Monday, September 14, 2026

ರಾಜಕೀಯ

‘ಜಾಡಿಸಿ ಒದೀತೀನಿ ಎಂದಿರಬೇಕು’ – ಈಶ್ವರಪ್ಪನ ಪಂಚ್ ವೈರಲ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಧರ್ಮದ ವಿಚಾರವಾಗಿ ಮಾತುಗಳ ಯುದ್ಧ ಸಕತ್ ಕಾವೇರಿದೆ. ಸಚಿವ ಬಸವರಾಜ್ ರಾಯರೆಡ್ಡಿ ಅವರ ವಿವಾದಾತ್ಮಕ ಹೇಳಿಕೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ನೀಡಿರುವ ಹಾಸ್ಯಭರಿತ ಹಾಗೂ ಖಡಕ್ ತಿರುಗೇಟು ಈಗ ಸಖತ್ ವೈರಲ್ ಆಗ್ತಿದೆ. ಹೌದು 'ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪನವರು, ರಾಯರೆಡ್ಡಿ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಇಸ್ಲಾಂ...

ಬಳ್ಳಾರಿ ಚಲೋ – ಬಿಜೆಪಿ ಪಾದಯಾತ್ರೆ: ‘ಕೈ’ ವಿರುದ್ಧ ಗುಡುಗಿದ ಮಾಜಿ ಸಿಎಂ!

ರಾಯಚೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ದೊರೆತಿದೆ. ಸರ್ಕಾರದ ವಿವಿಧ ವೈಫಲ್ಯಗಳು ಹಾಗೂ ಹಗರಣಗಳನ್ನು ಖಂಡಿಸಿ ಸುಮಾರು 175 ಕಿಲೋಮೀಟರ್‌ಗಳ ಪಾದಯಾತ್ರೆಯನ್ನ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ...

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....

ಸಚಿವ ಸ್ಥಾನ ಸಿಗದವರಿಗೆ ಸಿಹಿಸುದ್ದಿ – ಕಾಂಗ್ರೆಸ್‌ನಲ್ಲಿ ಬಿಗ್ ಸರ್ಜರಿ!

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ಹೌದು 'ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಮಹತ್ವದ ಸೂಚನೆ ಹೊರಬಿದ್ದಿದೆ. ಈಗಾಗಲೇ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಂದಾಜು ಮೂವತ್ತೈದು ಮಂದಿ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರು ಈ ಸ್ಥಾನತ್ಯಾಗ ಮಾಡಬೇಕಿದೆ....

ಜಾಲಿ ಮರದಲ್ಲಿ ಹಣ್ಣು ಸಿಗುತ್ತಾ? ರಾಜೀನಾಮೆ ಕೊಡುತ್ತೇನೆಂದ ‘ಕೈ’ ಶಾಸಕ!

ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಜಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಾಲೂಕಿನ...

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ ಎಂದು VIP ಪಕ್ಷದ ರಾಜ್ಯಾಧ್ಯಕ್ಷ BK ಮೋಹನ್ ಕುಮಾರ್ ತಿಳಿಸಿದ್ದಾರೆ. ಪಕ್ಷದ 100 ದಿನಗಳ ಪಯಣದ ಕುರಿತು ಮಾತನಾಡಿದ ಅವರು, ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು ಹಾಗೂ...

ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕರ್ನಾಟಕದಲ್ಲಿ ಮೌಲ್ಯಯುತ, ನೈತಿಕ ಹಾಗೂ ಉತ್ತರದಾಯಿತ್ವದ ರಾಜಕಾರಣಕ್ಕೆ ಮುನ್ನುಡಿ ಬರೆಯುವ ಉದ್ದೇಶದಿಂದ ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಅವರು ತಮ್ಮ ಹಲವು ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ...

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವು ಅಥವಾ ತಮ್ಮ ಪುತ್ರ ಕಾಂತೇಶ್ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸ್ಪಷ್ಟಪಡಿಸುವ ಮೂಲಕ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ...

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್‌ಸಿ-ಎಸ್‌ಟಿ ಹಾಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img