Banglore News:
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್ ಪಕ್ಷವು ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...
Banglore News:
ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...
Banglore News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಇದೀಗ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.
ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್ ಪರಿಶೀಲನೆ ಮಾಡಲಿಗ್ದದು, 11 ಸದಸ್ಯರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಟಾಪ್ 5 ಸ್ಥಾನವನ್ನು ನೀಡಲಾಗಿದೆ.
ಈ ಕುರಿತಂತೆ ಬಿಜೆಪಿ...
Banglore news:
ಸಿದ್ದು ಸಾವರ್ಕರ್ ವಿಚಾರವಾಗಿ ನೀಡಿದಂತಹ ಹೇಳಿಕೆಗೆ ಡಿ ವಿ ಸದಾನಂದ ಗೌಡ ಕೂಡ ಪ್ರತಿಕ್ರಿಯಿಸಿದ್ದಾರೆ. ಅನೇಕ ವಿಚಾರಗಳಲ್ಲಿ ಮೌನವೇ ಉತ್ತರವಾಗಿಸುತ್ತಿದ್ದ ಡಿ ವಿ ಸದಾನಂದ ಗೌಡ ಇವತ್ತು ತುಟಿ ಬಿಚ್ಚಿದ್ದಾರೆ. ಸಿದ್ಧರಾಮಯ್ಯ ಹೇಳಿಕೆಗೆ ನಾವು ಮಾತಿನಲ್ಲಿ ತಿರುಗೇಟು ನೀಡಬಾರದು ಬದಲಾಗಿ ನಾವು ನಮ್ಮ ಕೆಲಸದ ಮೂಲಕವಾಗಿ ಉತ್ತರಕೊಡಬೇಕು ಎಂಬುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ...
Banglore news:
ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...
Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
Banglore news:
ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ ಕುರಿತಾಗಿ ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್ ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...
Banglore news:
ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು.
ಏನಿದು 50 ಅಜೆಂಡಾ..?
ಬಜಪಿ ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...
Haveri News: ಹಾವೇರಿ: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಹಾವೇರಿಯ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಭೆ ನಡೆದಿದ್ದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯ...