Friday, July 10, 2026

ರಾಜಕೀಯ

ಅವರು ಬಂದಿದ್ದು ಗೊತ್ತಾಗಲ್ಲ, ಹೋಗಿದ್ದು ಗೊತ್ತಾಗಲ್ಲ: ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಪ್ರಜ್ವಲ್ ಮಾತು

Hassan News: ಹಾಸನ: ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಅದ್ಭುತವಾಗಿ ಪ್ರಚಾರ ನಡೆಯುತ್ತಿದೆ. ಹೆಣ್ಣು ಮಕ್ಕಳೇ ಸ್ವಯಂಸ್ಪೂರ್ತಿಯಿಂದ ಬಂದು ಪ್ತಚಾರ ಮಾಡ್ತಾ ಇದ್ದಾರೆ. ಖಂಡಿತಾ ನೂರಕ್ಕೆ ನೂರು ದೇವರು ಫಲ ಕೊಡೊ ವಿಶ್ವಾಸ ಇದೆ. ಇಂದು ಕುಮಾರಣ್ಣ ಚನ್ನರಾಯಪಟ್ಟಣ ದಲ್ಲಿ ರೋಡ್ ಶೋ ಹಾಗು ಬೃಹತ್ ಸಭೆ ನಡೆಸುತ್ತಾರೆ. ಕೇಂದ್ರ ಸಚಿವರು...

ಮೆರವಣಿಗೆ ಮೂಲಕ ಕಾಂಗ್ರೆಸ್ ಶಕ್ತಿಪ್ರದರ್ಶನ: ನಾಮಪತ್ರ ಸಲ್ಲಿಸಿದ ವಿನೋದ್ ಅಸೂಟಿ

Dharwad News: ಧಾರವಾಡ: ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಇದಕ್ಕೂ ಮುನ್ನ ಧಾರವಾಡದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮೆರವಣಿಗೆ ನಡೆದಿತ್ತು. ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿಿದ್ದು, ಮೆರವಣಿಗೆ ಹಿನ್ನೆಲೆ ತುಳಜಾ ಭವಾನಿ ದೇವಸ್ಥಾನದಲ್ಲಿ ಪೂಜೆ ಕೂಡ ಸಲ್ಲಿಸಲಾಯ್ತು. ನಗರದ ಶಿವಾಜಿ ಸರ್ಕಲ್‌ನಿಂದ ಮೆರವಣಿಗೆ ಆರಂಭವಾಗಿದ್ದು, ಡಿ.ಸಿ.ಕಚೇರಿವರೆಗೆ...

ಜೋಶಿ ಅವರು ಬರೀ ಕಥೆ ಕಟ್ಟುತ್ತಾರೆ. ಬೇರೆಯವರ ಹೆಗಲ ಮೆಲೆ ಬಂದೂಕು ಇಟ್ಟು ಹೊಡೆಯುತ್ತಾರೆ: ಲಾಡ್

Dharwad News: ಧಾರವಾಡ: ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಸಂತೋಷ್ ಲಾಡ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜೋಶಿ ಅವರು ಯಾರ ಮುಖ ನೋಡಿ ಮತ ಕೇಳ್ತಾರೆ ಕ್ಷೇತ್ರದಲ್ಲಿ..? ನಮ್ಮ ಅಭ್ಯರ್ಥಿನೆ ಬೆಟರ್, ಯವಕ ಕಾಂಗ್ರೆಸ್ ಸಿಂಬಾಲ್ ಮೆಲೆ ಮತ...

ಮೋದಿ‌ ಸ್ವರ್ಗ ತೋರಿಸುತ್ತೇನೆ ಎಂದು ನರಕ ತೋರಿಸಿದ್ದಾರೆ: ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್

Dharwad News: ಧಾರವಾಡ : ಇಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಲೀಂ ಅಹ್ಮದ್, ಕ್ಷೇತ್ರದಲ್ಲಿ ವಿನೋದ ಅಸೂಟಿ ಹೆಚ್ಚಿನ ಮತಗಳಿಂದ ಜಯ ಸಾಧಿಸುತ್ತಾರೆ. ಬಿಜೆಪಿ ಅವರು ಮತ ಕೇಳುವ ನೈತಿಕತೆಯ ಕಳೆದುಕೊಂಡಿದ್ದಾರೆ. ಸುಳ್ಳು ಹೇಳಿ...

ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..

Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ...

ನಾಮಪತ್ರ ಹಿಂಪಡೆಯದಿದ್ದಲ್ಲಿ ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ..?

Political News: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರು ಬಿಜೆಪಿ ವಿರುದ್ಧವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ತಮ್ಮನ್ನು ಗೆಲ್ಲಿಸುವಂತೆ ಮೋದಿ ಫೋಟೋ ಬಳಸಿ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂದರೆ, ತಾನು ಗೆದ್ದರೆ, ತನ್ನ ಪೂರ್ತಿ ಬೆಂಬಲ ಪ್ರಧಾನಿ ಮೋದಿಯವರಿಗಿರುತ್ತದೆ ಎಂದು ಈಶ್ವರಪ್ಪ ಹೇಳಿದ್ದರು. ಅಲ್ಲದೇ, ಅಪ್ಪ ಮಗ ಆಡಳಿತ...

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Dharwad News: ಧಾರವಾಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜೋಶಿ ಅವರು ಐದನೆಯ ಭಾರಿಗೆ ಸ್ಪರ್ದೆ ಮಾಡಿದ್ದಾರೆ. ಪ್ರತಿ ಸಾರಿನೂ ಅವರು ಲಿಡ್ ನಲ್ಲಿ ಗೆದ್ಸಿದ್ದಾರೆ. ಈ ಭಾರಿ ನಾಲ್ಕು ಭಾರಿಯ ಲಿಡ್ ನ್ನ ಮುರಿದು 3 ಲಕ್ಷ ಮತಗಳಿದ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ಇವತ್ತು ಸಾವಿರಾರು ಜನರು ರ‌್ಯಾಲಿಯಲ್ಲಿ ಭಾಗಿಯಾಗಿದ್ದರು....

ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್

Dharwad News: ಧಾರವಾಡ:ದಿಂಗಾಲೇಶ್ವರ ಶ್ರೀಗಳು ಧಾರವಾಡ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್‌ಪರ್ಧಿಸುವ ವಿಚಾರದ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್, ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ. ಹೀಗಾಗಿ ಅಖಾಡದಲ್ಲಿ ಮುಖಾಮುಖಿಯಾಗಲೇಬೇಕಿದೆ ಎಂದಿದ್ದಾರೆ. ನಾನು ಬೇರೆ ಜಿಲ್ಲೆಯಲ್ಲಿ ಬ್ಯುಸಿಯಾಗಿದ್ದೇನೆ. ದಿಂಗಾಲೇಶ್ವರ ಶ್ರೀ ಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಒಮ್ಮೆ ಶ್ರೀಗಳ ಜೊತೆ ಮಾತನಾಡಿದೆ. ನನ್ನ ನಿಲುವು ಅಚಲ...

ಬಿಎಸ್‌ವೈ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಹೋಗಿ, ದಿವ್ಯಪ್ರಭು ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಪಕ್ಷ ಉಪನಾಯಕ ಜಗದೀಶ ಶೆಟ್ಟರ್, ಜೋಶಿ ಪತ್ನಿ ಜ್ಯೋತಿ ಜೋಶಿ ಸಾಥ್ ನೀಡಿದ್ದಾರೆ. ಎರಡು ಮತ್ತು ಮೂರನೇ ಸೆಟ್ ನಲ್ಲಿ...

ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ

Hassan News: ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ನಿನ್ನೆ ಪ್ರಧಾನಮಂತ್ರಿಗಳ ಮಂಗಳೂರು, ಮೈಸೂರು ಪ್ರವಾಸ ಮಾಡಿದ್ದಾರೆ. ಕೇವಲ ಮೈಸೂರು, ಮಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೆ, ಒಂದು ದೇಶಕ್ಕೆ ಸಿಕ್ಕಿದೆ. ಇಡೀ ರಾಜ್ಯದ ನಮ್ಮ ಕಾರ್ಯಕರ್ತರಲ್ಲಿ ಒಂದು ಸಂಚಲನ ಮೂಡಿದೆ. ಇನ್ನೂ ಹೆಚ್ಚು ಉತ್ಸಾಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಒಕ್ಕಲಿಗರಿಗೆ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img