Sunday, July 6, 2025

ರಾಜಕೀಯ

ಸೌಮ್ಯ ರೆಡ್ಡಿ ವಿರುದ್ಧ ಬಿಜೆಪಿ ಆಕ್ರೋಶ..!

Political News: Feb:16: ಕೆಳೆದ ನಾಲ್ಕು ವರ್ಷಗಳಿಂದ ಜಯನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಣದ ಕಾರಣದಿಂದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ವಾಗಿ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರು ಪದಾದಿಕಾರಿಗಳು ಕಾರ್ಯಕರ್ತರು ಸೇರಿ 11ನೇ ಮುಖ್ಯ ರಸ್ತೆ ವಿಜಯ್ ಕಾಲೇಜು ಜೂನಿಯರ್ ವೃತ್ತ ಜಯನಗರ 4ನೇ ಬಡಾವಣೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.  ರಾಜ್ಯ...

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು...

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...

ಎಚ್. ಹೊನ್ನಪ್ಪ ನಿಧನಕ್ಕೆ ಸಚಿವ ಅಶ್ವತ್ಥ್ ನಾರಾಯಣ ಸಂತಾಪ

Mandya news ಮಂಡ್ಯ(ಫೆ.15):ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಹೊನ್ನಪ್ಪ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸಂತಾಪ. 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ...

ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?

political news ಬೆಂಗಳೂರು(ಫೆ.15): ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ, ಈ ಘಟನೆಯಲ್ಲಿ 12 ಮಂದಿ ಜನ ಗಾಯಗೊಂಡಿದ್ದು, ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣದ ಬಗ್ಗೆ ಹೇಳೋದಾದ್ರೆ, ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ...

ಹೊಸಕೋಟೆ ಟಿಕೆಟ್ ಆಕಾಂಕ್ಷಿ ಎಂಟಿಬಿ ನಾಗರಾಜ್ ಸೀರೆ, ಬೆಡ್ ಶಿಟ್ ವಿತರಣೆ !

political news ಬೆಂಗಳೂರು(ಫೆ.15): ಕರ್ನಾಟಕದಲ್ಲಿ ಚುನಾವಣೆಯ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಜನರ ಮನಸೆಳೆಯೋಕೆ ಮುಂದಾಗಿದ್ದಾರೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಟಿವಿ, ಕುಕ್ಕರ್ ಕೊಟ್ಟರೆ, ಇನ್ನೂ ಕೆಲವರು ವಿವಿಧ ಆಮಿಷಗಳಿಂದ ಜನರನ್ನು ಸೆಳೆಯುವ ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸಚಿವ ಎಂಟಿಬಿ ನಾಗರಾಜ್ ಅವರು ಸೀರೆ ಬೆಡ್...

ಕಳೆದ ಬಾರಿ ಕಾಂಗ್ರೆಸ್‌ ಸೋಲಿಗೆ ಎಂಬಿ ಪಾಟೀಲ್‌ ಕಾರಣ: ಪಿ ರಾಜುಗೌಡ

Political News: ಕರ್ನಾಟಕದಲ್ಲಿ  ರಾಜಕೀಯ ಕದನ ಕಾವೇರಿದೆ. ಎಂ ಬಿ ಪಾಟೀಲ್ ವಿರುದ್ಧ ಪಿ.ರಾಜು ಗೌಡ  ವಾಕ್  ಯುದ್ಧವನ್ನೇ ಸಾರಿದ್ರು. ಕಳೆದ ಬಾರಿ ಕಾಂಗ್ರೆಸ್‌ ಸೋಲಿಗೆ ಎಂಬಿ ಪಾಟೀಲ್‌ ಕಾರಣ. ಲಿಂಗಾಯತ ವೀರಶೈವ ಅಂತ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿದ್ರು. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೇರುವುದನ್ನ MBP ತಪ್ಪಿಸಿದ್ರು. ಈಗ ಸುರಪೂರಿನಲ್ಲಿ ವಿಷ ಬೀಜ ಬಿತ್ತಲು...

ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

political news: ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ...

ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಗ್ರಾಮ ಭೇಟಿ

Political news ಬೆಂಗಳೂರು(ಫೆ.15): ಹಾಸನ ವಿಧಾನಸಭಾ ಕ್ಷೇತ್ರದ ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಅವರ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಹೊಸದಾಗಿ ಆಯ್ಕೆ ಆದ ಸದಸ್ಯರುಗಳಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಹಾಸನ ವಿಧಾನಸಭಾ ಕ್ಷೇತ್ರದ ಮಲ್ಲೇನಹಳ್ಳಿ ಹಾಗೂ ಮಾರೇನಹಳ್ಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ಮಹಿಳೆಯರ ಜೊತೆ ಮಾತನಾಡಿದ ಅವರು, ಪಕ್ಷದ ಸಿದ್ದಂತಾ ಹಾಗೂ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img