Thursday, April 10, 2025

ರಾಜಕೀಯ

Political News: ರಾಜ್ಯ ಸರ್ಕಾರ v/s ರಾಜ್ಯಪಾಲರ ನಡುವೆ ಸಂಘರ್ಷ..? : ಖರ್ಗೆ ವಾರ್ನಿಂಗ್‌ ಏನು..?

Political News: ರಾಜ್ಯದಲ್ಲಿ ಮುಡಾ ಹಗರಣದ ಬಳಿಕ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಕೊನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಗ್ರೇಟರ್‌ ಬೆಂಗಳೂರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್‌ ಕಳುಹಿಸಿರುವುದಕ್ಕೆ ಇದೀಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದ್ದಾರೆ. ಅಲ್ಲದೆ...

Political News: ತಮಿಳುನಾಡು ಎಲೆಕ್ಷನ್‌ .. ಫಿಕ್ಸಾಯ್ತಾ ಎಐಎಡಿಎಂಕೆ, ಬಿಜೆಪಿ ಮೈತ್ರಿ..?

Political News: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿಯು ತನಗೆ ಅಗತ್ಯವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಲ್ಲದೆ ಹೇಗಾದರೂ ಮಾಡಿ ಅಡಳಿತಾರೂಢ ಡಿಎಂಕೆಯನ್ನು ಬಗ್ಗು ಬಡಿಯಲೇಬೆಕೆಂಬ ಹಠ ತೊಟ್ಟಿರುವ ಮೋದಿ ಹಾಗೂ ಅಮಿತ್‌ ಶಾ ಜೋಡಿ ಇದಕ್ಕಾಗಿ ದೊಡ್ಡ ಮಟ್ಟದ ಸಿದ್ದತೆ ನಡೆಸಿದೆ. ಹೀಗಾಗಿ ತಮಿಳುನಾಡಿನ...

Political News: ಬಿಜೆಪಿ ಶಾಸಕರ ಅಮಾನತು ಹಿಂಪಡೆಯಿರಿ : ಯತ್ನಾಳ್‌ ಹಾದಿ ಹಿಡೀತಾರಾ ಸಾಮ್ರಾಟ್..?

Political News: ಕಳೆದ ಬಜೆಟ್‌ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯ ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ವಿಪಕ್ಷ ನಾಯಕ ಆರ್. ಅಶೋಕ್‌ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. https://youtu.be/mSZYjMusBtc ತಮ್ಮ ಪಕ್ಷದ ವತಿಯಿಂದ ಸ್ಪೀಕರ್‌ ಭೇಟಿಯಾಗುವ ಮುನ್ನವೇ ಅಶೋಕ್‌ ಅವರು ಯು.ಟಿ.ಖಾದರ್‌ ಅವರಿಗೆ ಬರೆದಿರುವ ಪತ್ರವು ಇದೀಗ ಕೇಸರಿ...

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಾಂಗ್ರೆಸ್ ಸೇರುವ ಬಗ್ಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಕರ್ನಾಟಕ ಭವನದ ಉದ್ಘಾಟನೆಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಏರ್ಪೋರ್ಟ್‌ನಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಡಿಕೆಶಿ, ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ನಾಲ್ಕು ಎಂಎಲ್ ಸಿ ಸ್ಥಾನ ಖಾಲಿಯಿದೆ ಹೀಗಾಗಿ...

National Political News: ಅಂತೂ ಮಂಡನೆಯಾಯ್ತು ವಕ್ಫ್ ಬಿಲ್‌ : ರಾಜ್ಯಗಳಿಗೆ ಸಿಗುತ್ತಾ ಪವರ್..?

National Political News: ದೇಶದಲ್ಲಿ ಬಹು ಚರ್ಚಿತವಾಗಿದ್ದ ಹಾಗೂ ಪರ- ವಿರೋಧದ ಅಲೆಯನ್ನು ಎಬ್ಬಿಸಿದ್ದ ವಕ್ಫ್‌ ತಿದ್ದುಪಡಿ ಮಸೂದೆಯು ಇಂದು ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್‌ ರಿಜಿಜೂ ಅವರು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮಂಡಿಸುವುದರ ಜೊತೆಗೆ ಅದರ ವಿಸ್ತ್ರತ ವಿವರಣೆಯನ್ನು ಸದನದ ಮುಂದಿಟ್ಟರು. https://youtu.be/OYh8MNfFtIY ಜನರ ದಾರಿ...

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ ದಿನಗಳ ಹಿಂದೆ ಮೆಟ್ರೋ ಟಿಕೇಟ್ ರೇಟ್ ಕೂಡ ಏರಿಸಿದ್ದರು. ಇನ್ನು ಯಾವ ಯಾವ ರೇಟ್ ಹೆಚ್ಚು ಮಾಡಿ, ಬದುಕು ಭಂಢಾರವಾಗುವಂತೆ ಮಾಡುತ್ತಾರೋ ಎಂದು ರಾಜ್ಯದ ಜನ ಸರ್ಕಾರದ...

