Tuesday, June 30, 2026

ರಾಜಕೀಯ

‘ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ತೇವೆ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಿದ್ದು, ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡ್ತಿಲ್ಲ. ತಪ್ಪಿತಸ್ತರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡ್ತಿದ್ದೇವೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣ...

‘ಕಾಂಗ್ರೆಸ್ ಯೋಜನೆಯಲ್ಲಿ 1% ಕೂಡ ಭ್ರಷ್ಟಾಚಾರ ನಡೆಯಲು ಚಾನ್ಸ್ ಇಲ್ಲಾ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವರ್ಗಾವಣೆ ಧಂದೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗುಂಡೂರಾವ್,  ವರ್ಗಾವಣೆ ಮಾಡ್ತಾ ಇದ್ದೇವೆ ಪ್ರತಿ ಹೊಸ ಸರ್ಕಾರ ಬಂದಾಗ ಆಗುತ್ತೆ. ಅವರು ಹರಾಜು ಪ್ರಕ್ರಿಯೆ ಅಂತ ಆರೋಪ ಮಾಡ್ತಾ ಇದ್ದಾರೆ. ಯಾಕೆ ವರ್ಗಾವಣೆ ಮಾಡಿದ್ದೇವೆ ದುಡ್ಡು ತೊಗೊಂಡು ಮಾಡಿದ್ದೇವಾ? ಎಂದು...

‘ನಾವು ಇಷ್ಟು ಬೇಗ ಗ್ಯಾರಂಟಿ ಜಾರಿ ಮಾಡ್ತೇವೆ ಅಂತ ಅವರು ಅಂದುಕೊಂಡಿರ್ಲಿಲ್ಲ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇಂದು ಕೆಲ ಕಾರ್ಯಕ್ರಮಗಳ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದೇನೆ. ಆರೋಗ್ಯ ಇಲಾಖೆಯ ವ್ಯವಸ್ಥೆ ಹಾಗೂ ಪ್ರಗತಿ ಪರಿಶೀಲನೆಗಾಗಿ ಶೀಘ್ರವೇ ಜಿಲ್ಲೆಗೆ ಮತ್ತೆ ಆಗಮಿಸಲಿದ್ದೇನೆ. ಈ ಹಿಂದೆ ಈ ಭಾಗದಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. 100 ದಿನಗಳ ಆಡಳಿತದಲ್ಲಿ ನಾವು...

‘ಅಂದು ಭ್ರಷ್ಟಾಚಾರ ಮಾಡಿದವರ ಮನಸ್ಥಿತಿ ಹೇಗೆ ಇತ್ತು ಅಂತಾ ಊಹಿಸಬೇಕು’

Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು. ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...

DK Shivakumar :ಬೇರೆ ಪಕ್ಷದ ಶಾಸಕರ ಭೇಟಿಯಲ್ಲಿ ತಪ್ಪೇನಿದೆ?:

ಬೆಂಗಳೂರು: ರೇಣುಕಾಚಾರ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ? ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ...

DK Shivakumar: ಅಶೋಕ್ ಅವರನ್ನು ಪ್ರಧಾನಿ ಕಚೇರಿ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ:

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...

Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್...

‘ಕಾಂಗ್ರೆಸ್ಸಿಗರು ಆಪರೇಷನ್ ಹಸ್ತ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವೆಲ್ಲ ಯಶಸ್ವಿಯಾಗಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ. ಕೂಡಲೇ ಬರಗಾಲ ಘೋಷಣೆ...

Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...

Neharu Dream :ಇಸ್ರೋ ಯಶಸ್ಸು; ನೆಹರು ಕನಸು ನನಸಾಗಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು. ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img