Wednesday, July 8, 2026

ರಾಜಕೀಯ

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೋಶಿ ಅವರು ಸಂಜೆ ವೇಳೆಗಾಗಲೇ ಹುಬ್ಬಳ್ಳಿಯಲ್ಲಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಧಾರ್ಮಿಕ ಧಿರಿಸಿನಲ್ಲಿ ಪ್ರತ್ಯಕ್ಷರಾದರು....

ಶೆಟ್ಟರ್ ಟಿಕೆಟ್ ತಪ್ಪಿಸಲು ಷಡ್ಯಂತ್ರ!?

Belagavi News: ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಧಾರವಾಡ ಮತ್ತು ಹಾವೇರಿ ಎರಡೂ ಕ್ಷೇತ್ರಗಳೂ ಕೈ ತಪ್ಪಿದ ನಂತರ ಬೆಳಗಾವಿಯಿಂದ ಸ್ಪರ್ದಿಸುವಂತೆ ಪಕ್ಷದ ಪ್ರಮುಖರು ಸಲಹೆ ನೀಡಿದ ಬಳಿಕ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಕೊಂಡಿದ್ದು, ಇನ್ನೇನು ಅಧಿಕೃತ ಘೋಷಣೆಯಷ್ಟೇ ಬಾಕಿ ಇದ್ದು ಈ ಹಂತದಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ವ್ಯವಸ್ಥಿತ ಯೋಜನೆ...

ಕೇಂದ್ರ ಗೃಹಸಚಿವ ಅಮಿತ್‌ಷಾರನ್ನು ಭೇಟಿಯಾದ ಗೌಡರ ಕುಟುಂಬ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರ್, ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ಡಾ.ಮಂಜುನಾಥ್ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಾ. ಮಂಜುನಾಥ್, ನಾನು ಅಮಿತ್‌ ಶಾ ಅವರನ್ನು ಎಂದೂ ಭೇಟಿಯಾಗಿರಲಿಲ್ಲ. ಇಂದು ದೆಹಲಿಯಲ್ಲಿ ಅವರನ್ನು ಭೇಟಿಯಾಗಿ, ಸೌಹಾರ್ದಯುತ ಮಾತುಕತೆ ನಡೆಸಲಾಗಿದೆ. ಈ ಬಾರಿ ಚುನಾವಣೆಗೆ...

ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ: ಬಿ.ಎಸ್.ಯಡಿಯೂರಪ್ಪ

Hubli News: ಹುಬ್ಬಳ್ಳಿ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ...

ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

Dharwad News: ಧಾರವಾಡ: ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸುದ್ದಿಗೋಷ್ಟಿ ನಡೆಸಿದ್ದು, ಚುನಾವಣಾ ದಿನಾಂಕ ನಿಗದಿಯಾದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ 2 ಫೇಸ್ ನಲ್ಲಿ ಚುನಾವಣೆ ನಡೆಯುತ್ತಿದೆ. ಫೇಸ್ 3 ರಲ್ಲಿ ಧಾರವಾಡದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದು.  ಏಪ್ರಿಲ್ 19 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್...

ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..

National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ...

ಗೂಗಲ್ ಪೇ, ಫೋನ್‌ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್

Political News: ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ರಾಜೀವ್ ಕುಮಾರ್, ಲೋಕಸಭೆ ಎಲೆಕ್ಷನ್ ಡೇಟ್ ಅನೌನ್ಸ್ ಮಾಡಿದ್ದಾರೆ. ಏಪ್ರಿಲ್ 26ಕ್ಕೆ ಮತ್ತು ಮೇ 7ಕ್ಕೆ ಕರ್ನಾಟಕದಲ್ಲಿ ಎರಡು ಹಂತದ ಲೋಕಸಭೆ ಎಲೆಕ್ಷನ್ ನಡೆಯಲಿದೆ. ಇಷ್ಟೇ ಅಲ್ಲದೇ, ಎಲೆಕ್ಷನ್‌ಗೆ ಸಂಬಂಧಪಟ್ಟಂತೆ ಇನ್ನೂ ಹಲವು ವಿಷಯಗಳ ಬಗ್ಗೆ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇನ್ನು...

ಲೋಕಸಮರಕ್ಕೆ ಡೇಟ್ ಫಿಕ್ಸ್: ಏಪ್ರಿಲ್ 26, ಮೇ 7ಕ್ಕೆ ಕರ್ನಾಟಕದಲ್ಲಿ ಚುನಾವಣೆ

Political News: ದೆಹಲಿಯಲ್ಲಿ  ಭಾರತ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಎಷ್ಟು ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರೆಷ್ಟು..? ಮಹಿಳಾ ಮತದಾರರೆಷ್ಟು..? ತೃತೀಯ ಲಿಂಗಿ ಮತದಾರರೆಷ್ಟು ಎಂಬಿತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ತೃತಿಯ ಲಿಂಗಿ ಮತದಾರರ ಸಂಖ್ಯೆ 48 ಸಾವಿರ ಇದೆ. ಶತಾಯುಷಿ ಮತದಾರರ ಸಂಖ್ಯೆ 2.18 ಲಕ್ಷ....

ಕಾಂಗ್ರೆಸ್ ಒಳಗೊಳಗೇ ಟ್ಯಾಂಕರ್ ಮಾಫಿಯಾಗಳಿಗೆ ಬೆಂಬಲ ನೀಡಿ ದುಡ್ಡು ಹೊಡೆಯುತ್ತಿದೆ: ಪ್ರೀತಂಗೌಡ

Political news: ರಾಜ್ಯದಲ್ಲಿ ನೀರಿನ ಅಭಾವ ಉಂಟಾಗಿದ್ದ ಕಾರಣಕ್ಕೆ, ಮಾಜಿ ಶಾಸಕ ಪ್ರೀತಂ ಗೌಡ, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನತೆ ಕುಡಿಯಲು ಕೂಡ ನೀರನ್ನು ದೂರ ಪ್ರದೇಶಗಳಿಂದ ತರಬೇಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಹಳ್ಳಿಗಳಲ್ಲಿ ಅಂತರ್ಜಲವೇ ಬತ್ತಿದೆ. ಜನತೆಯ ದಿನಬಳಕೆಗೂ ನೀರು ಸಿಗುತ್ತಿಲ್ಲ ಎಂದು ಪ್ರೀತಂ ಗೌಡ, ರಾಜ್ಯ...

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?: ಸಿಎಂ

Political News: ಇಂದು ಪ್ರಧಾನಿ ಮೋದಿ ಕಲಬುರಗಿಗೆ ಬರುತ್ತಿದ್ದು, ಸಮಾವೇಶಕ್ಕಾಗಿ ಸಕಲ ತಯಾರಿ ನಡೆದಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದ್ದು, ಪ್ರಧಾನಿ ಮತ್ತು ಬಿಜೆಪಿಯವರನ್ನು ಕುರಿತು ಕೆಲ ಪ್ರಶ್ನೆಗಳನ್ನು ಕೇಳಿದ್ದು, ಟ್ವೀಟ್ ಮಾಡಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img