Monday, July 13, 2026

ರಾಜಕೀಯ

Political News: ಬೆಂಗಳೂರಿಗೆ ಜನತೆಗೆ ಡಿಸಿಎಂ ಸಿಹಿ ಸುದ್ದಿ

Political News: ಬೆಂಗಳೂರಿನ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ಕೊಟ್ಟಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸರಹದ್ದಿನಲ್ಲಿರುವ ಎಲ್ಲಾ ಪಾರ್ಕ್ ಗಳು ಇನ್ನು ಮುಂದೆ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಆದೇಶ...

ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ

Political News: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಹಾಗೂ ಪ್ರಿಯಾಂಕಾ, ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಬ್ಬರೂ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ...

ದರ್ಶನ್ ಬಂಧನ- ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಇನ್ನೂ ಪ್ರಕರಣದ ಕುರಿತು ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗ ದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ಈ ಕೇಸ್​ನಲ್ಲಿ...

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

Political News: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ನಿನ್ನೆ ಅವರೊಂದಿಗೆ ಕ್ಯಾಬಿನೇಟ್ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಪುಟ ಸಭೆ ನಡೆಸಿ, ಯಾರಿಗೆ ಯಾವ ಖಾತೆ ಎಂದು ಘೋಷಿಸಲಾಗಿದೆ.  ನರೇಂದ್ರ ಮೋದಿ- ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಪರಮಾಣು ಶಕ್ತಿ, ಬಾಹ್ಯಾಕಾಶ ಅಮಿತ್ ಶಾ- ಗೃಹ ಖಾತೆ ನಿತಿನ್ ಗಡ್ಕರಿ-...

ತ್ರಿಶೂರ್ ಸಂಸದ ಸುರೇಶ್ ಗೋಪಿ ಸಚಿವ ಸ್ಥಾನ ನಿರಾಕರಿಸಿದ್ದು ನಿಜಾನಾ..?: ಇಲ್ಲಿದೆ ನೋಡಿ ಸ್ಪಷ್ಟನೆ

Political News: ಕೇರಳದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ರೀತಿ ಸ್ಥಿತಿ ಇರುವಾಗಲೇ, ತ್ರಿಶೂರ್‌ನಲ್ಲಿ ಬಿಜೆಪಿಯಿಂದ ನಿಂತು ಗೆದ್ದಿರುವ ಒಬ್ಬರೇ ಒಬ್ಬ ಅಭ್ಯರ್ಥಿ ಅಂದ್ರೆ, ಅವರು ಸುರೇಶ್ ಗೋಪಿ. ನಿನ್ನೆಷ್ಟೇ ಮೋದಿ ಸರ್ಕಾರಕ್ಕೆ ಸುರೇಶ್ ಪ್ರಮಾಣವಚನ ಸ್ವೀಕರಿಸಿ, ಸಂಪುಟ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು ಸಚಿವ ಸ್ಥಾನ ನಿರಾಕರಿಸಿದ್ದಾರೆಂಬ ಸುದ್ದಿ ಅದಾಗಲೇ ಹರಿದಾಡಲು ಶುರುವಾಗಿತ್ತು....

ಪ್ರಜ್ವಲ್‌ಗೆ ಎಸ್‌ಐಟಿ ಕಸ್ಟಡಿ ಅಂತ್ಯ: ಪರಪ್ಪನ ಅಗ್ರಹಾರಕ್ಕೆ ಮಾಜಿ ಸಂಸದ ಶಿಫ್ಟ್

Political News: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ. ಇಷ್ಟು ದಿನ ಎಸ್‌ಐಟಿ ವಿಟಾರಣೆ ನಡೆಸಿತ್ತು. ಇಷ್ಟು ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿದ್ದು, ಹಾಸನಕ್ಕೆ ಹೋಗಿ, ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಅಲ್ಲದೇ, ಸ್ಥಳ ಮಹಜರು ಕೂಡ ಮಾಡಿದ್ದರು. ಇದೀಗ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದು, ಪ್ರಜ್ವಲ್‌ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣ...

Political News: ಸೋಲಿಗೆ ಇದೇ ಕಾರಣ ಎಂದ ಡಿ.ಕೆ.ಸುರೇಶ್!

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ. ನನಗೆ ಯಾರೂ ಶತ್ರುಗಳಿಲ್ಲ, ನನಗೆ ನಾನೇ ಶತ್ರು, ಜನ ನನಗೆ ವಿರಾಮ ಕೊಟ್ಟಿದಾರೆ, ಅದನ್ನ ನಾನು ಒಪ್ಪಿಕೊಳ್ಳುತ್ತೇನೆ. ಈ...

ನಾವು ಸೋತರೂ ಒಳ್ಳೆ ಫೈಟ್ ಕೊಟ್ಟಿದ್ದೇವೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂತೋಷ್ ಲಾಡ್ ಮಾತು

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸೋಲಿನ ಬಗ್ಗೆ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಫೈಟ್ ಇತ್ತು, ಇಲ್ಲಿ ಲಾಡ್ ಜೊತೆ ಫೈಟ್ ಅಂತಾ ಇರಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ಅಷ್ಟೇ ಅಲ್ಲಾ ಶಾಸಕರಾದ ವಿನಯ ಕುಲಕರ್ಣಿ, ಕೊನರಡ್ಡಿ, ಪ್ರಸಾದ ಅಬ್ಬಯ್ಯ ಎಲ್ಲರೂ ಪದಾಧಿಕಾರಿಗಳು...

Political News: ಕಾರ್ಯಕರ್ತರ ಮುಂದೆ ಭಾವುಕರಾದ ಡಿ.ಕೆ.ಸುರೇಶ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಡಾ.ಮಂಜುನಾಥ್ ವಿರುದ್ಧ ಸೋತಿರೋದು ಈಗ ಹಳೆ ವಿಷಯ.. ಆದರೆ ಈಗ ಡಿಕೆ ಸುರೇಶ್ ಈ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುತ್ತಿದ್ದಾರೆ.. ನನಗೆ ರಾಜಕೀಯ ಆಸಕ್ತಿ ಇರಲಿಲ್ಲ, ರಾಜಕಾರಣಕ್ಕೆ ಬರಬೇಕು ಅಂತ ನಾನು ಬಂದವನಲ್ಲ. ರಾಜ್ಯದ ನಾಯಕರ ಒತ್ತಾಯದ ಮೇರೇಗೆ ರಾಜಕಾರಣಕ್ಕೆ...

Political News: ಕಾಂಗ್ರೆಸ್​ನ 99 ಸಂಸದರು ಅನರ್ಹ?

Political News: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಇದೀಗ ಈ ವಿಚಾರ ಕಾಂಗ್ರೆಸ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ. ಅಲ್ಲದೇ, ಕಾಂಗ್ರೆಸ್​ನ 99 ಸಂಸದರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img