Thursday, May 7, 2026

ರಾಜಕೀಯ

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...

Tumakuru: ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಣೆ

Tumakuru News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಜೆಡಿಎಸ್ ಸಿಎಲ್ ಪಿ ನಾಯಕ, ಶಾಸಕ ಸುರೇಶ್ ಬಾಬು ಈ ವಿನೂತನ ಪ್ರಯತ್ನ ಮಾಡಿದ್ದು, ಸಂವಿಧಾನ ಸಮರ್ಪಣ ದಿನದಂದೆ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆದಿದ್ದು, ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ,...

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಡಿಕೆಶಿ – ಸತೀಶ್‌ ಜಾರಕಿಹೊಳಿ ಭೇಟಿಯಾಗಿದ್ದೇಕೆ?

ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟದ ನಡುವೆ, ಮಹತ್ವದ ಬೆಳವಣಿಗೆಗಳು ನಡೀತಿವೆ. ಸಿದ್ದು ಬಣದಲ್ಲಿ ಗುರುತಿಸಿಕೊಂಡ ನಾಯಕರನ್ನು ಡಿಕೆ ಶಿವಕುಮಾರ್‌ ಭೇಟಿಯಾಗ್ತಿದ್ದಾರೆ. ಕೆ.ಜೆ. ಜಾರ್ಜ್‌, ಜಮೀರ್‌ ಅಹಮದ್‌, ಪ್ರಿಯಾಂಕ್‌ ಖರ್ಗೆ, ಮುನಿಯಪ್ಪ ಭೇಟಿ ಆಯ್ತು. ಜೊತೆಗೆ ನಿನ್ನೆ ರಾತ್ರಿ ಸತೀಶ್‌ ಜಾರಕಿಹೊಳಿ ಜೊತೆಯೂ ರಹಸ್ಯ ಸಭೆ ನಡೆಸಿದ್ದಾರಂತೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ತಡರಾತ್ರಿ ಮೀಟಿಂಗ್‌ ನಡೆದಿದ್ದು,...

ಡಿಕೆಗೆ ರಾಹುಲ್‌ ಗಾಂಧಿ ಮೆಸೇಜ್‌ ಕಳಿಸಿದ್ದೇನು..?

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ ಅಂಗಳ ತಲುಪಿದ್ದು, ಕ್ಲೈಮ್ಯಾಕ್ಸ್‌ ಇನ್ನೂ ಸಸ್ಪೆನ್ಸ್‌ ಆಗೇ ಉಳಿದುಕೊಂಡಿದೆ. ಕಗ್ಗಂಟು ಬಿಡಿಸಲು ವರಿಷ್ಠರು ಸರ್ಕಸ್‌ ಮಾಡ್ತಿದ್ದಾರೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಚಟುವಟಿಕೆಗಳ ವರದಿಯನ್ನು, ರಾಹುಲ್‌ ಗಾಂಧಿ ತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಸಲ್ಲಿ ಸಿದ್ದರಾಮಯ್ಯ ವರ್ಚಸ್ಸು ಜಾಸ್ತಿ ಇದೆ. ಡಿಕೆಶಿ ಪಕ್ಷದ ನಿಷ್ಠಾವಂತ. ಹೀಗಾಗಿ ನಾಯಕತ್ವ ವಿಚಾರದಲ್ಲಿ ಅಳೆದುತೂಗಿ ಲೆಕ್ಕಾಚಾರ...

ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಟಾಪಟಿ ನಡಿತಿದೆ. ಈ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನಡೆಯುತ್ತದೆ ಎಂದಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ...

Mandya: ನಾನು ಸಾಮಾನ್ಯ ವ್ಯಕ್ತಿ, ಆದರೆ ನನ್ನ ಕೆಲಸ ಸಾಮಾನ್ಯ ಅಲ್ಲ: ಎನ್.ಚಲುವರಾಯಸ್ವಾಮಿ

Mandya News: ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು...

CM ಕುರ್ಚಿಗಾಗಿ ದೇವರ ಮೊರೆ : ಕೆರೆ ಅಜ್ಜಯ್ಯನ ಗದ್ದುಗೆ ಡಿಕೆಶಿ ಮನೆಗೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಮತ್ತಷ್ಟು ತೀವ್ರಗೊಂಡಿದೆ. ಇದುವರೆಗೆ ಪರಿಸ್ಥಿತಿಯನ್ನು ದಿನ ದೂಡುತ್ತಿದ್ದ ಹೈಕಮಾಂಡ್, ಈಗ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲೇಬೇಕಾದ ಅನಿವಾರ್ಯತೆಯಲ್ಲಿದೆ. ಈ ನಡುವೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ದೇವರ ಮೊರೆ ಹೋಗುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಇತ್ತೀಚೆಗೆ ಕಾಶಿಯಿಂದ ಆಗಮಿಸಿದ ನಾಗಸಾಧುಗಳು ಡಿ.ಕೆ....

ಸಿದ್ದರಾಮಯ್ಯ ಆಪ್ತರು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದೇಕೆ?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸ, ಕಾಂಗ್ರೆಸ್‌ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಡಿಕೆಶಿ...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img