Thursday, July 2, 2026

ರಾಜಕೀಯ

ಆಪ್ತರೊಂದಿಗೆ ದುಬೈಗೆ ಹಾರಿದ ಸಚಿವ ಸತೀಶ್​ ಜಾರಕಿಹೊಳಿ..!

Political News: ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ದುಬೈಗೆ ಹಾರಿದ್ದಾರೆ. ಆಪ್ತರ ಜತೆ ಬೆಳಗಾವಿ ಸಾಹುಕಾರ್ ಫಾರಿನ್ ಗೆ ಹಾರಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮೊನ್ನೆ ತಡರಾತ್ರಿ ದುಬೈಗೆ ತೆರಳಿದ್ದು, 4-5 ಆಪ್ತರ ಜತೆಯಲ್ಲಿ ದುಬೈಗೆ ತೆರಳಿದ್ದಾರೆ. ನಿಕಟವರ್ತಿಗಳನ್ನು ಸತೀಶ್ ಜಾರಕಿಹೊಳಿ ಜೊತೆಗೆ ಕರೆದೊಯ್ದಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಈ...

ಸಚಿವ ಪ್ರಿಯಾಂಕ್ ಖರ್ಗೆಯೇ ನನ್ನ ಮೇಲೆ ದಾಳಿ ಮಾಡಿಸಿದ್ದಾರೆ: ಮಣಿಕಂಠ ರಾಠೋಡ್ ಆರೋಪ

kalaburagi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆ ನಂತರ ಅವರು ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮದ ಜೊತೆ ಗಾಯಾಳು ಮಣಿಕಂಠ ರಾಠೋಡ್ ಮಾತನಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಾಗಿಯೇ ನನ್ನ ಮೇಲೆ ದಾಳಿ ನಡೆದಿದೆ. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣವಾಗಿದ್ದಾರೆ. ಇತ್ತೀಚೆಗೆ ನಾನು ಅವರ ವಿರುದ್ದ...

‘ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’

Political News: ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಮಾತನನಾಡಿದ್ದ ವೀಡಿಯೋ ಬಂದಾಗಿನಿಂದ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಪರಸ್ಪರ, ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತ, ಕೆಸರೆರೆಚಾಟ ನಡೆಸಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲದ್ದಕ್ಕೂ ಉತ್ತರಿಸಿದ್ದಾರೆ. ಅವರ ಟ್ವೀಟ್ ಹೀಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ....

ವಿಜಯೇಂದ್ರ ಎಂದು ಹೇಳುವ ಬದಲು ಯತೀಂದ್ರರನ್ನು ಭ್ರಷ್ಟ ಎಂದ ಸಚಿವ ಸಂತೋಷ್ ಲಾಡ್..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಮಾಧಾನ ಬಿಜೆಪಿಯಲ್ಲಿ ಮೊದಲಿಂದಲೂ ಇದೆ. ಕೇಂದ್ರದ ಬಗ್ಗೆ ಬಿಜೆಪಿ ಯಾವ ಸಂಸದರೂ ಮಾತನಾಡುವುದಿಲ್ಲ. ಆದರೆ ರಾಜ್ಯದ ವಿಷಯ ಬಂದಾಗ ಎಲ್ಲರೂ ಮಾತನಾಡುತ್ತಾರೆ. ದೇಶದ ವಿಚಾರ ಬಂದಾಗ ಮಾತನಾಡುವುದಿಲ್ಲ. ಕ್ಯಾಬಿನೆಟ್ ಪ್ರಗತಿ ಪರಿಶೀಲನೆ ಇಲ್ಲ, ಕ್ಯಾಬಿನೆಟ್ ಬಿಟ್ಟು ನಿರ್ಧಾರ ತೆಗೆದುಕೊಳ್ಳುವುದು ಇದನ್ನು ಹತ್ತು ವರ್ಷದಿಂದ...

ಚುನಾವಣೆಯಲ್ಲಿ ಗೆಲ್ಲಲು ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ

National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...

ಸರ್ಕಾರದ ವಿರುದ್ಧ ಅಸಮಾಧಾನ ರಾಜೀನಾಮೆ ಕೊಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ

Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು. ಒಂದು ವರ್ಷವಾದರೂ ಖರೀದಿಸಿದ...

ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...

ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

Political News: ವಿಜಯಪುರ: ಯತ್ನಾಳ್‌ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ, ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ...

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? : ಸಚಿವ ಪ್ರಿಯಾಂಕ್‌ ಖರ್ಗೆ

Political News: ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ತಮ್ಮ ಬಳಿಗೆ ಒಬ್ಬ ಏಜೆಂಟ್ ಬಂದಿದ್ದರು ಎಂದು, ಹಾಗಿದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದಕೆಲ್ಲಾ ಮೇಲುಗೈ ಬಿ.ಎಸ್ ಯಡಿಯೂರಪ್ಪ ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ....

ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಯತೀಂದ್ರ ಅವರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುರಿತು, ಸದಾಶಿವನಗರ...
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img