Friday, January 30, 2026

ರಾಜಕೀಯ

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...

ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಹೀಗೆ ಗುಡುಗಿದ್ದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು. ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು...

ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..

ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...

ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌,...

ಡಾ.ಶಿವರಾಜ್‌ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟ ರಣ್ದೀಪ್ ಸೂರ್ಜೆವಾಲಾ..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಆರಿಸಿ ಬಂದಿದ್ದು, ಸಿಎಂ ಪಟ್ಟವನ್ನು ಸಿದ್ದರಾಮಯ್ಯ ಅಲಂಕರಿಸಿದ್ದಾರೆ. ಕಾಂಗ್ರೆಸ್ ಪರ ಮತ ಚಲಾಯಿಸಿ ಎಂದು ಪ್ರಚಾರ ಮಾಡಿದವರಲ್ಲಿ ನಟ ಶಿವರಾಜ್‌ಕುಮಾರ್ ಮತ್ತು, ಗೀತಾ ಶಿವರಾಜ್‌ಕುಮಾರ್ ಕೂಡ ಇದ್ದರು. ತಮ್ಮ ಸಹೋದರನಾದ ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ಕೂಡ ಮಾಡಿದ್ದರು. ಅಲ್ಲದೇ, ಸಿದ್ದರಾಮಯ್ಯ ಪರ ಗೀತಾ...

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್‌ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ. ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...
- Advertisement -spot_img

Latest News

ನಿರ್ಮಲಾ ಸೀತಾರಾಮನ್‌ ಮಂಡಿಸಿದ ಆರ್ಥಿಕ ಸಮೀಕ್ಷಾ ವರದಿಯಲ್ಲೇನಿದೆ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ...
- Advertisement -spot_img