Monday, June 29, 2026

ರಾಜಕೀಯ

CT Ravi : ಸಿಟಿ ರವಿಗೆ ಹೊಸ ಹುದ್ದೆ..?! ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..?!

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ. ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ ಅವರನ್ನು...

Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್

Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ  ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಜೆಡಿಎಸ್‌ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ...

Hariprasad : ಹರಿಪ್ರಸಾದ್‌ ಮನವೊಲಿಕೆಗೆ ಪರಂ ಪ್ರಯತ್ನ

Banglore News : ಸಚಿವ ಸ್ಥಾನ ವಂಚಿತಗೊಂಡಿದ್ದಕ್ಕೆ ಅಸಮಧಾನಗೊಂಡಿರುವ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ ಅವರನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹಾಗೂ ಅತಿ ಹಿಂದುಳಿದ ಸಮುದಾಯಗಳ ಜಾಗೃತ ವೇದಿಕೆ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ಗುರುವಾರ ಭೇಟಿಯಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮ್ಮ ಹೇಳಿಕೆಯಿಂದ ವಿವಾದ...

S muniswamy: ತನ್ವೀರ್ ಸೇಠ್​ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ

ರಾಜಕೀಯ ಸುದ್ದಿ: ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಿದೆ ಎನ್ನುವ ರೀತಿಯಲ್ಲಿದೆ ಇವರುಗಳ ಕೆಲಸ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಬದಲು ಗಲಭೆ ಮಾಡಿದವರನ್ನುಬಿಡುಗಡೆಗೊಳಿಸುವಂತೆ ತನ್ವಿರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ವಾಗ್ದಾಳಿ ಮಾಡಿರುವ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥ ತನ್ವಿರ್ ಸೇಠ್ ಎಂದು ವಾಗ್ದಾಳಿ...

Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ  ಜಯ

Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ  ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ...

Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Banglore News : ಹೆಚ್​​ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ...

Congress: ಸರ್ಕಾರವನ್ನು ಉರುಳಿಸಲು ಹೊರಗಿನವರ ಅವಶ್ಯಕತೆ ಇಲ್ಲ

ದುಶ್ಮನ್ ಕಹಾ ಹೈ ಅಂದರೆ ಬಗಲ್ ಮೇ ಅಂತಾರಲ್ಲಾ ಹಾಗಾಗಿದೆ ಈಗ ಆಡಳಿತ ಸರ್ಕಾರದ ಪರೀಸ್ಥಿತಿ ಯಾಕೆಂದರೆ ಆಡಳಿತ ಎರಡು ತಿಂಗಳ ಹಿಂದೆ ರಚನೆಯಾಗಿರುವ ಆಡಳಿತ ಸರ್ಕಾರವನ್ನು ಉರುಳಿಸಲು ಪಕ್ಷದ ನಾಯ ಕರೆ ಸಂಚು ಹೂಡುತ್ತಿದ್ದಾರೆ ಹಿಂದೂ ಕಾರ್ಯಕರ್ತರ, ಜೈನ ಮುನಿಗಳ ಹತ್ಯೆ, ಪೊಲೀಸರ ಮೇಲೆ ಹಲ್ಲೆ, ಸಾಲು ಸಾಲು ಅತ್ಯಾಚಾರ ಹೀಗೆ ತಾನು ಆಡಳಿತವನ್ನು...

DK Shivakumar : ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸಲಾಗುತ್ತಿದೆ: ಡಿಕೆಶಿ

Banglore News: ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್  ವಿದೇಶದಲ್ಲಿಯೇ ನಮ್ಮ ಸರ್ಕಾರದ ವಿರುದ್ಧ ಸಂಚು ನಡೆಸಲಾಗುತ್ತಿದೆ ಎಂದು ಹೇಳಿದರು. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್, ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇದೆಲ್ಲವೂ ಒಂದು ತಂತ್ರ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...
- Advertisement -spot_img

Latest News

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ...
- Advertisement -spot_img