Wednesday, September 16, 2026

ರಾಜಕೀಯ

ಅಧಿಕಾರ ಹೋಗಿ ಎಷ್ಟು ವರ್ಷ ಆಗಿದೆ ಆದ್ರೂ ಗೌರವ ಸಲ್ಲಿಸಿದ್ದು ನನ್ನ ಭಾಗ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಭಾಷಣ ಮಾಡಿದ್ದಾರೆ. ಕೆರೆ ತುಂಬಿಸುವ ಯೋಜನೆ ಸಂಪೂರ್ಣ ಆಗಿದೆ. ಇಷ್ಟು ವರ್ಷ ಕಳೆದ ಮೇಲೆ ಲೋಕಾರ್ಪಣೆ ಆಗಿದೆ. ಸಾರ್ವಜನಿಕ ಜೀವನಕ್ಕೆ ಯಾರು ಅಮಂತ್ರಣ ಕೊಟ್ಟಿಲ್ಲ. ನಾವಾಗೇ ಬಂದಿರುತ್ತೇವೆ ಸಚಿವ ಸ್ಥಾನದ ಅವಕಾಶ ಸಿಕ್ಕಿರುತ್ತೆ. ಒಬ್ಬ...

ತಮ್ಮೂರಿಗೆ ನೀರಿನ ವ್ಯವಸ್ಥೆ ಮಾಡಿದ್ದಕ್ಕೆ ಬಸವರಾಜ ಬೊಮ್ಮಾಯಿಗೆ ಬೃಹತ್ ಬೆಲ್ಲದ ಹಾರ ಹಾಕಿ ಗೌರವ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮಸ್ಥರು ಬೆಲ್ಲದ ಹಾರ ಹಾಕಿ ಸ್ವಾಗತ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದಾಗ, ತಮ್ಮೂರಿನ ಕೆರೆಗೆ ನೀರು ತಂದಿದ್ದ ಹಿನ್ನಲೆ ಮಾಜಿ ಸಿಎಂಗೆ ಈ ರೀತಿ ಭರ್ಜರಿ ಸ್ವಾಗತ ಕೋರಲಾಗಿದೆ. ಕೆರೆಗೆ ಏತ ನೀರಾವರಿ ಮೂಲಕ ನೀರು ಕೊಟ್ಟಿದ್ದಕ್ಕೆ ಕ್ರೇನ್ ಮೂಲಕ 3 ಕ್ವಿಂಟಾಲ್...

ನನ್ನ ಮೌನಕ್ಕೆ ಕಾಲವೇ ಉತ್ತರ ನೀಡಲಿದೆ: ಜಮೀರ್ ಮಾತಿಗೆ ಖಡಕ್ ರಿಯಾಕ್ಷನ್ ನೀಡಿದ ಡಿಸಿಎಂ ಡಿಕೆಶಿ

Hubli News: ಹುಬ್ಬಳ್ಳಿ: ನಾನು ಪಕ್ಷದ ಅಧ್ಯಕ್ಷ‌ ಒಂದು ನಾನು ಮಾತನಾಡಬೇಕು ಇಲ್ಲ‌ ಸಿಎಂ ಮಾತನಾಡಬೇಕು ಉಳಿದವರು ಯಾರೇ ಮಾತನಾಡಿದ್ರೂ ಬೆಲೆ ಇಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಜಮೀರ್ ಅಹ್ಮದ್ ಗೆ ಟಾಂಗ್ ‌ನೀಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು, ನಾಯಕತ್ವ ಮತ್ತು ಸಿಎಂ ಬದಲಾವಣೆಗೆ ಕಾಲವೇ ಉತ್ತರ ನೀಡುತ್ತೆ. ಅಲ್ಲಿಯವರೆಗೆ...

ಲವ್ ಟ್ರ್ಯಾಪ್ ಜಿಹಾದ್ ಮಾಡುವವರನ್ನು ಕಂಡಲ್ಲಿ ಗುಂಡಿಕ್ಕಬೇಕು: ಬಸನಗೌಡ ಪಾಟೀಲ್ ಯತ್ನಾಳ್

Political News: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ ಯತ್ನಾಳ್, ಮುಸ್ಲಿಂ ಯುವಕನೋರ್ವ ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರವೆಸಗಿರುವುದು ಈ ಕೋಮಿನವರ ಅಸಹನೆ, ದ್ವೇಷ ಹಾಗೂ ಹಿಂದೂಗಳ ವಿರುದ್ಧ ಇರುವ ಭಾವನೆಗಳು ಎಂತದ್ದು ಎಂಬುದಕ್ಕೆ ಹಿಡಿದ...