ಜನಪೀಡಕ ದರ ಬೀಜಾಸುರ ಸರಕಾರದಿಂದ ರಾಜ್ಯದ ಜನತೆಗೆ ಇನ್ನೊಂದು ಶಾಕ್!: ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯದಲ್ಲಿ ಡಿಸೇಲ್ ದರ ಹೆಚ್ಚಿಸಿದ್ದು ಇಂದಿನಿಂದಲೇ ದರ ಹೆಚ್ಚಳವಾಗಿದೆ. ನಿನ್ನೆಯಷ್ಟೇ ಹಾಲಿನ ದರ ಏರಿಸಿದ್ದ ಸರ್ಕಾರ, ಇದೀಗ ಡಿಸೇಲ್ ದರ ಏರಿಸಿ, ಏರಿಕೆಯ ಬಿಸಿ ಮುಟ್ಟಿಸುತ್ತಿದೆ. ಕೆಲ ದಿನಗಳ ಹಿಂದೆ ಮೆಟ್ರೋ ದರವೂ ಏರಿತ್ತು. ಇನ್ನು ದಿನಸಿಯ ರೇಟ್‌ ಕೂಡ ಸದ್ದಿಲ್ಲದಂತೆ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರದವರು ಫ್ರೀ ಬಸ್, 2 ಸಾವಿರ ಗೃಹಲಕ್ಷ್ಮೀ...

Political News: ಯಾರಾಗ್ತಾರೆ ಎಂಎಲ್‌ಸಿ : ಕೈಗೆ ತಲೆನೋವಾದ ಪರಿಷತ್‌ ಪಟ್ಟಿ

Political News: ರಾಜ್ಯದಲ್ಲಿ ತೆರವಾಗಿರುವ ವಿಧಾನ ಪರಿಷತ್‌ ಸ್ಥಾನಗಳ ಆಯ್ಕೆಗಾಗಿ ಕಾಂಗ್ರೆಸ್‌ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹಾರಲಿರುವುದು ಇನ್ನಷ್ಟು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಹೈಕಮಾಂಡ್‌ ಭೇಟಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರಿಗೆ ಕೇವಲ 4 ಸ್ಥಾನಗಳ ಆಯ್ಕೆಯು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಚ್ಚರಿಯಾದರೂ ಸತ್ಯ, ಈ...

ಕೈಯಲ್ಲಿ ಕೊಡಲಿ ಹಿಡಿದು ವಿಜೃಂಭಿಸಿದ ಕೈ ಶಾಸಕರ ಪುತ್ರ, ಸಹೋದರ : ಅರಣ್ಯ ಸಚಿವರು ಏನಂದ್ರು..?

Political News: ರಾಯಚೂರಿನ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶ್ ಗೌಡ ಮೊಲ ಬೇಟೆ ಆಡಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ಭಾಗಿಯಾಗುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ. https://youtu.be/oU8UA9yzPts ತಮ್ಮ ಸ್ವಗ್ರಾಮ ತುರ್ವಿಹಾಳದಲ್ಲಿ ಶಂಕರಲಿಂಗೇಶ್ವರ ಜಾತ್ರೆಯಲ್ಲಿ ಮೊಲ ಬೇಟೆ ಆಡಿದ್ದ ಶಾಸಕರ ಪುತ್ರ ಹಾಗೂ ಅವರ ಸೋದರ ಈ...

ಹನಿಟ್ಯ್ರಾಪ್ ಮಾಡುವವರು ಪಬ್ಲಿಕ್ ಲೈಫ್ ನಲ್ಲಿ ಇರಬಾರದು : ಹೀಗ್ಯಾಕಂದ್ರು ರಾಜಣ್ಣ..?

Political News: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣದ ತನಿಖೆ ಮುಂದುವರೆದಿದೆ. ಇದರ ಬಗ್ಗೆ ಆರೋಪಿಸಿದ್ದ ಸಚಿವ ರಾಜಣ್ಣ ಗೃಹ ಸಚಿವರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು. ಆದರೆ ಇದೀಗ ತಮ್ಮ ಪುತ್ರ ರಾಜೇಂದ್ರ ಹಾಗೂ ತಮ್ಮ ಮೇಲಿನ ಹನಿಟ್ಯ್ರಾಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. https://youtu.be/4ILiFKsq5ms ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರ ಕೃತ್ಯಗಳಿಗೆ...
- Advertisement -spot_img

Latest News

ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆ : ಬಿಜೆಪಿ ಸರ್ಕಾರಕ್ಕೆ ತಿವಿದ ಸಿದ್ದರಾಮಯ್ಯ

Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...
- Advertisement -spot_img