ರಾಜ್ಯ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ಚರ್ಚೆಗಳು ಮರುಬಲ ಪಡೆದುಕೊಂಡಿರುವ ಸಂದರ್ಭದಲ್ಲಿ, ಗದುಗಿನಲ್ಲಿ ನಡೆದ ಭವಿಷ್ಯವಾಣಿಯೊಂದು ಈಗ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುವರು ಎಂದು ನುಡಿದ ಭವಿಷ್ಯವಾಣಿ ಸಾಮಾಜಿಕ...
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ವಿವಾದ ತೀವ್ರಗೊಂಡಿದ್ದು, ಬೆಂಗಳೂರಿನಿಂದ ದೆಹಲಿವರೆಗೆ ತುರ್ತು ಸಭೆಗಳು ನಡೆಯುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸವೇ ಈ ರಾಜಕೀಯ ಚರ್ಚೆಗಳ ಕೇಂದ್ರವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎರಡೂ ಬಣಗಳ ನಾಯಕರು ದೆಹಲಿ ಸಂಪರ್ಕದಲ್ಲಿದ್ದಾಗ, ಬಿಕ್ಕಟ್ಟನ್ನು ಬಗೆಹರಿಸಲು ಖರ್ಗೆ ಸ್ವತಃ ಬೆಂಗಳೂರಿಗೆ ಬಂದರು. ಆದರೆ...
Political News: ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು
ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿ.ಎಂ ಆಗಬೇಕು...
Bagalakote News: ಬಾಗಲಕೋಟೆ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹಲವು ಪ್ರಯತ್ನ ಪಡುತ್ತಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳುತ್ತಿಲ್ಲ. ಇತ್ತ ಡಿಕೆಶಿ ಫ್ಯಾನ್ಸ್ ಕೂಡ ನಮ್ಮ ಬಾಸ್ ಸಿಎಂ ಆಗಲಿ ಅಂತಾ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ.
ಹಲವು ಕಡೆ ದೇವರಿಗೆ ಹರಕೆ ಹೇಳಿ, ಪೂಜೆ ಮಾಡಿರುವ ಡಿಕೆಶಿ ಫ್ಯಾನ್ಸ್, ಡಿಕೆಶಿನೇ ಮುಂದಿನ...
Political News: ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಬಂದು 25 ವರ್ಷವಾಗಿದೆ. ಹೀಗಾಗಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ನಿಖಿಲ್ ಕುಮಾರ್, ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡರು ಆಯ್ಕೆಯಾದರೆ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರು ಮರು ಆಯ್ಕೆಯಾಗಿದ್ದಾರೆ....
Political news: ಬಿಜೆಪಿಯ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗದಿದ್ದಲ್ಲಿ, ಜೆಸಿಬಿ ಪಕ್ಷ ತಂದು ಯೋಗಿ ಆದಿತ್ಯನಾಥ್ ರೀತಿ ನಡೆಯಬೇಕಾಗುತ್ತದೆ ಎಂದು ಯತ್ನಾಳ್ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರೇಣುಕಾಚಾರ್ಯ, ಯೋಗಿ ಯೋಗಿನೇ, ಮೋದಿ ಮೋದಿನೇ, ಯಡಿಯೂರಪ್ಪ ಯಡಿಯೂರಪ್ಪನೇ. ಇಲ್ಲಿ...
Bagalakote: ಬಾಗಲಕೋಟೆಯಲ್ಲಿಂದು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ಸಚಿವ ಸಂತೋಷ್ ಲಾಡ್ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಕೋಡ್ ಬಿಲ್ ಜಾರಿಗೆ ತಂದ ಬಗ್ಗೆ ಮಾತನಾಡಿದ್ದಾರೆ.
ಬಾಬಾ ಸಾಹೇಬ್ ಅವರು ಬರೀ ದಲಿತರ ಪರ ಹೋರಾಡಿದ್ದು ಮಾತ್ರವಲ್ಲದೇ, ಅವರು ಭಾರತಕ್ಕೆ ಹಿಂದೂ ಕೋಡ್ ಬಿಲ್ ತಂದರು. ಯಾಕೆ ತಂದರೆಂದರೆ, ಈ ದೇಶದಲ್ಲಿ ಮುಂಚೆ...
Bengaluru: ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡದ ಸುದ್ಧಿ ವಾಹಿನಿ ಕರ್ನಾಟಕ ಟಿವಿ ಸಹಯೋಗದಲ್ಲಿ ಆಯೋಜಿಸಿದ್ದ “ಕರುನಾಡ ಸುಧಾರಕರು” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಮಾನ್ಯ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ರವರು ಭಾಗವಹಿಸಿ, ಕನ್ನಡ ನಾಡು–ನುಡಿಯ ಮಹಿಮೆ, ಪರಂಪರೆ ಮತ್ತು ಸಂಸ್ಕೃತಿಯ ಶಾಶ್ವತತೆ ಬಗ್ಗೆ ವಿಶಿಷ್ಟವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
೭೦ ವರ್ಷದ...
Political News: ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರ ಇಂತಿದೆ..
ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ...
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಬಿಹಾರದ ಜನ ಕಾಂಗ್ರೆಸ್ ನ್ನು ಸೋಲಿಸಿ, ಸಿಂಗಲ್ ಡಿಜಿಟ್ಗೆ ತಂದಿರಿಸಿದೆ ಎಂದು ನಿಖಿಲ್ ಟಾಂಗ್ ನೀಡಿದ್ದಾರೆ.
ಬಿಹಾರದ ಜನತೆ ದೇಶಕ್ಕೆ ಸ್ಪಷ್ಟವಾದ ಸಂದೇಶ...