Wednesday, September 16, 2026

ರಾಜಕೀಯ

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿ.ಟಿ.ರವಿ, ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದ್ದು ಎಲ್ಲಾ ವಿಭಾಗಗಳು ಅವ್ಯವಸ್ಥೆಯಿಂದ ಕೂಡಿದೆ. ಡಯಾಲಿಸಿಸ್ ಚಿಕಿತ್ಸೆಗೆ ಬರುವವರನ್ನು ಖಾಸಗಿ ಆಸ್ಪತ್ರೆಗೆ...

ಪ್ರಧಾನಿ ಮೋದಿ ಅವರು ಲೋಕಸಭೆಗೆ ಗೈರಾಗಿರುವುದು ನಿಜಕ್ಕೂ ನಾಚಿಕೆಗೇಡು: ಸಿಎಂ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ನಡೆದ ಲೋಕಸಭಾ ಸದನಕ್ಕೆ ಪ್ರಧಾನಿ ಮೋದಿಯವರು ಗೈರಾಗಿದ್ದರು. ಈ ವೇಳೆ ಕಾಂಗ್ರೆಸ್ಸಿಗರು ಮಹಿಳಾ ಕಾರ್ಯಕರ್ತೆಯರ ಮೂಲಕ ಪ್ರಧಾನಿ ಮೋದಿಯವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದರು. ವಿಷಯ ತಿಳಿದ ತಕ್ಷಣ, ಪ್ರಧಾನಿ ಮೋದಿಯವರನ್ನು ಸದನಕ್ಕೆ ಬರದಂತೆ ನಾನೇ ಹೇಳಿದ್ದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದರು. ಇದೀಗ ಈ ವಿಷಯಕ್ಕೆ...

Political News: ಪ್ರಶ್ನೆಗಳಿಗೆ ಇಲ್ಲಿ ಕೈಕೋಳಗಳೇ ಉತ್ತರ, ಸತ್ಯಕ್ಕೆ ಇಲ್ಲಿ ಬೆದರಿಕೆಗಳೇ ಪ್ರತಿಕ್ರಿಯೆ: ಜೋಶಿ ವಾಗ್ದಾಳಿ

Political News: ಇಂದು ಸಂಸದ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಖಂಡಿಸಿ, ಪ್ರತಿಭಟನೆ ನಡೆಸಿದ್ದು, ಕೆಲ ಸಮಯ ಅವರನ್ನು ಬಂಧಿಸಲಾಗಿತ್ತು. ಬಿಜೆಪಿಯ ಹಲವು ನಾಯಕರು ಈ ಬಂಧನ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹದಗೆಟ್ಟಿರೋ ಆರ್ಥಿಕ ಪರಿಸ್ಥಿತಿ ಮತ್ತು ಜನರಿಗೆ ಹೊರೆಯಾಗಿರೋ...

ನಮ್ಮ ರಾಜ್ಯದ ಬೊಕ್ಕಸವನ್ನು ಕಾಂಗ್ರೆಸ್ ಖಾಲಿ ಮಾಡಿದ್ದು ,ಈಗ ಅದು ಖಾಲಿ ಟ್ರಂಕ್ ನಂತಾಗಿದೆ: ತೇಜಸ್ವಿ ಸೂರ್ಯ

Political News: ಇಂದು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಸೇರಿ, ಕೆಲವರು ಪ್ರತಿಭಟನೆ ನಡೆಸಿದ್ದು, ಅವರನ್ನೆಲ್ಲ ಕೆಲ ಕಾಲ ಪೋಲೀಸರು ಬಂಧಿಸಿದ್ದರು. ತೇಜಸ್ವಿ ಸೂರ್ಯ ಅವರು ಖಾಲಿ ಟ್ರಂಕ್ ಹಿಡಿದು ಇದು ರಾಜ್ಯ ಸರ್ಕಾರ ಎಂಬ ರೀತಿ ಪ್ರತಿಭಟಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕಾರಣಕ್ಕೆ ಅವರನ್ನು ಬಂಧಿಸಲಾಯಿತು....

ಮುಸಲ್ಮಾನರ ಸಂಖ್ಯೆ ಹೆಚ್ಚಾಗಲ್ಲ; ಓವೈಸಿ ಕೊಟ್ಟ ಸ್ಟ್ರಾಂಗ್ ಮೆಸೇಜ್!

ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಎಂದಿಗೂ ಹಿಂದೂಗಳ ಸಂಖ್ಯೆಯನ್ನು ಮೀರುವುದಿಲ್ಲ ಎಂದು AIMIM ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ತೆಲಂಗಾಣದ ಪುರಸಭೆ ಚುನಾವಣೆ ಹಿನ್ನೆಲೆ ನಿಜಾಮಾಬಾದ್‌ನಲ್ಲಿ ಶುಕ್ರವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣವನ್ನು ಉಲ್ಲೇಖಿಸಿದರು. ಪ್ರಧಾನಿಯವರು ಇಡೀ ಪ್ರಪಂಚದ ಜನಸಂಖ್ಯೆ ವಯಸ್ಸಾಗುತ್ತಿರುವ ಸಂದರ್ಭದಲ್ಲಿ ಭಾರತ...

