Wednesday, January 28, 2026

ರಾಜಕೀಯ

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್‌ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ. ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...

ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ...

ಜೀರೋ ಟ್ರಾಫಿಕ್‌ಗೆ ನೋ ಎಂದ ಸಿಎಂ ಸಿದ್ದರಾಮಯ್ಯ..

ಬೆಂಗಳೂರು: ಸಿಎಂ ಸೇರಿ ಹಲವು ರಾಜಕೀಯ ನಾಯಕರಿಗೆ ಕೊಡುವ ಜೀರೋ ಟ್ರಾಫಿಕ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ನೋ ಎಂದಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ, ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ ಎಂದಿದ್ದಾರೆ. ರಾಜಕೀಯ ವ್ಯಕ್ತಿಗಳಿಗೆ ಜೀರೋ ಟ್ರಾಫಿಕ್ ಕೊಟ್ಟಾಗ, ರೆಡ್ ಸಿಗ್ನಲ್ ಹಾಕಿ ಸಾಮಾನ್ಯ ಜನರಿಗೆ ಕೆಲ ಹೊತ್ತು ನಿಲ್ಲಿಸಲಾಗತ್ತೆ. ಇದರಿಂದ...
- Advertisement -spot_img

Latest News

SC ವಿಧವೆಯರಿಗೆ ಸರ್ಕಾರದಿಂದ ₹3 ಲಕ್ಷ

ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆಯಡಿ ಮದುವೆಯಾಗುವ ದಂಪತಿಗೆ ₹3 ಲಕ್ಷ ಪ್ರೋತ್ಸಾಹಧನ...
- Advertisement -spot_img