Wednesday, September 17, 2025

ರಾಜಕೀಯ

ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಒಮ್ಮೆಲೆ ಮತದಾನ..

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಶತಾಯುಷಿಗಳು, ಕಾಲೇಜು ವಿದ್ಯಾರ್ಥಿಗಳು, ಅಂಗವಿಕಲರು, ಬಾಣಂತಿಯರು, ಗರ್ಭಿಣಿಯರು, ಮಧುಮಗಳು ಹೀಗೆ ಹಲವರು ಮತಗಟ್ಟೆ ತನಕ ಬಂದು, ಮತ ಚಲಾಯಿಸಿ ಹೋಗಿದ್ದಾರೆ. ಅದೇ ರೀತಿ ಚಿಕ್ಕಬಳ್ಳಾಪುರದ ಬಾದಾಮ್ ಕುಟುಂಬಸ್ಥರೆಲ್ಲ ಸೇರಿ, ಮತಗಟ್ಟೆ ತನಕ ಬಂದು, ಮತ ಚಲಾಯಿಸಿದ್ದಾರೆ. ಅರೇ ಇದರಲ್ಲೇನು ಆಶ್ಚರ್ಯ ಎಂದು ಕೇಳುತ್ತಿದ್ದೀರಾ. ಇದರಲ್ಲಿ ಇರುವ ವಿಶೇಷತೆ ಅಂದ್ರೆ,...

ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಮತ್ತು ಮಾಜಿ ಸಿಎಂ..

ಶಿಗ್ಗಾಂವಿ: ಈಗಾಗಲೇ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಸಿಎಂ ಬೊಮ್ಮಾಯಿ, ತಮ್ಮ ಕ್ಷೇತ್ರವಾದ ಶಿಗ್ಗಾವಿಗೆ ಹೋಗಿ, ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಶಿಗ್ಗಾವಿಯ ಗಣಪತಿ ದೇವಸ್ಥಾನಕ್ಕೆ ಹೋದ ಸಿಎಂ ಬೊಮ್ಮಾಯಿ, ಗೆಲುವಿಗಾಗಿ ಪ್ರಾರ್ಥಿಸಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಾದ ಬಳಿಕ ಮತಗಟ್ಟೆಗೆ ಆಗಮಿಸಿ, ಕ್ಯೂನಲ್ಲಿ ನಿಂತು, ಬೊಮ್ಮಾಯಿ...

ಮತದಾನ ಮಾಡುವ ಭರದಲ್ಲಿ ದಾಖಲೆ ಮರೆತು ಬಂದ ರಾಜಮಾತೆ ಪ್ರಮೋದಾದೇವಿ

ಮೈಸೂರು: ಇವತ್ತಿನ ವಿಧಾನಸಭೆ ಚುನಾವಣೆಗೆ ಮತದಾರರು ಖುಷಿಯಿಂದ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಕೆಲವೆಡೆ ಮತ ಚಲಾಯಿಸುವಾಗ ಕೆಲ ಎಡವಟ್ಟು, ತಪ್ಪಾಗುವುದು ಸಹಜ. ಅದೇ ರೀತಿ ಪ್ರಮೋದಾದೇವಿ ಮತಚಲಾಸುವ ಖುಷಿಯಲ್ಲಿ, ಬೇಕಾದ ದಾಖಲೆ ತರುವುದನ್ನೇ ಮರೆತಿದ್ದಾರೆ. ಹಾಗಾಗಿ ವೋಟ್ ಮಾಡಲು ಬಂದ ರಾಜಮಾತೆ, ವಾಪನ್ ಅರಮನೆಗೆ ಹೋಗಿ, ತಮ್ಮ ವೋಟರ್ ಐಡಿ ತಂದು ವೋಟ್...

