Tuesday, September 15, 2026

ರಾಜಕೀಯ

Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ. ಖಾದರ್ ಯಾವ ಸಚಿವ ಆಕಾಂಕ್ಷಿಯೂ ಆಗಿರಲಿಲ್ಲ....

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ: ಪ್ರಿಯಾಂಕ್

Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...

Haveri News: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ: ಸಚಿವ ಸ್ಥಾನಕ್ಕಾಗಿ ಮಾನೆ-ಶಿವಣ್ಣನವರ್ ಮಧ್ಯೆ ಪೈಪೋಟಿ..!

Haveri News: ಹಾವೇರಿ: ಸಂಪುಟ ವಿಸ್ತರಣೆ ಸುಳಿವಿನ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಿನ್ನಮತ ಸ್ಟೋಟವಾಗಿದೆ. ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ವೇಳೆ ಅವಕಾಶ ವಂಚಿತರಾಗಿದ್ದ ಶಾಸಕರಿಗೆ ಸಚಿವರಾಗುವ ಅವಕಾಶ ಸಿಗಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಮಂತ್ರಿ ಕುರ್ಚಿಗಾಗಿ ಶಾಸಕರಿಬ್ಬರ ನಡುವೆ ತೆರೆಮರೆಯಲ್ಲಿ ತೀವ್ರ ಪೈಪೋಟಿ ನಡೆದಿದೆ. ಶಾಸಕ ಶ್ರೀನಿವಾಸ್ ಮಾನೆ -...

Haveri: ಶಾಸಕ ಶ್ರೀನಿವಾಸ್ ಮಾನೆಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ಕಾಶ್ಮೀರ್ ದರ್ಗಾದಲ್ಲಿ ಪ್ರಾರ್ಥನೆ

Haveri News: ಹಾವೇರಿ: ಶ್ರೀನಿವಾಸ್ ಮಾನೆಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ಹಾನಗಲ್ ಪಟ್ಟಣದಲ್ಲಿ ಕಾಂಗ್ರೆಸನ ಮುಸ್ಲಿಂ ಮುಖಂಡರು ಪಟ್ಟಣದ ಕಾಶ್ಮೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು. 2023 ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಲಿಕ್ಕೆ ಶ್ರೀನಿವಾಸ್ ಮಾನೆ ಅವರ ಪಾತ್ರ ಬಹುಮುಖ್ಯವಾಗಿತ್ತು. ಅಲ್ಲದೇ, 2021ರ ಮರು ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಆಗಿನ ಸಿಎಂ ಹಾವೇರಿ...

Haveri News: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಅಂಜುಮನ್ ಅಧ್ಯಕ್ಷ ನಜೀರ್ ಅಹ್ಮದ್

Haveri News: ಹಾವೇರಿ:  ಗೋ ವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿ ಎಂದು ಅಂಜುಮನ ಅಧ್ಯಕ್ಷ ನಜೀರ್ ಅಹ್ಮದ್ ಸವನೂರ್ ಹೇಳಿದ್ದಾರೆ. ಹಾವೇರಿಯ ಹಾನಗಲ್ ಪಟ್ಟಣದ ಅಂಜುಮನ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಜೀರ್ ಅಹ್ಮದ್ ಸವಣೂರು, ಜೂನ 3ರಂದು ನಡಿಯಬೇಕಿದ್ದ ಪ್ರತಿಭಟನೆಯನ್ನು ಜೂನ್ 6 ರಂದು ಮಾಡಲಾಗುವುದು ಎಂದಿದ್ದಾರೆ. ಜೂನ್ 3 ರಂದು ಡಿಕೆ ಶಿವಕುಮಾರ್...

ಕೆಲಸಕ್ಕೆ ವಿಳಂಬ ಮಾಡುತ್ತಿದ್ದ ಕಂದಾಯ ನಿರೀಕ್ಷಕರ ವಿರುದ್ಧ ಶಾಸಕ ಶಿವರಾಮ್ ಹೆಬ್ಬಾರ್ ಅಸಮಾಧಾನ

Uttara Kannada: ಮುಂಡಗೋಡ ಪಟ್ಟಣದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಶಾಸಕ ಶಿವರಾಮ ಹೆಬ್ಬಾರ್ ಅವರು ಕಠಿಣ ನಿಲುವು ತಾಳಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬವನ್ನು ಸಹಿಸದ ಅವರು, ಜನರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತಕ್ಕೆ ಒತ್ತು ನೀಡಿದರು....

Dharwad News: ಧಾರವಾಡ ಜಿಲ್ಲೆಯಿಂದ ಸಚಿವ ಸ್ಥಾನ ಯಾರಿಗೆ? ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ

Dharwad News: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿದ್ದು, ನಾಳೆ D. K. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಾಯಕರ ಬಗ್ಗೆ ರಾಜ್ಯಾದ್ಯಂತ ಚರ್ಚೆ ಜೋರಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಸಚಿವರಾಗಿ ಅನುಭವ...

Political News: ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಸ್ಥಾನ ನೀಡಲು ಒತ್ತಾಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಹಿಂದ ವರ್ಗದ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಮುಖಂಡ ಸಿದ್ದು ತೇಜಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಬಲದಿಂದಲೇ Siddaramaiah ಅವರು ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿಯಲ್ಲಿ ಅಹಿಂದ ವರ್ಗದ...

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದು, ಈ ಯೋಜನೆಯನ್ನು ರದ್ದುಗ``ಳಿಸದಿದ್ದರೆ, ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ರೈತರ ಮರಣ ಶಾಸನ ಆಗಲಿರುವ ಬಿಡದಿ ಟೌನ್ ಶಿಪ್ ಯೋಜನೆ, ಪಶ್ಚಿಮ ಘಟ್ಟಗಳಿಗೆ ಮಾರಕವಾಗಲಿರುವ ಶರಾವತಿ ಪಂಪ್ಡ್ ಸ್ಟೋರೇಜ್,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img