Saturday, July 4, 2026

ರಾಜಕೀಯ

ಬಿಡದಿ ಫಾರ್ಮ್‌ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ

Political News: ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂಭ್ರಮದಿಂದ, ಕುಟುಂಬಸ್ಥರ ಜೊತೆ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರ್ ಸ್ವಾಮಿ, ರೇವತಿ ನಿಖಿಲ್, ಪುತ್ರ ಅವ್ಯಾನ್ ದೇವ್ ಇವರೆಲ್ಲರೂ ಸೇರಿ, ಬಿಡದಿಯ ಮನೆಯಲ್ಲಿ ಸಂಕ್ರಾಂತಿ ಹಬ್ಬ...

ಇಂಡಿಯಾ ಘಟಬಂಧನದ ಅಸ್ತಿತ್ವ ಎಲ್ಲಿದೆ..? ತೋರಿಸೋಕಷ್ಟೆ ಇದೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದ್ದಾರೆ. ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆ ಮಾತನಾಡೋಣ. ದೇಶಾದ್ಯಂತ ರಾಮ ಮಂದಿರ ಸಂಭ್ರಮ ಮುಗಿಲು ಮುಟ್ಟುತ್ತಿದೆ. ಸಮೀಪದ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಕರೆ ನೀಡಿದ್ದಾರೆ. ಇದಕ್ಕೆ ಲಕ್ಷಾಂತರ ದೇವಸ್ಥಾನಗಳಲ್ಲಿ ಈ ಕಾರ್ಯಕ್ರಮ ನಡೀತಾ...

ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿ.ವೈ.ವಿಜಯೇಂದ್ರ

Political News: ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಯಾರೇ ಹೇಳಿಕೆ ಕೊಡುವುದಿದ್ದರೂ, ಆ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತಾಡಬೇಕು. ಅನಂತ್ ಕುಮಾರ್ ಹೆಗಡೆ ಅವರ...

ಸಂಕ್ರಾಂತಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮತ್ತು ಕೇಂದ್ರ ಸಚಿವರು

Political News: ಇಂದು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭರ್ಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ, ತೆಲಂಗಾಣ, ಹೈದರಾಬಾದ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದರೆ, ಉತ್ತರ ಭಾರತೀಯರು ಬೀಹು, ಲೋರಿ ಎಂದು ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ಪ್ರಧಾನನಿ ನರೇಂದ್ರ ಮೋದಿ ದೇಶದ ಎಲ್ಲ ಜನರಿಗೂ ತಮ್ಮದೇ ರೀತಿಯಲ್ಲಿ ವಿಶ್ ಮಾಡಿದ್ದು, ಕನ್ನಡಿಗರಿಗೆ, ಕನ್ನಡದಲ್ಲೇ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಪವಿತ್ರ...

‘ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದ ಸರ್ಕಾರದ್ದು ಯಾವ ಸೀಮೆ ರಾಜಕೀಯ..?’

Political News: ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಎಂದು ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡ್ತಾರೆ ಎಂದು ರಾಗವೇಂದ್ರ ಹೇಳಿದ್ದಾರೆ. ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ ಎಂದು...

ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಮಾತು..

Haveri Political News: ಹಾವೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮೊದಲ ಬಾರಿ ಹೇಳಿಕೆ ಕೊಟ್ಟಿದ್ದಾರೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ....

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

Political News: ನಾನು ಮೋದಿ ವಿರೋಧಿ ಎಂಬ ಕಾರಣಕ್ಕೆ ನನಗೆ ಲೋಕಸಭೆ ಚುನಾವಣೆಗಾಗಿ, ಮೂರು ಪಕ್ಷದವರು ಟಿಕೇಟ್ ಕೊಡಲು ಮುಂದಾಗಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೇನೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಕಾಶ್ ರಾಜ್, ನಾನು ಮೋದಿ ವಿರೋಧಿ, ಅವರ ವಿರುದ್ಧ ಸದಾ ವಾಗ್ದಾಳಿ ಮಾಡುತ್ತಿರುತ್ತೇನ ಎಂಬ ಕಾರಣಕ್ಕಾಗಿ,...

ಮೋದಿ ಕರೆಗೆ ಓಗೊಟ್ಟು ದೇವಸ್ಥಾನ ಕ್ಲೀನ್ ಮಾಡಿದ ನಟ ಜಗ್ಗೇಶ್..

Bengaluru News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನಮ್ಮ ಮನೆ ಬಳಿ ಇರುವ ದೇವಸ್ಥಾನವನ್ನು ಕ್ಲೀನ್ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದರಂತೆ, ಬಿಜೆಪಿ ನಾಯಕರು ಸೇರಿ ಹಲವರು ತಮ್ಮ ಮನೆಯ ಬಳಿ ಇರುವ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ನಟ ಬಿಜೆಪಿಯವರಾದ ಜಗ್ಗೇಶ್ ಕೂಡ, ತಮ್ಮ ಮನೆಯ ಬಳಿ ಇರುವ...

ಲೋಕಸಭೆ ಎಲೆಕ್ಷನ್‌ಗಾಗಿ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

Political News: ಲೋಕಸಭಾ ಚುನಾವಣೆ ಹತ್ತಿರವಾಗಿದ್ದು, ಎಲ್ಲ ಪಕ್ಷಗಳು ಗೆಲುವಿಗಾಗಿ ಭರ್ಜರಿ ತಯಾರಿಯಲ್ಲಿದೆ. ಬಿಜೆಪಿ ಪಕ್ಷ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರನ್ನು ನೇಮಕಗೊಳಿಸಿದೆ. ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಮೈಸೂರು ಗ್ರಾಮಾಂತರಕ್ಕೆ ಎಲ್.ಆರ್.ಮಹದೇವ ಸ್ವಾಮಿ, ಚಾಮರಾಜನಗರಕ್ಕೆ ಸಿ.ಎಸ್.ನಿರಂಜನ್ ಕುಮಾರ್, ಮಂಡ್ಯಕ್ಕೆ ಇಂದ್ರೇಶ್ ಕುಮಾರ್, ಹಾಸನಕ್ಕೆ ಸಿದ್ದೇಶ್ ನಾಗೇಂದ್ರ, ಕೊಡಗು ಜಿಲ್ಲೆಗೆ ರವಿ ಕಾಳಪ್ಪ, ದಕ್ಷಿಣ ಕನ್ನಡಕ್ಕೆ ಸತೀಶ್...

ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ....
- Advertisement -spot_img

Latest News

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ...
- Advertisement -spot_img