ವೋಟರ್ ಐಡಿ ಇಲ್ಲದಿದ್ದರೂ, ಈ ದಾಖಲೆಗಳೊಂದಿಗೆ ನೀವು ಮತ ಚಲಾಯಿಸಬಹುದು

ಇಂದು ರಾಜ್ಯದಲ್ಲಿ ಮತದಾನ ಶುರುವಾಗಿದ್ದು, ಹಲವರು ವೋಟ್‌ ಮಾಡಲು ಉತ್ಸುಕರಾಗಿದ್ದಾರೆ. ಆದರೆ ಕೆಲವರಿಗೆ ತಮ್ಮ ಬಳಿ ವೋಟರ್ ಐಡಿ ಇಲ್ಲ, ಹಾಗಾದ್ರೆ ನಾವು ವೋಟ್‌ ಹಾಕಬಹುದಾ ಇಲ್ಲಾ..? ನಮಗೆ ಓಟ್ ಹಾಕುವ ಅವಕಾಶ ಸಿಗುತ್ತದಾ, ಇಲ್ಲವಾ ಅನ್ನೋ ಗೊಂದಲವಿದೆ. ಆದ್ರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದು, ನಿಮ್ಮ ಬಳಿ ವೋಟರ್‌ ಐಡಿ ಇಲ್ಲವೆಂದಲ್ಲಿ ಕೂಡ,...

‘ಲಾಠಿ ಏಟು ಬಿದ್ದಿದ್ದಕ್ಕೆ ಕ್ಷಮಿಸಿ, ನೀವು ಕೊಟ್ಟ ಪ್ರೀತಿಗೆ ಚಿರಋಣಿ’

ಬೆಂಗಳೂರು: ಅಂತೂ ಇಂತೂ ಚುನಾವಣೆ ಪ್ರಚಾರವೆಲ್ಲ ಮುಗಿದು, ಎಲ್ಲರೂ ಮತದಾನ ಮಾಡುವ ಸರದಿ ಬಂದಿದೆ. ಸೆಲೆಬ್ರಿಟಿಗಳೆಲ್ಲ ಆಯಾ ಪಕ್ಷದ ಪರ ಮತದಾನ ಮಾಡಿ ಬಂದಿದ್ದಾರೆ. ಕಿಚ್ಚ ಸುದೀಪ್ ಕೂಡ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದು, ಜನರಿಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ಜನರನ್ನು ಕುರಿತು ಕವಿತೆ ಬರೆದಿದ್ದಾರೆ. ಜನರ ಕೊಟ್ಟ ಪ್ರೀತಿ...

ಕೋಲಾರದಲ್ಲಿ ಮತದಾನ ಆರಂಭ: ಮತದಾರರಿಗೆ ಪ್ರಭಾವ ಬೀರದಂತೆ ಎಚ್ಚರಿಕೆ..

ಕೋಲಾರ: ಕೋಲಾರದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, 7 ಗಂಟೆಯಿಂದ ಮತದಾನ ಮಾಡಲು ಜನ ಬರುತ್ತಿದ್ದಾರೆ. ಕೋಲಾರ ಜಿಲ್ಲೆಯಾದ್ಯಂತ ಮತದಾನಕ್ಕೆ ಚಾಲನೆ ಸಿಕ್ಕಿದ್ದು, ಚುನಾವಣಾ ಹಬ್ಬ ಆಚರಿಸಲು ಬೆಳ್ಳಂ ಬೆಳಿಗ್ಗೆ ಮತದಾರರು ಆಗಮಿಸಿದ್ದಾರೆ. ಮತದಾನ ಮಾಡಲು ಆಗಮಿಸಿದ ಮತದಾರರ ಐಡಿ ಕಾರ್ಡ್ ಚೆಕ್ ಮಾಡಿ ಮತದಾನಕ್ಕೆ ಅವಕಾಶ ಕೊಡಲಾಗುತ್ತಿದೆ. ಸ್ಥಳದಲ್ಲಿ ಅಹಿತಕರ ಘಟನೆ ಜರುಗದಂತೆ ಬಿಗಿ ಪೋಲೀಸ್...

