Friday, July 3, 2026

ರಾಜಕೀಯ

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

Banglore news updates ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ...

ಬೆಂಗಳೂರು: ಸಿದ್ದು ಹೇಳಿಕೆಗೆ ಆರ್ ಅಶೋಕ್ ಕೆಂಡ

Banglore news: ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ  ಕುರಿತಾಗಿ  ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್  ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...

ಚುನಾವಣೆಗೆ ಬಿಜೆಪಿ ರಂಗ ತಾಲೀಮು: ಏನಿದು ಬಿಜೆಪಿ 50 ಅಜೆಂಡಾ…?

Banglore news: ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು  ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು. ಏನಿದು 50 ಅಜೆಂಡಾ..? ಬಜಪಿ  ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...

ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ – ಕಾಂಗ್ರೆಸ್

ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ 'ಮ್ಯಾನೇಜ್' ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ...

ಹಿಂದೂಗಳನ್ನು ರಕ್ಷಣೆ ಮಾಡಲಾಗದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ: ಪ್ರಮೋದ್ ಮುತಾಲಿಕ್

ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು  ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...

ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ...

ಬಿಹಾರ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ ಹಂಚಿಕೆ ಗೊತ್ತಾ.? ಇಲ್ಲಿದೆ ಪಟ್ಟಿ

ಬಿಹಾರ: ಸಿಎಂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಹೆಚ್ಚಿನ ಸ್ಥಾನಗಳು ಮಿತ್ರಪಕ್ಷ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ಹೋಗುತ್ತವೆ. ಸಿಎಂ ಕುಮಾರ್ ಅವರು ಎಲ್ಲಾ ಪ್ರಮುಖ ಗೃಹ ಇಲಾಖೆಯನ್ನು ಉಳಿಸಿಕೊಂಡಿದ್ದಾರೆ, ಅವರಿಗೆ ರಾಜ್ಯ ಪೊಲೀಸರ ಮೇಲೆ ನೇರ ನಿಯಂತ್ರಣ ನೀಡಿದ್ದಾರೆ. ಖಾತೆಗಳನ್ನು ಪ್ರಕಟಿಸಿದ ಬಿಹಾರ ಸಿಎಂ, ಸಾಮಾನ್ಯ ಆಡಳಿತ,...

ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು  ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು  ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...
- Advertisement -spot_img

Latest News

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು....
- Advertisement -spot_img