Saturday, March 21, 2026

ರಾಜಕೀಯ

ಡಿಕೆಶಿ ಬಳಿ ಕೇವಲ 50 ಶಾಸಕರು : ಜಾರಕಿಹೊಳಿ ಬಿಗ್ ಸವಾಲು!

ಡಿ.ಕೆ. ಶಿವಕುಮಾರ್ ಅವರ ಬಳಿಯಲ್ಲಿ ಶಾಸಕರ ಸಂಖ್ಯೆ ತುಂಬಾ ಕಡಿಮೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಸುದ್ದಿ ವಾಹಿನಿಗಳು ಸುಮ್ಮನೇ ಹವಾ ಮಾಡುತ್ತಿವೆ. ಅವರ ಬಳಿ ಕೇವಲ 50 ಶಾಸಕರಿದ್ದಾರೆಂದು ತೋರಿಸಿದರೆ, ಇವತ್ತೇ ಅವರನ್ನು ಮುಖ್ಯಮಂತ್ರಿಯಾಗಲು ನಾನು ಒತ್ತಾಯಿಸುವೆ ಎಂದು ಅವರು ಸವಾಲು ಹಾಕಿದರು. ಮುಖ್ಯಮಂತ್ರಿ ಸ್ಥಾನ ಬಗ್ಗೆ ನಾವು ಮಾತನಾಡಬಾರದು. ಬಿಜೆಪಿ ತಟಸ್ಥವಾಗಿರಬೇಕು....

ʼಕುಂದಾʼ ಕ್ಷಿಪ್ರ ಕ್ರಾಂತಿ: ಬೆಳಗಾವಿ ರಾಜಕೀಯ ಬೆಂಗಳೂರಿಗೆ ಶಿಫ್ಟ್!?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...

ಆ ವ್ಯಕ್ತಿ ಬಂದ್ರು ಡಿಕೆಶಿಗೆ ಗುಡ್ ನ್ಯೂಸ್!

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ. ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...

Political News: 2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ...

2.5 ವರ್ಷ ನಂತರ ಬದಲಾವಣೆ? ಸಂಪುಟ ರೀಶಫಲ್‌ಗೆ ಗ್ರೀನ್ ಸಿಗ್ನಲ್!

ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ತೀವ್ರವಾಗಿರುವ ಸಮಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಈ ಭೇಟಿಯಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯೆಂಬ ಮಾಹಿತಿ ಹೊರಬಿದ್ದಿದೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಐದು ತಿಂಗಳ ಹಿಂದೆ ಹೈಕಮಾಂಡ್...

ಪದೇ ಪದೇ ನಾನೇ ಸಿಎಂ ಎನ್ನುತ್ತಿದ್ದ ಸಿದ್ದು ಸಡನ್‌ ಹೇಳಿಕೆ ಬದಲಿಸಿದ್ಯಾಕೆ?

ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಹಲವು ಬಾರಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿ ತಮ್ಮ ನಿಲುವು ಬದಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚಿಸಿದರೆ ಮುಂದುವರಿಯುತ್ತೇನೆ ಎಂದಿರುವುದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಇನ್ನಷ್ಟು ತೀವ್ರತೆ ತಂದಿದೆ. ಎರಡೂವರೆ ವರ್ಷದ ಬಳಿಕ ನಾಯಕತ್ವ ಬದಲಾವಣೆ ಸಾಧ್ಯವೆಂಬ ಊಹಾಪೋಹಗಳು...

CM ನಾನೇ ಅಂತಾ ಎದೆ ಬಡಿದುಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರ ನಾಯಕತ್ವ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ನಾನೇ ಐದು ವರ್ಷ ಮುಖ್ಯಮಂತ್ರಿ ಅಂತಾ ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಕಟುವಾಗಿ ಟೀಕೆ ಮಾಡಿದರು. ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗ ಎರಡು ಮುಖಗಳ ನಡುವೆ ಸಿಲುಕಿದ್ದಾರೆ ಎಂದು ಹೇಳಿ,...

60 -100 ಕೋಟಿ ಕುದುರೆ ವ್ಯಾಪಾರ : ಖರ್ಗೆ ಅಧ್ಯಕ್ಷ ಅನ್ನೋದನ್ನ ಮರೆತಿದ್ದಾರೆ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 100 ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಪಕ್ಷದಲ್ಲಿ ಈಗ ತಮ್ಮ ಶಾಸಕರನ್ನೇ ತಮ್ಮಿಂದಲೇ ಖರೀದಿ ಮಾಡುವ ಸ್ಥಿತಿ ಉಂಟಾಗಿದೆ ಎಂಬುದು ಹಿಂದೆಂದೂ ಕಂಡಿರದ ಅವಮಾನಕರ ಪರಿಸ್ಥಿತಿ ಎಂದು ಆರೋಪಿಸಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಸರ್ಕಾರವೇ? ಅಥವಾ ಸಮ್ಮಿಶ್ರ ಸರ್ಕಾರವೇ?...

ಕೈಗೆ ಮತ್ತೊಬ್ಬ ಟ್ರಬಲ್‌ ಶೂಟರ್‌ : ಸಿದ್ದು ʼಕೈʼ ಬಲ ಪಡಿಸಿದ್ಯಾರು ?

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಮತ್ತೆ ಜೋರಾಗಿವೆ. ಕಾಂಗ್ರೆಸ್ ಪಾಳಯದಲ್ಲಿ ಡಿಕೆ ಶಿವಕುಮಾರ್ ಬಣ ಮತ್ತು ಸಿದ್ದರಾಮಯ್ಯ ಬಣದ ನಡುವೆ ಮನಸ್ತಾಪ ಹೆಚ್ಚಾಗಿದೆ. ಡಿಕೆಶಿ ಪರ ವಲಯ ಶಾಸಕರನ್ನು ತಮ್ಮ ಕಡೆಗೆ ತರಲು ಶ್ರಮಿಸುತ್ತಿದ್ದರೆ, ಇತ್ತ ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅಪ್ಪನ...

ಹೈಕಮಾಂಡ್ ಹೇಳಿದ್ರೆ ಸಾಕು ನಾನೂ ಒಪ್ಪಬೇಕು…ಡಿಕೆ ಕೂಡ!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಭೂಮಿ ಪೂಜೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಸಂಪುಟ ಪುನಾರಚನೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಂಪುಟ ಪುನರ್‌ರಚನೆ ಮಾಡಬಾರದೆಂದು ಸೂಚಿಸಿತ್ತು. ಎರಡೂವರೆ ವರ್ಷ ಪೂರೈಸಿದ ನಂತರ ವಿಚಾರ ಮಾಡೋಣ ಎಂದು ಹೇಳಲಾಗಿತ್ತು. ಹೈಕಮಾಂಡ್ ಏನು ತೀರ್ಮಾನಿಸುತ್ತದೆಯೋ, ಅದರಂತೆ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img