ಬಿಜೆಪಿ ಅಭ್ಯರ್ಥಿಗಳು ಎಲ್ಲೆಲ್ಲಿ ಓಟ್ ಮಾಡಲಿದ್ದಾರೆ ಗೊತ್ತಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಅರ್ಧ ದಿನ ಬಾಕಿ ಇದೆ. ನಾಳೆ 6 ಗಂಟೆಯಿಂದ ಸಂಜೆ 5ಗಂಟೆಯವರೆಗೂ ಮತ ಚಲಾಯಿಸುವ ಅವಕಾಶವಿದೆ. ಅದಕ್ಕಾಗಿ ಹಲವಾರು ಮತಗಟ್ಟೆಗಳು, ತರಹೇವಾರಿಯಾಗಿ ಶೃಂಗಾರಗೊಂಡಿದೆ. ಹೆಣ್ಣುಮಕ್ಕಳಿಗೆ ಪಿಂಕ್‌ ಬೂತ್, ಮಂಗಳಮುಖಿಯರಿಗೆ ಸಪರೇಟ್ ಆಗಿರುವ ಬೂತ್, ಸಾಂಸ್ಕೃತಿಕ ಮತಗಟ್ಟೆ, ರೈತರಿಗಾಗಿ, ಯುವಕರಿಗಾಗಿ ಹೀಗೆ ಹಲವು ರೀತಿಯ ಮತಗಟ್ಟೆಗಳು ರೆಡಿಯಾಗಿದೆ. ಕೆಲವು ಕಡೆ...

ಚುನಾವಣೆಗೆ ಸಜ್ಜಾದ ಹಾಸನ, ಅಭ್ಯರ್ಥಿಗಳ ಗೆಲುವು ನಿರ್ಧರಿಸಲಿದ್ದಾರೆ ಮತದಾರರು..

ಹಾಸನ: ಬುಧವಾರ ನಡೆಯಲಿರುವ ವಿಧಾನಸಭಾ ಚುನಾವಣೆ-೨೦೨೩ಕ್ಕೆ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಪರಿಶೀಲಿಸಿಕೊಂಡು ಪೊಲೀಸ್ ಬಿಗಿ ಬಂದುಬಸ್ಸ್ತ್ ನೊಡನೆ ಆಯಾ ಮತಗಟ್ಟೆಗಳಿಗೆ ಚುನಾವಣೆ ಅಧಿಕಾರಿಗಳು ಪ್ರಯಾಣ ಬೆಳೆಸಿದರು. ಇದುವರೆಗೂ ಅಭ್ಯರ್ಥಿಗಳು ಮತಯಾಚನೆಗೆ ಹಲವಾರು ಸರ್ಕಸ್ ಮಾಡಿ ಪ್ರಚಾರದಲ್ಲಿ ತೊಡಗಿದ್ದರು. ಆದರೇ ಅಂತಿಮವಾಗಿ ಮತದಾರರು ಮತ ಹಾಕುವುದರ ಮೂಲಕ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವರು. ಮಂಗಳವಾರದಂದು ನಗರದ ಸರಕಾರಿ ಕಲಾ...

ಹೊಟೇಲ್ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಕ್ಕೆ ಬಿಬಿಎಂಪಿ ಬ್ರೇಕ್..

ಬೆಂಗಳೂರು: ಮತದಾನ ಮಾಡಿ ಬಂದರೆ, ಹೊಟೇಲ್‌ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಾಗಿ, ಕೆಲ ಹೊಟೇಲ್‌ಗಳು ಘೋಷಿಸಿದ್ದವು. ಆದರೆ ಈಗ ಬಿಬಿಎಂಪಿ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವುದೇ ಹೊಟೇಲ್‌ಗಳಲ್ಲಿ ಫ್ರೀ ಊಟ, ತಿಂಡಿ ಕೊಡುವಂತಿಲ್ಲವೆಂದು ಹೇಳಿದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತೀರಾ ಕಳಪೆಯಾಗಿದ್ದು, ಈ ಬಾರಿ ಹೆಚ್ಚು ಜನ ಮತದಾನ ಮಾಡುವಂತಾಗಬೇಕು, ಎಂದು ಕೇಂದ್ರ ಚುನಾವಣಾ ಆಯೋಗ...

‘ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಇಂಪ್ಲಿಮೆಂಟ್ ಮಾಡೋದು ಅಸಾಧ್ಯ. ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ ಎಂದು ಸುಮಲತಾ ವ್ಯಂಗ್ಯವಾಡಿದ್ದಾರೆ. ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ. ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ....
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img