Thursday, July 2, 2026

ರಾಜಕೀಯ

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ.. ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...

ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ  ಬಿಪಿಎಲ್ ಕಾರ್ಡ್ ದಾರರಿಗೆ  ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು. 3 ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ...

ಮಂಡ್ಯದಲ್ಲಿ ಟಿಪ್ಪು ಜಯಂತಿ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ನಂತರ ಸಿಹಿ ಹಂಚಿ ಟಿಪ್ಪುವಿಗೆ  ಜೈಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ ಮೈಸೂರಿನ ಹುಲಿ ಎಂದು ಜೈ ಕಾರ ಹಾಕಿದರು....

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು,  ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು. ಮಂಡ್ಯ ಜನರಿಗೆ ಮುಳ್ಳಂದಿ...

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img