಲ್ಲಿ ಸರಳ ಬಹುಮತವೂ ಸಿಕ್ಕಿಲ್ಲ. ಎನ್​ಡಿಎ ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಮುನ್ನಡೆ ಸಾಧಿಸಿದ್ದ ಸಮಾಜವಾದಿ ಪಕ್ಷ...

ನಾಗೇಂದ್ರ ರಾಜೀನಾಮೆಯಿಂದ ನಮಗೆ ಸಮಾಧಾನವಾಗಿಲ್ಲ. ಸಿಎಂ ರಾಜೀನಾಮೆ ನೀಡಲಿ: ಶ್ರೀರಾಮುಲು

Political News: ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು‌ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಿದ್ದರಾಮಯ್ಯ ಕೇವಲ ಬೊಬ್ಬೆ ಹೊಡೆದುಕೊಂಡು ಬಂದಿದ್ದಾರೆ. ಎಸ್ ಸಿ, ಎಸ್ಟಿಗಳಿಗೆ ಅನ್ಯಾಯ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ....

ನೀನು ಗಂಡಸೇ ಆದ್ರೆ.. ಪ್ರದೀಪ್​ ಈಶ್ವರ್​ಗೆ ಸವಾಲ್..

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಗರಂ ಆಗಿದ್ದು, ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಕೆಲವರು ಕೆಲಸ ಮಾಡದಿದ್ದರೂ, ನನಗೆ 77 ಸಾವಿರ ಮತ ಬಂದಿದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಕಾರ್ಯಕರ್ತ, ಅವರನ್ನು ಅವರೇ...

BREAKING: ಬೊಮ್ಮಾಯಿ- HD ಕುಮಾರಸ್ವಾಮಿ ರಾಜೀನಾಮೆ

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದವ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿರುವ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಹಾವೇರಿ ಶಿಗ್ಗಾಂವಿ- ಸವಣೂರು ಮತ...

ಗ್ಯಾರಂಟಿ ಎಂಬುದು ರಾಜ್ಯ ಸರ್ಕಾರ ಲೋಕಸಭಾ ಚುನಾವಣೆಗಾಗಿ ಮಾಡಿದ ಗಿಮಿಕ್: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಲೋಕಸಭಾ ಕ್ಷೇತ್ರದ ಜನತೆ ಸತತ ಐದನೇ ಬಾರಿಗೆ ಆರ್ಶೀವಾದ ಮಾಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರ ಕ್ಯಾಬಿನೆಟ್‌ನಲ್ಲಿ ಎರಡನೇ ಬಾರಿ ಮಂತ್ರಿ ಜವಾಬ್ದಾರಿ ನೀಡಿದ್ದಾರೆ. ಮಂತ್ರಿ ಮಂಡಳದಲ್ಲಿ ಎರಡನೇ ಬಾರಿ ಅವಕಾಶ ನೀಡಿದಲ್ಕೆ ಮೋದಿಯವರಿಗೆ ಕೃತಜ್ಞತೆ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img