ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,
ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...
political news
ಮೋಹಕತಾರೆ ನಟಿ ರಮ್ಯ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಎನ್ನುವುದಕ್ಕೆ ಹೇಳಿಮಾಡಿಸಿರುವಂತಿದೆ ಅವರ ಹಿಬಿಟ್ಟಿರುವ ಭಾವಚಿತ್ರಗಳು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆ ಶಿವಕುಮಾರ ಅವರ ಜೊತೆ ಮತುಕತೆ ನಡೆಸಿ ಒಟ್ಟಿಗೆ ಭೋಜನೆ ಮಾಡಿದ್ದಾರೆ. ಈ ಹಿಂದೆ ಕೆಲವು ದಿನಗಳ ಹಿಂದೆ ರಮ್ಯಾ ಮತ್ತು ರಾಹುಲ್ ಗಾಂದಿಯ ಆಪ್ತರ ಜೊತೆ...
poloitical news
ನಾಮಕಾವಸ್ತೆಗೆ ಪ್ರಕೆ ಪರಮೇಶ್ವರ್ ರಾಜಿನಾಮೆ
ಕಾಂಗ್ರೇಸ್ ನಾಯಕರು ಪಕ್ಷ ಅಧಿPಕಾರಕ್ಕಕೆ ಬಂದರೆ ಯಾವೆಲ್ಲ ಸೌಲಭ್ಯಗಳನ್ನು ನೀಡುತ್ತೇವೆಂದು ಪ್ರಣಾಳಿಖೆಯಲ್ಲಿ ಹೊರಡಿಸಿದ್ದರೆ ಅದನ್ನು ಜನರ ಮುಂದಿಟ್ಟು ಮತ ಸೆಳೆಯುವ ಪ್ರಯತ್ನದಲ್ಲಿದೆ.ಆದರೆ ಪ್ರಣಾಳಿಕೆ ತಯಾರಿಸಿ ಜನರ ಮುಂದೆ ಘೋಷಣೆ ಮಾಡುವ ಪೂರ್ವದಲ್ಲಿ ಕಮಿಟಿಯವರ ಹತ್ತಿರ ಚರ್ಚಿಸಿ ಘೋಷಣೆ ಮಾಡುವುದು ನಿಯಮ ಆದರೆ ಕಮಿಟಿಯಲ್ಲಿರುವವರನ್ನು ಒಂದು ಮಾತು ಕೇಳದೆ ಮನಬಂದAತೆ...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಎ ಮಂಜು
ನನಗೆ ಬೇರೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದೆ. ಇದೆ ವಿಚಾರವಾಗಿ ಬಿಜೆಪಿ ಮತ್ತ ಕಾಂಗ್ರೇಸ್ನಲ್ಲಿ ವಿರೋಧ ಕಟ್ಟಿಕೊಂಡಿದ್ದೇನೆ.ಆದರೆ ನನ್ನ ಅವರ ನಡುವೆ ವಿರೋಧ ವ್ಯಕ್ತವಾಗಿರುವುದು ಚುನಾವಣೆ ವಿಚಾರವಾಗಿ ಮಾತ್ರ , ಹೊರತು ವೈಯಕ್ತಿಕವಾಗಿ ನನ್ನ ಅವರ ನಡುವೆ ಯಾವುದೇ ರೀತಿಯ ವಿರೋಧ ಇಲ್ಲ ಆದರೆ...
Political News:
ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಮಂಜು ಜೆಡಿಎಸ್ ಮೂಲಕ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ದೇವೆಗೌಡರು ನನಗೆ ಟಿಕೆಟ್ ಕೊಡುತ್ತಾರೆಂದು ಭಾವಿಸಿದ್ದೇನೆ ಅವರಿಗೆ ನನ್ನ ಮೇಲೆ ತುಂಬಾ ವಿಶ್ವಾಸವಿದೆ ಅವರ ಮೇಲೆ ನನಗೆ ತುಂಬಾ ಗೌರವವಿದೆ.ದೇವೆಗೌಡರಿಗೆ ನಾನು ಐದನೆ ಮಗ ಇದ್ದಂಗೆ . ಈ ಮಾತನ್ನು ಸ್ವತಃ ದೇವೆಗೌಡರೆ ಪಾರ್ಲಿಮೆಂಟ್ ಚುನಾವಣೆ ವೇಳೆ ಹೇಳಿಕೊಂಡಿದ್ದಾರೆ.ಅವರ...
Political News:
ರಾಜಕೀಯ ಬದ್ಧ ವೈರಿಗಳೆಂದೇ ಹೇಳಲ್ಪಡುವ ಶ್ರೀರಾಮುಲು ಹಾಗೂ ಸಂತೋಷ್ ಲಾಡ್ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆಯನ್ನು ಕಂಡು ಕೈ – ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು...
political news
"ಸಿಡಿ" ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ ತಿರುಗಾಟ
ಕೆಲವು ದಿನಗಳ ಹಿಂದೆ ಕಾಂಗ್ರೇಸ್ ನಾಯಕ ಹಾಗೂ ಕೆಪಿಸಿಸಿ ಅದ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅವ್ಯವಹಾರಗಳು ಬಹಿರಂಗ ಪಡಿಸಿದ್ದ ರಮೇಶ ಜಾರಕಿಹೊಳೆ ಅವರು ಡಿಕೆಶಿಅವರು ಪೋನಿನಲ್ಲಿ ತಮ್ಮ ಅಸ್ತಿಯ ಬಗೆ ಮಾತನಾಡಿದ ಆಡಿಯೋ ಸಂಭಾಷಣೆ ಮಾಧ್ಯಮದವರ ಮುಂದೆ ಬಹಿರಂಗಪಡಿಸಿದರು. ನನ್ನ ಹತ್ತಿರ ಇನ್ನೂ ೧೨೦...
Political News:
ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಿಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ. ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ,...
ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಮಾಡುತ್ತಿರುವ ಸಿಡಿ ಪ್ರಕರಣದಿಂದ ಮಾಜಿ ಸಚಿವ ರಮೇಶ ಜಾರಕಿಹೊಳೆ ಅವರು ಕಾಂಗ್ರೇಸ್ ನಾಯಕರನ್ನು ಅವಮಾನ ಮಾಡಬೇಕು, ಅವರ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಅವರ ಮೇಲೆ ಕತೆಕಟ್ಟಿ ಅವಮಾನ ಮಾಡುವ ಗೋಜಿಗೆ ಹೋಗಿದ್ದಾರೆ.ಸಾಹುಕರರು ಕಳೆದ ವರ್ಷ ಒಂದು ಹೆಂಗಸಿಗೆ ನೌಕರಿಯ ಆಸೆ ತೋರಿಸಿ ಅವಳನ್ನು ಲೈಂಗಿಕವಾಇ...