Wednesday, July 1, 2026

ರಾಜಕೀಯ

‘ಕಾಂಗ್ರೆಸ್ ಸಭೆಯಲ್ಲಿ ಹೊಡೆದಾಟ ಬಡಿದಾಟ. ಎಲ್ಲ ದಿಕ್ಕಾಪಾಲು ಆದ್ರೂ ಅಂತ ಹಾಕ್ತಾರೆ’

Hassan Political News: ಹಾಸನ: ಹಾಸನದ ನಂದಗೋಕುಲ ಕನ್ವೆನ್‌ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಶಿವಲಿಂಗೇಗೌಡ, ಮಾಧ್ಯಮದ ವಿರುದ್ಧ ಕೆಂಡ ಕಾರಿದ್ದಾರೆ. ಅಲ್ಲದೇ, ಕಾರ್ಯಕರ್ತರಿಗೆ ಮಾಧ್ಯಮದವರ ಕುರಿತು ಎಚ್ಚರಿಕೆ ನೀಡುವ ಮೂಲಕ, ಮಾಧ್ಯಮದವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಶಿವಲಿಂಗೇಗೌಡ, ನಿಮ್ಮ ಅಭಿಪ್ರಾಯ...

H.D.Revanna ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣ: 6 ಮಂದಿ ಅರೆಸ್ಟ್‌

Hassan crime news: ಹಾಸನ- ಮಾಜಿ ಸಚಿವ ಎಚ್ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇವಣ್ಣ ಆಪ್ತ ಅಶ್ವಥ್ ಅವರು, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಹೋಗಿ, ಮರಳಿ ತಮ್ಮ ಮನೆಗೆ ಬರುವಾಗ, ಈ ಅಟ್ಯಾಕ್ ನಡೆದಿತ್ತು. ಹೊಳೆನರಸೀಪುದಿಂದ ಚೆನ್ನಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಸೂರನಹಳ್ಳಿ...

ನನ್ನ 40 ವರ್ಷದಲ್ಲಿ ಈ ರೀತಿ ಸಭೆ ನಾನು ನೋಡಿಲ್ಲ: ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಸಚಿವರ ಬೇಸರ

Hassan Political news: ಹಾಸನ: 2024ರ ಲೋಕಸಭಾ ಚುನಾವಣೆಗಾಗಿ ಹಾಸನದಲ್ಲಿ ಕಾಂಗ್ರೆಸ್ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ಏರ್ಪಟ್ಟಿದ್ದು, ವೇದಿಕೆ ಮೇಲೆ ಕಾರ್ಯಕರ್ತರ ವರ್ತನೆಗೆ  ಕೃಷಿ ಸಚಿವ ಚೆಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.  ನೀವು ಈ ರೀತಿ ಗಲಾಟೆ ಮಾಡಿದ್ರೆ ನಾನು ಹೊರಟು ಹೋಗ್ತಿನಿ. ನನ್ನ 40 ವರ್ಷದಲ್ಲಿ...

‘ಯಾರೋ ಗಿರಾಕಿ ಲಂಚ ಪಡೆದಿರುವ ಆರೋಪಿ ಯಾರೆಂದು ಬಹಿರಂಗ ಪಡಿಸಲಿ’

Hassan News: ಹಾಸನ : ಯಾರೋ ಗಿರಾಕಿಗಳು ಅಧಿಕಾರಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಹೆಚ್.ಡಿ. ರೇವಣ್ಣನವರು ಆರೋಪಿ ಯಾರೆಂದು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ತು ಪರಾಜಿತ ಅಭ್ಯರ್ಥಿ ಶ್ರೇಯಸ ಪಟೇಲ್ ಆಗ್ರಹಿಸಿ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಶಾಂತಿಗ್ರಾಮ ಉಪತಹಶೀಲ್ದಾರರ ಮತ್ತು ಆರ್‌ಐ ಅವರ ಬಳಿ ಯಾರೋ ಗಿರಾಕಿಗಳು,...

ನವಲಗುಂದ-ನರಗುಂದ ಮಾರ್ಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ

Hubballi News: ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಸ್ತೆಯ ನವಲಗುಂದ ಮತ್ತು ನರಗುಂದ ಮಾರ್ಗದ  ಸಂಚಾರ ದಟ್ಟಣೆ ಹಾಗೂ ಅಪಘಾತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು,...

‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’

Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ...

ಚೆಂದದ ನರ್ಸ್ಗಳು ಅಜ್ಜ ಅಂತಾರೆ: ಕಾಂಗ್ರೆಸ್ ಶಾಸಕ ಬೇಸರ

Belagavi News: ಬೆಳಗಾವಿ: ಚೆಂದದ ನರ್ಸ್ಗಳು  ನನ್ನನ್ನು ಅಜ್ಜ ಅಂತಾ ಕರೆಯುತ್ತಾರೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ  ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಆಯೋಜಿಸಿದ ದಸರಾ ಕಾರ್ಯಕ್ರಮದಲ್ಲಿ  ಕಾಗವಾಡ ಶಾಸಕ  ರಾಜು ಕಾಗೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಈ ಮಾತನ್ನು ಹೇಳಿದ್ದು, ವಿಡಿಯೋ  ಸೋಶಿಯಲ್ ಮೀಡಿಯಾದಲ್ಲಿ...

‘ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ನಮ್ಮ ಇಲಾಖೆಯಿಂದ ಮಾಡುತ್ತಿದ್ದೇವೆ’

Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ...

ಬಿಜೆಪಿಯಲ್ಲಿ ಭುಗಿಲೆದ್ದಿದೆ ಪಟ್ಟದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ ಸದಾನಂದ ಗೌಡ

Political News: ಬೆಂಗಳೂರು: ವಿಧಾನಸಭೆ ಚುನಾವಣೆ  ಹೀನಾಯ ಸೋಲಿನ ಬಳಿಕ ರಾಜ್ಯ ಬಿಜೆಪಿ ಸ್ಥಿತಿ ಯಾರಿಗೂ ಬೇಡವಾಗಿದೆ. ರಾಜ್ಯ ನಾಯಕರು ಅಂದರೆ ಹೈಕಮಾಂಡ್‌ಗೂ  ಲೆಕ್ಕಕ್ಕೇ ಇಲ್ಲ. ಈದಕ್ಕೆ ಎಲೆಕ್ಷನ್ ಮುಗಿದು ಅರ್ಧವರ್ಷವಾದರೂ ವಿಪಕ್ಷ ನಾಯಕ ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ. ಒಂದೆಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ಹಿರಿಯ ನಾಯಕ...

‘ಬಿಚ್ಚಿಡ್ತೀನಿ ಅಂತಾರಲ್ಲ. ಅದೇನು ಬಿಚ್ಚಿಡ್ತಾರೋ ಇಡಲಿ’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇವತ್ತು ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 3906.6  ಮೆ.ವ್ಯಾ. ಜಲವಿದ್ಯುತ್. 5020ಮೆ. ವ್ಯಾ.  ಉಷ್ಣ ವಿದ್ಯುತ್. 2050 ಮೆ.ವ್ಯಾ. ಖಾಸಗಿ ಕಂಪನಿಗಳು. ಒಟ್ಟು 9947   ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ರಾಜ್ಯ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img