Friday, July 11, 2025

ರಾಜಕೀಯ

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಈ ದಿನದ ಪ್ರಮುಖ ಸುದ್ದಿ..!

1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನ  ಕ್ವಾರಂಟೈನ್..! ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...

ಈ ದಿನದ ಪ್ರಮುಖ ಸುದ್ಧಿ..!

1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...! ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...

ಈ ದಿನದ ಪ್ರಮುಖ ಸುದ್ದಿಗಳು..!

1.ಭಾರತದ ನೆರವು ಕೋರಿದ ತಾಲಿಬಾನ್ ಆಫ್ಘಾನಿಸ್ತಾನದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಸಂಚಾರವನ್ನು ಪುನರಾರಂಭಿಸಲು ತಾಲಿಬಾನ್ ಸರ್ಕಾರ ಭಾರತವನ್ನು ಕೋರಿದೆ. ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಭಾರತದೊಂದಿಗೆ ಸಂವಹನ ನಡೆಸಿರೋ ತಾಲಿಬಾನಿಗಳು. ಅಮೆರಿಕ ಹಾಳುಗೆಡವಿ ಹೋಗಿದ್ದ ವಿಮಾನ ನಿಲ್ದಾಣವನ್ನ ಕತಾರ್ ಸರಿಪಡಿಸಿದೆ. ಹೀಗಾಗಿ ನಮ್ಮ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳು ಭಾರತಕ್ಕೆ ಹಾರಾಟ...

ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳುಹಿಸಿದ ಸಿಧು..!

www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ  ಕಾರಣಕ್ಕೂ ರಾಜಿಯನ್ನು  ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...

ಈ ದಿನದ ಪ್ರಮುಖ ಸುದ್ದಿಗಳು..!

1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...! ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು  ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...

ಕಾಂಗ್ರೆಸ್ ಸೇರ್ಪಡೆಗೊಂಡ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ..!

www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ...

ಈ ದಿನದ ಪ್ರಮುಖ ಸುದ್ದಿಗಳು..!

1.ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್ ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ...

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...
- Advertisement -spot_img

Latest News

Belagavi: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ಬಂದಿದ್ದ ಭಕ್ತನ ಮೇಲೆ ಹಲ್ಲೆ, ಗಂಭೀರ ಗಾಯ

Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ...
- Advertisement -spot_img