Saturday, July 11, 2026

ರಾಜಕೀಯ

ದಶಾಶ್ವಮೇಧ ಘಾಟ್‌ನಲ್ಲಿ ಗಂಗಾರತಿ ನೆರವೇರಿಸಿದ ಪ್ರಧಾನಿ ಮೋದಿ

National News: ಪ್ರಧಾನಿ ಮೋದಿ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾರತಿ ನೆರವೇರಿಸಿದರು. ಇಂದು ಗಂಗಾ ಸಪ್ತಮಿಯಾಗಿದ್ದು, ಇಂದೇ ಮೋದಿ ಗಂಗಾರತಿ ನೆರವೇರಿಸಿ, ನಾಮಪತ್ರ ಸಲ್ಲಿಸುವುತ್ತಿರುವುದು ವಿಶೇಷ. ಇನ್ನು ನಿನ್ನೆ ಪಾಟ್ನಾದಲ್ಲಿ ಪ್ರಧಾನಿ ಮೋದಿ ಗುರುದ್ವಾರ ಪಾಟ್ನಾ ಸಾಹೀಬ್‌ಗೆ ಭೇಟಿ ನೀಡಿದರು. ಅಲ್ಲಿ ಸಿಖರ ಸಾಂಪ್ರದಾಯಿಕ ಬಟ್ಟೆ, ಪೇಟ ತೊಟ್ಟು, ಅಡಿಗೆ ಮಾಡಿ,...

ಒವೈಸಿ ವಿರುದ್ಧ ಸ್ಪರ್ಧಿಸಿದ್ದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

Hyderabad News: ನಿನ್ನೆಯಷ್ಟೇ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣೆ ನಡೆದಿದ್ದು, ಮತದಾನ ಮಾಡಲಾಗಿದೆ. ಮತದಾನ ಮಾಡುವ ವೇಳೆ ಮುಸ್ಲಿಂ ಮಹಿಳೆಗೆ ಬುರ್ಖಾ ತೆಗೆದು, ಮತದಾನ ಮಾಡು ಎಂದು ಹೇಳಿದ್ದಕ್ಕೆ, ಬಿಜೆಪಿ ಲೋಕಸಭಾ ಚುನಾವಣಾ ಸ್ಪರ್ಧಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಮತಗಟ್ಟೆಗೆ ಮತದಾನ ಮಾಡಲು ಬಂದು ಕುಳಿತಿದ್ದ ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ...

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ನಿಧನ

Political News: 72 ವರ್ಷದ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಸುಶೀಲ್ ಮೋದಿ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದ್ದು, ಈ ಬಗ್ಗೆ ಅವರೇ ಮಾತನಾಡಿದ್ದರು. ತಮಗೆ ಕ್ಯಾನ್ಸರ್ ಇರುವ ಬಗ್ಗೆ ಹೇಳಿಕೊಂಡಿದ್ದರು. ಬಿಹಾರದ ಹಾಲಿ ಮುಖ್ಯಮಂತ್ರಿ ಸಾಮ್ರಾಟ್ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದು,...

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದ ಕಾರಣ, ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆದರೆ ಇಂದಿನ ಕೆಲಸದ ಸಮಯ ಮುಗಿದಿರುವ ಕಾರಣ, ನಾಳೆ ಜಮೀನು ಮಂಜೂರು ಕೆಲಸಗಳು ಪೂರ್ಣಗೊಳ್ಳುತ್ತದೆ....

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

Political News: ಬೀದರ್‌ನಲ್ಲಿ ಹಿಂದೂ ಧರ್ಮದ ಆಟೋ ಚಾಲಕ, ಮುಸ್ಲಿಂ ಮಹಿಳೆಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕಾಗಿ, ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ. ಪೋಲೀಸರು ಕೂಡ ಅಸಹಾಯಕರಾಗಿದ್ದಾರೆ...

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Political News: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ...

Prajwal Pen drive Case: ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲ, ನೆಂಟರ ಮನೆಯಲ್ಲಿದ್ದೆ ಎಂದ ಸಂತ್ರಸ್ತೆ

Political News: ಪ್ರಜ್ವಲ್ ರೇವಣ್ಣ ರಾಸಲೀಲೆ ನಡೆಸಿದ ವೀಡಿಯೋ ಒಳಗೊಂಡಿರುವ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಒಂದೊಂದೆ ಪ್ರಕರಣಗಳು ಹೊರಬೀಳುತ್ತಿದೆ. ಅದೇ ರೀತಿ ಹೆಚ್.ಡಿ.ರೇವಣ್ಣ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ಆರೋಪದ ಮೇಲೆ ಎಸ್ಐಟಿ ಅವರನ್ನು ಅರೆಸ್ಟ್ ಮಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇದೀಗ ಸಂತ್ರಸ್ತೆ ವೀಡಿಯೋ ರಿಲೀಸ್ ಮಾಡಿದ್ದು, ನಾನು ನಾಲ್ಕು ದಿನದ ಮಟ್ಟಿಗೆ...

ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಗ್ಯಾರಂಟಿ: ಅಸಮಾವುದ್ದೀನ್ ಓವೈಸಿ

National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ. ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...

Political News: ಇಲ್ಲಿಯವರೆಗೂ ಪ್ರಧಾನಿ ಮೋದಿ ಹೇಳಿರುವುದೆಲ್ಲ ಹಸಿ ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ....

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

Political News: ಈಗಾಗಲೇ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ, ಕರೆದೊಯ್ದಿದ್ದು, ಇಂದಿಗೆ ಕಸ್ಟಡಿ ಅಂತ್ಯವಾಗಬೇಕಿತ್ತು. ಆದರೆ, ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನನು ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿರುವ ವ್ಯಕ್ತಿಗೆ ಜಾಮೀನು ನೀಡುವುದು ಅಸಾಧ್ಯವೆಂದು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img