ಮಂಡ್ಯ ಜಿಲ್ಲೆಗೆ ಕೈಗಾರಿಕೆ ತಂದೇ ತರ್ತೇೆನೆ ಎಂದ ಹೆಚ್ಡಿಕೆ: ಜಿಲ್ಲೆಯ ಅಭಿವೃದ್ಧಿಗೆ ಬದ್ಧ ಎಂದ ರವಿಕುಮಾರ್

Mandya News: ಮಂಡ್ಯದಲ್ಲಿ ದಿಶಾ ಸಭೆ ನಡೆದಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ, ಶಾಸಕ ಗಾಣಿಗ ರವಿ, ಎಸ್ಪಿ ಶೋಭಾರಾಣಿ ಸೇರಿ ಹಲವು ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,  ಮಂಡ್ಯದಲ್ಲಿ ಕೈಗಾರಿಕೆ ತಂದೆ ತರ್ತೇನೆ. ಮಂಡ್ಯ ಜಿಲ್ಲೆಯ ಯುವಜನತೆಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೈಗಾರಿಕೆ ತರಲು ಕೇಂದ್ರ ಸರ್ಕಾರದಿಂದ 780ಕೋಟಿ ಹಣ ಖರ್ಚು...

Tumakuru News: ಕಾಂಗ್ರೆಸ್‌ಗೆ ಅದೃಶ್ಯ ಮತದಾರರಿದ್ದಾರೆ: ಉಪಚುನಾವಣೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ರಾಜಣ್ಣ

Tumakuru News: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮಗಳ ಜತೆ ಉಪಚುನಾವಣಾ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಕಾಂಗ್ರೆಸ್ ಗೆ ಅದೃಶ್ಯ ಮತದಾರರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರೆಸಿರುವ ಅವರು, ಬಡವರು, ಯಾವತ್ತು ಕೂಡ ಉಪಕಾರ ಸ್ಮರಣೆ ಇಟ್ಟುಕೊಂಡ ಇವರು. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಏನು ಆಶ್ವಾಸನೆ ಕೊಟ್ಟಿದ್ದೋ ಅದನ್ನ ನಾವು ಬಹಳ ಎಫೆಕ್ಟಿವ್ ಆಗಿ ಇಂಪ್ಲಿಮೆಂಟ್ ಕೂಡ...

ಕೇಂದ್ರ ಸಚಿವ ಕುಮಾರಸ್ವಾಮಿ ನೇತೃತ್ವದ ದಿಶಾ ಸಭೆಯಲ್ಲಿ ಮುಂದುವರೆದ ಕಾಂಗ್ರೆಸ್ ಶಾಸಕರ ಅಸಹಕಾರ ಚಳುವಳಿ

Mandya News: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಿಶಾ ಸಭೆ ನಡೆಸಿದ್ದು, ಜಿಲ್ಲೆಯ ಕೇಂದ್ರ ಪುರಸ್ಕೃತ ಅಭಿವೃದ್ಧಿ ಕಾರ್ಯಕ್ರಮ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಶಾಸಕರಾದ ಗಣಿಗ ರವಿಕುಮಾರ್, ಹೆಚ್.ಟಿ.ಮಂಜು, ಡಿಸಿ ಡಾ.ಕುಮಾರ, ಎಸ್ಪಿ ಡಾ.ವಿಜೆ.ಶೋಭಾರಾಣಿ, ಸಿಇಓ ಕೆ.ಆರ್.ನಂದಿನಿ, ಎಡಿಸಿ ಶಿವಾನಂದ ಮೂರ್ತಿ, ಪರಿಷತ್ತ್ ಸದಸ್ಯ , ಮಾಜಿ ಸಚಿವ ಸಿಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿ ಅಧಿಕಾರಿಗಳು...

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್...

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ...

ಪ್ರಭಾವಿಗಳಿಗೆ ಸುಲಭವಾಗಿ ಸ್ಟೇ ಸಿಗುತ್ತಿದೆ. ಆದರೆ ಜನಸಾಮಾನ್ಯರಿಗೆ ಯಾಕಿಲ್ಲಾ..?: ರವಿಕೃಷ್ಣ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಕಾನೂನಿನಲ್ಲಿ ಪ್ರಬಲಿರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಜನ ಸಾಮಾನ್ಯರು ತಪ್ಪು ಮಾಡದಿದ್ದರೂ ಶಿಕ್ಷೆ ಅನುಭವಿಸುತ್ತಿದ್ದಾರೆಂದು ರವಿಕೃಷ್ಣ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. https://youtu.be/EMxpF-EM9iw ಹೈಕೋರ್ಟ್ ನಲ್ಲಿ ಮುಂದಿನ ಆದೇಶದ ತನಕ ಕ್ರಮ ಜರುಗಿಸುವಂತಿಲ್ಲ ಎಂದು ಹೆಚ್ಚಿನ ಪ್ರಭಾವಿಗಳಿಗೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img