Monday, June 29, 2026

ರಾಜಕೀಯ

ಹೈವೆ ರಸ್ತೆ ಉದ್ಗಾಟನೆ

ಸುಮಾರು 1.8 ಕಿಲೋಮಿಟರ್  ವರೆಗೆ ರೋಡ್ ಶೋ ಮುಗಿಸಿ ಹೈವೆ ರಸ್ತೆ ಉದ್ಗಾಟಿಸಲಿಕ್ಕೆ ಆಗಮಿಸುತ್ತಿರುವ ಮೋದಿ ಪಡೆ. ಮೋದಿ ಅನ್ನು ಸ್ವಾಗತಿಸಲು ಹಲವಾರು ಜಾನಪದ ಕಲಾ ತಂಡಗಳು ವಾದ್ಯ ಮೇಳ ಸಮೆತ ಪ್ರಧಾನಿಯವರನ್ನು ಬರಮಾಡಿಕೊಳ್ಳುತ್ತಿರುವುದು. ಮೋದಿ ಎದುರು ಕಲೆಯನ್ನು ಪ್ರದರ್ಶಿಸುತ್ತಿರುವ ಕಲಾ ತಂಡಗಳು . ತಾಯಿ ಭುವನೇರ್ಶವರಿಯ ಗಂಡಬೇರುಂಡ ಭಾವುಟವನ್ನು ಪ್ರದರ್ಶಿಸುತ್ತಿರುವ ಕಲಾಭಿಮಾನಿಗಳು ಮೋದಿಯ ಮಂಡ್ಯ...

ಹೂ ಮಳೆ

ಇನ್ನು ಮೋದಿ ಮಂಡ್ಯಕ್ಕ ಆಗಮಿಸಿದ ಹಿನ್ನಲೆಯಲ್ಲಿ ಸಾವಿರಾರುಇ ಜನರ ಸಮ್ಮುಖದಲ್ಲಿಉ ಪ್ರಧಾನಿಯವರಿಗೆ  ಅದ್ದೂರಿ ಸ್ವಾಗತ ನೆರೆದಿದ್ದ ಜನರಿಂದ ಮೋದಿಗೆ ಹೋಮಳೆ ಸುರಿಸಿ ಮೋದಿಯನ್ನು ಸ್ವಾಗತಿಸುತ್ತಿರುವ ಮೋದಿ ಅಭಿಮಾನಿಳು ಹಅಗೂ ಮಂಡ್ಯದ ಜನ. ಮಂಡ್ಯದ ಪಿ ಇಎಸ್ ಕಾಲೆಜಿನಿಂದ ಹೊರಟ ರೋಡ್ ಶೋ ಸಾವಿರಾರು ಜನರ ಸಮ್ಮುಖದಲ್ಲಿ ಹೂ ಮಳೆ ಸುರಿಸಿ ಸ್ವಾಗತ ಮಂಡ್ಯ ಜನರಿಂದ ಮೋದಿಗೆ...

ಮಂಡ್ಯದತ್ತ ಮೋದಿ

ಇಂದು ಬೆಳಿಗ್ನಿಗೆ ಮಂಡ್ಯಕ್ಕೆ ಆಗಮಿಸಿರುವ ಮೋದಿಯವರು ಮಂಡಕಳ್ಳಿ ವಿಮಾನ  ಇಲ್ದಾಣಕ್ಕೆ  ಬಂದು ಇಳೀದಿದ್ದಾರೆ ಮಂಡ್ಯಕ್ಕೆ ಆಗಮಿಸಿದ ಮೋದಿಯವರು ವಾಯುಸೆನನಾ ವಿಮಾನದಲ್ಲಿ ಆಗಮಿಸಿರುವ ಮೋದಿ ಮಂಡ್ಯದ ಮಂಡ್ಯಕಳ್ಳಿಯಲ್ಲಿರುವ ವಿಮಾನ ರೆ ನಂತರ ಹೆಲಿಕ್ಯಾಪ್ಟರ್ನಲ್ಲಿ ಮಂಡ್ಯದ ಪಿಇಎಸ್  ಕಾಲೇಜಿಗೆ ತರಳುತಿದ್ದಾರೆ.ಇನ್ನ ಏನು ಕೆಲವೇ ಕ್ಕ್ಷಣದಲ್ಲಿ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಪ್ರವಾಸಿ ಮಂದಿರ ವೃತ್ತದಿಂದ  ಮೋದಿಜಿಯವರು ನಂದಾ ಸರ್ಕಲ್ ವರೆಗೆ...