ಕುರ್ಚಿ ಪಟ್ಟಕ್ಕೆ ‘ಹೈ’ ಟೈಮ್ ಫಿಕ್ಸ್; ದಿಲ್ಲಿಯಲ್ಲಿ ಮೇಜರ್ ಸರ್ಜರಿ ಪ್ಲಾನ್?

ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ. ಇನ್ನೊಂದೆಡೆ ತಟಸ್ಥ ಬಣವೆಂದು...

ತಮಿಳುನಾಡು ಗೆಲ್ಲೋಕೆ TVK ಡಬಲ್ ಗೇಮ್?

ಈ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ–ರಾಜಕಾರಣಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು TVK ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಇದು TVK ಪಕ್ಷದ ವಿಜಯ್ ಅವರಿಗೆ ಮೊದಲ ವಿಧಾನಸಭಾ ಚುನಾವಣಾ ಹೋರಾಟವಾಗಲಿದೆ. ರಾಜಕೀಯ ಪ್ರವೇಶದ ನಂತರ ವಿಜಯ್ ಚುನಾವಣಾ ಕಣಕ್ಕೆ ಇಳಿಯುವ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ಎರಡು...

ಬೆಂಗಳೂರು ಮೆಟ್ರೋ ದರ ಏರಿಕೆಯ ಅತಿದೊಡ್ಡ ಬಲಿಪಶು ಸಾಮಾನ್ಯ ಜನತೆ: ಸಂಸದ ತೇಜಸ್ವಿ ಸೂರ್ಯ

Political News: 1 ವರ್ಷದ ಹಿಂದೆಯಷ್ಟೇ ಬೆಂಗಳೂರು ಮೆಟ್ರೋ ದರ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಮೆಟ್ರೋ ದರ ಹೆಚ್ಚಿಸುವ ಬಗ್ಗೆ ಮಾತುಕತೆಯಾಗಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕರು ಸೇರಿ, ಜನಸಾಮಾನ್ಯರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ಪ್ರಯಾಣಿಕರ ಪರವಾಗಿ ನಿಲ್ಲುವ ಬದಲು, ರಾಜ್ಯ...

ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡದ ವಲಯವಿಲ್ಲ!: ಪ್ರೀತಂ ಗೌಡ

Political News: ಜಮೀನಿಗೆ ರಸ್ತೆ ನಿರ್ಮಿಸಿ ಎಂದು ರೈತನೋರ್ವ ಅಧಿಕಾರಿಗಳನ್ನು ಕೇಳಿದ್ದು, ಅವರು ಲಂಚ ಕೇಳಿದ್ದಾರೆ, ತನ್ನ ಬಳಿ ನೀಡಲು ಲಂಚವಿಲ್ಲ. ನಾನು ಮೂಲಂಗಿ ಮಾರಿ ಜೀವನ ನಡೆಸುತ್ತಿದ್ದೇನೆ. ನನ್ನ ಬಳಿ ನೀಡಲು ಹಣವಿಲ್ಲ. ಹಾಗಾಗಿ ಅಧಿಕಾರಿಗಳಿಗಾಗಿ ಮೂಲಂಗಿಯೇ ತಂದಿದ್ದೇನೆ ಎಂದು ವೃದ್ಧ ರೈತ ತಿಳಿಸಿದ್ದಾರೆ. ಈತನ ಹೇಳಿಕೆ ವೈರಲ್ ಆಗಿದ್ದು, ಮಾಜಿ ಶಾಸಕ ಪ್ರೀತಂ...

Political News: ಪ್ರಧಾನಿ ಮೇಲೆ ಕಾಂಗ್ರೆಸ್‌ನಿಂದ ಹಲ್ಲೆಗೆ ಯತ್ನ ಆರೋಪ: ನಾಚಿಕೆಗೇಡಿನ ಸಂಗತಿ ಎಂದ ಆರ್.ಅಶೋಕ್

Political News: ಕೆಲದಿನಗಳ ಹಿಂದೆ ಲೋಕಸಭೆ ಸದನ ನಡೆದಿದ್ದು, ಈ ಸದನಕ್ಕೆ ಪ್ರಧಾನಿ ಮೋದಿ ಬಾರದಂತೆ ಸ್ಪೀಕರ್ ಓಂ ಬಿರ್ಲಾ ತಡೆದಿದ್ದರು. ಇದಕ್ಕೆ ಕಾರಣವೇನೆಂದರೆ, ಕಾಂಗ್ರೆಸ್ಸಿಗರು ಪ್ರಧಾನಿ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಮಾತನ್ನು ಕಾಂಗ್ರೆಸ್ ನಾಯಕರು ಸುಳ್ಳು ಎಂದು ಹೇಳುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ಹಲ್ಲೆ ಪ್ರಯತ್ನ ನಡೆಸಿದ್ದರ ಬಗ್ಗೆ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img