Friday, July 11, 2025

ರಾಜಕೀಯ

ಪುನೀತ್ ಹೆಸರಿನಲ್ಲಿ ರಾಜ್ಯ ಪೊಲೀಸ್‌ ಗೆ ಆಸ್ಪತ್ರೆ ಕಲ್ಪಿಸುವಂತೆ ಸಿ ಎಂ ಗೆ ಪತ್ರ

ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ  ಕ್ಷೇತ್ರದಲ್ಲಿ ಕಳೆದ ಒಂದು...

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...

ಕರ್ನಾಟಕ ರತ್ನ ಪ್ರಶಸ್ತಿ ಪಡೆಯುತ್ತಿರುವ 10 ನೇ ವ್ಯಕ್ತಿ ಪುನೀತ್ ರಾಜ್ ಕುಮಾರ್

ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...

ಚೀನಾ ತೈವಾನ್ ಬಿಕ್ಕಟ್ಟು ಹಿನ್ನಲೆ : ಭಾರತದಲ್ಲಿಯೇ ಉಳಿಯುತ್ತೇನೆಂದ ದಲೈಲಾಮಾ

ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...
- Advertisement -spot_img

Latest News

ಅಮೃತಧಾರೆ ಸೀರಿಯಲ್‌ ನಟಿಗೆ ಚಿತ್ರಹಿಂಸೆ : ಸಿಕ್ಕ ಸಿಕ್ಕ ಕಡೆ ಕಿರುತರೆ ನಟಿಗೆ ಚಾಕು ಇರಿದ ಪತಿ

ಅಮೃತಧಾರೆ ಸೀರಿಯಲ್‌ ನಟಿ ಶ್ರುತಿ ಅಲಿಯಾಸ್‌ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ...
- Advertisement -spot_img