Friday, July 10, 2026

ರಾಜಕೀಯ

ಇದೇನಾ ನಿಮ್ಮ ಮೊಹಬ್ಬತ್ ಕೀ ದುಕಾನ್?? ನಾಚಿಕೆಗೇಡು ಕಾಂಗ್ರೆಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ನೇಹಾ ಮರ್ಡರ್ ಕೇಸ್ ಸೇರಿ, ಗದಗಿನಲ್ಲಿ ಕೊಲೆಯ ಬಗ್ಗೆಯೂ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಹಿಂದುಗಳಿಗೆಲ್ಲಿದೆ ಭದ್ರತೆ? ಗದಗಿನಲ್ಲಿ ಪಾಲಿಕೆ ಸದಸ್ಯರ ಕುಟುಂಬಸ್ಥರು ನಾಲ್ಕು ಜನ ಕೊಲೆಯಾಗಿದ್ದಾರೆ. ನ್ಯಾಯ ಒದಗಿಸುವ ಮಾತೇ ಇಲ್ಲ. ಕಾಂಗ್ರೆಸ್ ಕಾರ್ಪೋರೇಟರ್ ಅವರ ಪುತ್ರಿ...

ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು...

ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯವಾದ ಕರ್ತವ್ಯವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

Hubli Crime news: ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೃತ ನೇಳಾದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೇಯ ಕೃತ್ಯವಾಗಿದೆ. ಇದನ್ನು ಎಲ್ಲ ಸಮಾಜಗಳು ತೀವ್ರವಾಗಿ ಖಂಡಿಸಲೇಬೇಕು. ಇದರಲ್ಲಿ ರಾಜಕೀಯ...

ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರಿಂದ ಬಿರುಸಿನ ಪ್ರಚಾರ

Political News: ನವಲಗುಂದ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಪರವಾಗಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಬಿರುಸಿನ ಪ್ರಚಾರ ನಡೆಸಿದರು. ನವಲಗುಂದ ಕ್ಷೇತ್ರದ ತುಪ್ಪದಕುರಟ್ಟಿ, ನಾವಳ್ಳಿ, ಕಿತ್ತೂರು, ಅಡ್ನೂರ, ಇಬ್ರಾಹಿಂಪುರ, ಹಳ್ಳಿಕೇರಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡುವ ಜೊತೆಗೆ ಪ್ರಲ್ಹಾದ...

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿರಂಜನಯ್ಯ ಬಳಿ ಹೋದಾಗ, ನಿರಂಜನ್ ಅವರು, ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ನಿಮ್ಮ ಬಳಿಯಷ್ಟೇ ಇದೆ. ನಿಮ್ಮನ್ನು ಬಿಟ್ಟು...

ಸಂತೋಷ ಲಾಡ್ ಒಬ್ಬ ಸಚಿವ ಅವರ ಮನೇಲಿ‌ ಈ ರೀತಿ ಆಗಿದ್ರೆ ಸುಮ್ಮನೇ ಇರ್ತಿದ್ರಾ?: ಯತ್ನಾಳ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ನಿನ್ನೆ ಹೆಣ್ಣುಮಗುವಿನ ಮೇಲೆ ಅಮಾನುಶವಾಗಿ ಬರ್ಬರ ಹತ್ಯೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಬೇಜಾವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ‌ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜಾವಾಬ್ದಾರಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹೆಣ್ಣುಮಕ್ಕಳು...

ಮೃತ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾಳನ್ನು ಫಯಾಜ್ ಎಂಬ ವ್ಯಕ್ತಿ ಕೊಲೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್ ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ನೇಹಾ ತಂದೆ ತಾಯಿಗೆ ಶಾಸಕರು ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದ...

ಬಿಜೆಪಿಯವರಂತೆ ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಿಲ್ಲ: ಸಿಎಂ ಸಿದ್ದರಾಮಯ್ಯ

Political News: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ, ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ....

ನೇಹಾ ಕೊ*ಲೆ ಪ್ರಕರಣ: ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ..

Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...

ಚುನಾವಣೆಯಲ್ಲಿ ನಾವೆಲ್ಲರೂ ಬಿಜೆಪಿಗೆ ಇದೇ ಚೊಂಬು ನೀಡೋಣ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಯಾವ ಅಭಿವೃದ್ಧಿಯನನ್ನೂ ಮಾಡಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಚೊಂಬು ನೀಡಿದೆ ಎಂಂದು ವ್ಯಂಗ್ಯವಾಡಿದ್ದಾರೆ. ಬರ - ನೆರೆ ಪರಿಹಾರದಲ್ಲಿ, ವಿಶೇಷ ಅನುದಾನದಲ್ಲಿ, ತೆರಿಗೆ ಹಂಚಿಕೆಯಲ್ಲಿ, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ ಹಾಕಬೇಕಿದ್ದ ₹15 ಲಕ್ಷದಲ್ಲಿ ಸಿಕ್ಕಿದ್ದು ಚೊಂಬು.. ಪ್ರಧಾನಿ ನರೇಂದ್ರಮೋದಿ ಅವರ ಹತ್ತು...
- Advertisement -spot_img

Latest News

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ...
- Advertisement -spot_img