ಮನೆ ಮನೆಗೆ ಸುತ್ತಾಡುತ್ತಿರುವ ಪ್ರಿಯಾಕೃಷ್ಣ

ಗೋವಿಂದರಾಜನಗರ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಪ್ರತಿ ವಾರ್ಡ್​ ಗೆ ಭೇಟಿ ನೀಡ್ತಿದ್ದಾರೆ. ಕಾವೇರಿ ಪುರ ವಾರ್ಡ್, ಮೂಡಲಪಾಳ್ಯ ವಾರ್ಡ್, ನಾಗರಬಾವಿ ವಾರ್ಡ್​, ಅಗ್ರಹಾರದಾಸರಹಳ್ಳಿ ವಾರ್ಡ್, ಮಾರೇನಹಳ್ಳಿ ವಾರ್ಡ್​ ಸೇರಿ ಎಲ್ಲಾ ವಾರ್ಡ್​ಗಳ ಮನೆ ಮನೆಗೆ ಭೇಟಿ ನೀಡ್ತಿದ್ದಾರೆ. ಸ್ಥಳೀಯ ಮುಖಂಡರ ಜೊತೆ ಮನೆ ಮನೆಗೆ...

ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್. ಧ್ರುವನಾರಾಯಣ ಅಸ್ತಂಗತ

political news ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು. ರಾಜಕೀಯದ...

ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....

ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ-ಕುಮಾರಣ್ಣ

mandya politics ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಜೆಪಿಗೆ (BJP) ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. ಬೇಲೂರಿನಲ್ಲಿ ಪಂಚರತ್ನ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಮತ್ತು ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ....

ಕೆ ಆರ್ ಪುರಂನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ, ನಡ್ಡಾ ಭಾಷಣ

ಬಿಜೆಪಿ ಪಕ್ಷ ಚುನಾವಣೆಯನ್ನು ಗೆಲ್ಲಲು ಹಲವಾರು ರೀತಿಯಾಗಿ ತಂತ್ರವನ್ನು ಹುಡುಕುತಿದ್ದಾರೆ. ಕಾಂಗ್ರೆಸ್ನ ಬಗ್ಗೆ ಹಲವಾರು ರೀತಿಯಲ್ಲಿ ನಿಂದಿಸುವುದರ ಮೂಲಕ ಜನರ ಮನಸನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುತ್ತಿದೆ. ಬೆಂಗಳೂರು ನಗರ ಐಟಿ ಕ್ಷೇತ್ರದಲ್ಲಿ ಬಹಳ ಮುಂಚುಣಿಯಲ್ಲಿದ್ದು ಹಲವಾರು ರೀತಿಯಲ್ಲಿ ಬವೆಳವಣಿಗೆಯನ್ನು ಸಾಧಿಸಿದೆ. ಈಗಾಗಲೆ ಜಾಗತೀಕ ಮಟ್ಟದಲ್ಲಿ ಬೆಳವಣಿಗೆ ಸಾಧಿಸಿದ ಬೆಂಗಳೂರುಗೆ ಈಗ ಮತ್ತೆ ಹಲವು ಐಟಿ...

ಕೆಸರಿ ಪಡೆ (ಭಾಜಪಾ) ಸೇರಲಿದ್ದಾರೆ, ಮಂಡ್ಯ ಗೌಡತಿ “ಸುಮಲತಾ ಅಂಬರೀಶ್”

political news: ಮಂಡ್ಯ : ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ   ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....

ಕೆಜಿಎಫ್ ಶಾಸಕ ರೂಪಕಲಾ ವಿರುದ್ಧ ಆಕ್ರೋಶ ಯುಗಾದಿ ಟೈಮಲ್ಲಿ ಕಿಟ್​ ಹಂಚಲು ರೆಡಿ.

political news: ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್​ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img