Yadagiri News: ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಒಂದು ದಶಕಗಳ ಬಳಿಕ ಬಸವಸಾಗರ ಜಲಾಶಯದ ಡೆಡ್ ಸ್ಟೋರೆಜ್ ಉಂಟಾಗಿದ್ದು, ಜನರು ಹಾಗೂ...
ಹುಬ್ಬಳ್ಳಿ:
ವಿಧಾನಸಭಾ ಚುನಾವಣೆ ಮುಗಿಯಿತ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ.
ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಇದರಲ್ಲಿ ಟಿಕೆಟ್...
ರಾಜಕೀಯ ಸುದ್ದಿ:
ಕರ್ನಾಟಕದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಎಸ್ ಯಡಿಯೂರಪ್ಪನವರು, ತಮ್ಮ ಪಕ್ಷ ಮತ್ತು ಜೆಡಿಎಸ್ ಜೊತೆಯಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಅದರ ಸರ್ಕಾರದ ವಿರುದ್ಧ ಹೋರಾಡಲಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ...
ರಾಜಕೀಯ:
ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್ನಲ್ಲಿ ಒಂದು...
ರಾಜಕೀಯ:
ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...
ರಾಜಕೀಯ:
ನೂತನ ಸರ್ಕಾರ ರಚನೆಯಾಗಿ 4್5 ದಿನ ಕಳೆದಿವೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಮೊದಲ ರಾಜ್ಯ ಜಜೆಟ್ ಮಂಡನೆಯಾಗಲಿದೆ. ಜುಲೈ 5 ರಂದು ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆಯಾಗಲಿದ್ದು ನಂತರ ಎರಡು ದಿನಗಳ ನಂತರ ಅಂದರೆ ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಜುಲೈ...
ರಾಜಕೀಯ ಸುದ್ದಿ:
ಕಲಾಪ ಆರಂಭದಲ್ಲೆ ಗ್ಯಾರಂಟಿ ಜಾರ ಕುರಿತು ಚರ್ಚೆಗೆ ನಿಳುವಳಿ ನೀಡಿದ್ದು ಇದರ ಬಗ್ಗೆ ಚರ್ಚೆಗೆ ಅನುವು ಮಾಡಿಕೊಡದ ಸ್ಪೀಕರ್ ಯು ಟಿ ಖಾದರ್ ಅವರು ಪ್ರಶ್ನಾವಳಿಗಳು ಮುಗಿದ ನಂತರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ ವಿರೋಧ ಪಕ್ಷದ ಸದಸ್ಯರು ಗ್ರಾರಂಟಿ ಗಳ ಬಗ್ಗೆ ಚರ್ಚೆ ಮಾಡೇ ಈರುತ್ತೇವೆಂದು ಪಟ್ಟು ಹಿಡಿದರು ,
ಪದೆ...
ಈಗಾಗಲೆ ಕಲಾಪ ಆರಂಭವಾಗಿದ್ದು ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...
ಕಲಾಪ ಆರಂಭವಾಗುತಿದ್ದಂತೆ ಬಿಜೆಪಿ ನಾಯಕರು ಗಲಾಟೆ ಶುರುಮಾಡಿದ್ದು ಐದು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮನವುಇ ಸಲ್ಲಿಸಿದ್ದು ಆದರೆ ಈ ವಿಚಾವಾಗ ಪ್ರಸ್ತಾಪಕ್ಕೆ ಅವಕಾಶ ನೀಡಲು ನಿರಾಕರಿಸಿದ್ದಾರೆ ಸ್ಪೀಕರೆ ಯು ಟಿ ಖಾದರ್ ಅವರು , ಆದರೆ ಬಿಜೆಪಿ ನಾಯಕರು ಗ್ಯಾರಂಟಿ ವಿಚಾರವಾಗಿ ಪ್ರಸ್ತಾಪ ಮಾಡೇ ತೀರುತ್ತೇವೆ...
ರಾಜಕೀಯ:
ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...