Sunday, March 22, 2026

ರಾಜಕೀಯ

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಯೋಚನೆ ಬಗ್ಗೆ ನಮ್ಮ ಪರ ತೀರ್ಪು ಬಂದಿದೆ. ಅದಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಬೇಕಾಗುತ್ತೆ. ಆ ವಿಚಾರದ ಬಗ್ಗೆಯೂ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ ಎಂದಿದ್ದಾರೆ. ಕಬ್ಬು...

ಸಿದ್ದು ಓಟಕ್ಕೆ ‘ಬಂಡೆ’ ಬ್ರೇಕ್ – KN ರಾಜಣ್ಣ ಕಮ್ ಬ್ಯಾಕ್?

ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...

ರಾಹುಲ್ ಯಾತ್ರೆ ಕೈಗೊಂಡ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲು ಕಂಡಿದ್ದು ಯಾಕೆ?

ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ ಬಿಡುಗಡೆ ಮಾಡಿದ್ದು, ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಡಿಸಿಎಂ ಡಿಕೆಶಿ, ನಾನು ರಚಿಸಿದ "ನೀರಿನ ಹೆಜ್ಜೆ" ಕೃತಿಯಲ್ಲಿ ಬಹಳಷ್ಟು ವಿಚಾರಗಳನ್ನು...

ಬಿಹಾರ ಎಫೆಕ್ಟ್- JDS ಫುಲ್ ಆಕ್ಟೀವ್! ಬಿಹಾರದ ಮೈತ್ರಿ ಕರ್ನಾಟಕದಲ್ಲೂ ಪ್ರಯೋಗ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್ ನೀಡಿರುವುದರಿಂದ, ಜೆಡಿಎಸ್‌ಗೆ ಹೊಸ ಉತ್ಸಾಹ ಸಿಕ್ಕಿದಂತಾಗಿದೆ. ಇದೇ ಕಾರಣಕ್ಕೆ ಬಿಹಾರ ಎಫೆಕ್ಟ್ ಕರ್ನಾಟಕದಲ್ಲೂ ಗೋಚರಿಸುತ್ತಿದೆ. ಬಿಹಾರದಲ್ಲಿ ನಿತೀಶ್ ಕುಮಾರ್‌ರ ಜೆಡಿಯು ಹೇಗೆ ಮೈತ್ರಿಯಲ್ಲಿ ಪ್ರಭಾವ ಬೀರಿತು ಎಂಬುದೇ ಈಗ...

JDS ನಾಯಕರಿಂದ ನನಗೆ ನೋವಾಗಿದೆ : ಆದ್ರೂ ಪಕ್ಷ ಬಿಡುವ ಮಾತಿಲ್ಲ – GTD

ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಚಾಡಿಕೋರರು ಇರುತ್ತಾರೆ. ಅದೇ ರೀತಿ ನಮ್ಮ ಜೆಡಿಎಸ್‌ನಲ್ಲೂ ಕೆಲವರು ಇದ್ದಾರೆ. ಅವರ ಸುಳ್ಳು ಚಾಡಿ ಮಾತುಗಳಿಂದ ಪಕ್ಷ ಕಟ್ಟಿದವರಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಟೀಕಿಸಿದರು. ಕರ್ನಾಟಕ ರಾಜ್ಯ ಸಹಕಾರ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img