Saturday, May 9, 2026

ರಾಜಕೀಯ

Political News: ಯತ್ನಾಳ್ ಕಾಮಿಡಿ ಪೀಸು, ಸಿಎಂ ಅನ್ನೋದು ಹಗಲುಗನಸು: ರೇಣುಕಾಚಾರ್ಯ

Tumakuru News: ತುಮಕೂರು: ತುಮಕೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಎಂ.ಪಿ.ರೇಣುಕಾಚಾರ್ಯ, ವಿಜಯೇಂದ್ರ ಅಮಿತ್ ಶಾಗೆ ಡಿಕೆಶಿ ಭೇಟಿ ಮಾಡಿಸಿದ್ದಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದು ಡಿಸೆಂಬರ್ 2025 ರ ಜೊಕ್, ಕಾಮಿಡಿ ಪೀಸು. ನನ್ನ ಬಾಯಲ್ಲಿ ಆ ವ್ಯಕ್ತಿಯ ಹೆಸರು ಬರಲ್ಲ. ಬಿಜೆಪಿಯಿಂದ ಉಚ್ಚಾಟಿತಾಗಿದ್ದಾರೆ, ಬಿಜೆಪಿ ವಿರುದ್ದ ಮಾತಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಪ್ರತಿದಿನ...

ಸಿದ್ದು ಬಾಯಿಂದಲೇ ಡಿಕೆಶಿ ಸಿಎಂ ಎಂದು ಹೇಳಿಕೆ..?: ರೇಣುಕಾಚಾರ್ಯ ಬಿಗ್ ಬಾಂಬ್..!

Tumakuru News: ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ 9 ತಿಂಗಳಾಯ್ತು, ಬಂದ ಪುಟ್ಟ ಹೋದ ಪುಟ್ಟ ಹಾಗಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೊ ಹಾಗೆ. ಮುಖ್ಯ ಮಂತ್ರಿ ಉಪ...

‘ಕೆಂಪು’ಕೋಟೆಯಲ್ಲಿ ಕೇಸರಿ ಪ್ರಾಬಲ್ಯ! ಕೇರಳ ರಾಜಧಾನಿಯಲ್ಲಿ BJP ಅಬ್ಬರ

ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ—ಎನ್‌ಡಿಎ—ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡಿದೆ. 45 ವರ್ಷಗಳಿಂದ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಆಡಳಿತ ನಡೆಸುತ್ತಿರುವ ಎಡ ಪ್ರಜಾಸತ್ತಾತ್ಮಕ ರಂಗ—ಎಲ್‌ಡಿಎಫ್—ಪ್ರಸ್ತುತ 26 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ—ಯುಡಿಎಫ್—19 ಸ್ಥಾನಗಳಲ್ಲಿ ಮುಂದಿದೆ....

ಮೂರು ದಿನ ದೆಹಲಿಯಲ್ಲಿ ಡಿಕೆ – ಹೈಕಮಾಂಡ್ ಭೇಟಿಗೆ ಸಜ್ಜು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ’ ಎಂದು ಸ್ಪಷ್ಟನೆ ನೀಡುತ್ತಿದ್ದರೂ, ಕಾಂಗ್ರೆಸ್‌ನ ಆಂತರಿಕ ಕದನದ ಮಾತುಗಳು ಮೇಲಿಂದ ಮೇಲೆ ಕೇಳಿಬರುತ್ತಲೇ ಇವೆ. ಈ ಬೆಳವಣಿಗೆಗಳ ನಡುವೆಯೇ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವುದು...

Karnataka Congress Power Sharing: ಹೈಕಮಾಂಡ್ ಕೆಂಗಣ್ಣು; ಡಿ.20ರ ಬಳಿಕ ಸಿಗಲಿದೆ ಉತ್ತರ

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್‌ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್‌ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್‌ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ. ಸರ್ಕಾರ ಮತ್ತು...

Hate Speech Bill: 10 Years Jail? ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪ

Political News: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 10 ವರ್ಷಗಳ ಕಾಲ ಅಂಥವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  "ದ್ವೇಷ ಭಾಷಣ"ಕ್ಕೆ...

ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ: ನಿಖಿಲ್ ಕುಮಾರ್

Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು...

Political News: ಬೆಳಗಾವಿ ಅಧಿವೇಶನದ ಮಧ್ಯೆ ಕ್ರಿಕೇಟ್ ಆಡಿ ಚಿಲ್ ಆದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Political News: ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಎಲ್ಲ ಪಕ್ಷದ ನಾಯಕರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ. ಅಧಿವೇಶನದಲ್ಲಿ ಪರ ವಿರೋಧ ಆರೋಪ, ಪ್ರತ್ಯಾರೋಪ, ಚರ್ಚೆ ಎಲ್ಲವೂ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ರೇಕ್ ಪಡೆದು, ಕ್ರಿಕೇಟ್ ಆಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡಿರುವ ಅವರು, ದೈಹಿಕ ಸದೃಢತೆ ಮತ್ತು ಉತ್ತಮ...

ಮನೆಯಲ್ಲಿ ತುಂಟ ಮಕ್ಕಳೂ ಇರ್ತಾರೆ, ಒಳ್ಳೆ ಮಕ್ಕಳು ಇರ್ತಾರೆ, ನಾನು ಒಳ್ಳೆ ಮಗ: ಯತೀಂದ್ರ ಮಾತಿಗೆ ರವಿ ಹಾಸ್ಯ

Mandya News: ಮಂಡ್ಯದಲ್ಲಿ ಮಾಧ್ಯಮದ ಎದುರು ಮಾತನಾಡಿರುವ ಶಾಸಕ ರವಿ ಗಣಿಗ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಅವರು ಸಿಎಂ ಪುತ್ರ, ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ ಸ್ವಭಾವದಿಂದ ಹೋಗಬೇಕು. ಮತ್ತೊಬ್ಬರನ್ನ ರೊಚ್ಚಿಗೇಳಿಸಲು ಹೋಗಬಾರದು ಎಂದು...

ಮಂಡ್ಯಕ್ಕೆ ಯಾವ ಕಾರ್ಖಾನೆ ತರ್ತೀರಾ ಹೇಳಿ, ಜಾಗ ನಾವು ನೀಡ್ತೇವೆ: ಕೇಂದ್ರ ಸಚಿವರಿಗೆ ರವಿ ಗಣಿಗ ಸವಾಲ್

Mandya News: ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ರವಿಕುಮಾರ್ ಗಣಿಗ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲ್ ಹಾಕಿದ್ದಾರೆ. ಕುಮಾರಣ್ಣ ಹತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ. ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img